ದೂರದೃಷ್ಟಿಯ ನಾಯಕ ಜಿ.ಮಾದೇಗೌಡರು


Team Udayavani, Jul 25, 2021, 7:51 PM IST

madya news

ಮಂಡ್ಯ: ದೂರದೃಷ್ಟಿಯ ನಾಯಕರಾಗಿದ್ದ ಜಿ.ಮಾದೇಗೌಡರು ಸಮಷ್ಠಿ ಪ್ರಜ್ಞೆಯಲ್ಲಿ ಕೈಗೊಂಡಕೆಲಸ ಕಾರ್ಯ ಪೂರ್ಣಗೊಳಿಸುವಹಾದಿಯಲ್ಲಿ ಸಾಗುವ ಮೂಲಕ ನಾವು ನಿಜಅರ್ಥದಲ್ಲಿ ಅವರಿಗೆ ಗೌರವ ಸಲ್ಲಿಸಬಹುದುಎಂದು ವಿವಿಧ ಸಂಘಟನೆಗಳ ಮುಖಂಡರುಜಿ.ಮಾದೇಗೌಡರ ಬಗ್ಗೆ ತಮ್ಮ ಅಭಿಪ್ರಾಯವ್ಯಕ್ತಪಡಿಸಿದರು.

ನಗರದ ಗಾಂಧಿ ಭವನದಲ್ಲಿ ಜಿಲ್ಲಾ ರೈತಹಿತರಕ್ಷಣಾ ಸಮಿತಿ ವತಿಯಿಂದ ವಿವಿಧಸಂಘಟನೆಗಳ ವತಿಯಿಂದ ನಡೆದ ಶ್ರದ್ಧಾಂಜಲಿಸಭೆಯಲ್ಲಿ ಜಿ.ಮಾದೇಗೌಡರ ಭಾವಚಿತ್ರಕ್ಕೆಪುಷ್ಪಾರ್ಚನೆ ಸಲ್ಲಿಸಲಾಯಿತು.ಚಾಪು ಮೂಡಿಸಿದ ವ್ಯಕ್ತಿತ್ವ: ವಿಧಾನ ಪರಿಷತ್‌ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ,ಮಂಡ್ಯದ ರಾಜಕೀಯ, ಸಾಮಾಜಿಕ,ಹೋರಾಟ, ಶೈಕ್ಷಣಿಕ ಪರಂಪರೆಯಲ್ಲಿ ಜಿ.ಮಾದೇ ಗೌಡರು ಪ್ರಮುಖವಾಗಿ ಕಂಡುಬರುತ್ತಾರೆ.

ಕೆ.ವಿ.ಶಂಕರಗೌಡ, ಎಚ್‌.ಡಿ.ಚೌಡಯ್ಯ ಅವರ ಸಮಕಾಲೀನರಾಗಿ ರಾಜಕಾರಣದಲ್ಲಿ ತಮ್ಮದೇ ಆದ ಚಾಪು ಮೂಡಿಸಿದವ್ಯಕ್ತಿತ್ವ ಅವರದು. ಕೆ.ವಿ.ಶಂಕರಗೌಡರು ಒಂದುಟೀಕೆಗೆ ಅಂಜಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದರೆ, ಜಿ.ಮಾದೇಗೌಡರುಕಾವೇರಿ ವಿಚಾರದಲ್ಲಿ ರಾಜಿಯಾಗದೇ ರಾಜೀನಾಮೆ ಕೊಟ್ಟು ಬಂದವರು. ಹಾಗೇ ಬಂದವರುಸುಮ್ಮನೆ ಕೂರಲಿಲ್ಲ. ಬದಲಿಗೆ ಮಹಾತ್ಮ ಗಾಂಧಿಟ್ರಸ್ಟ್‌ ಸ್ಥಾಪಿಸಿ ಅನೇಕ ರಚನಾತ್ಮಕ ಚಟುವಟಿಕೆಕೈಗೊಂಡಿದ್ದಾರೆ.

ಅದರಲ್ಲಿ ಗಾಂಧಿ ಭವನಹಾಗೂ ಮಲ್ಲಿಗೆರೆಯ ಗಾಂಧಿ ಗ್ರಾಮ ಪ್ರಮುಖ ವಾಗಿದ್ದು, ಇವು ಮುಂದಿನ ಜನಾಂಗವನ್ನುಗಾಂ ಧಿ ವಿಚಾರಧಾರೆಗಳತ್ತ ಸೆಳೆಯುವ ಒಂದುಪ್ರಯತ್ನವಾಗಿದೆ ಎಂದು ಸ್ಮರಿಸಿದರು.ಪೊ›.ಎಚ್‌.ಎಸ್‌.ಮುದ್ದೇಗೌಡ ಮಾತನಾಡಿ,ಮಂಡ್ಯದಲ್ಲಿ ಕೆ.ವಿ.ಶಂಕರಗೌಡ,ಜಿ.ಮಾದೇಗೌಡ ಹಾಗೂ ಎಚ್‌.ಡಿ.ಚೌಡಯ್ಯಅವರು ಮುತ್ಸದ್ಧಿತನ ಮೈಗೂಡಿಸಿಕೊಂಡವಿಶಿಷ್ಟ ವ್ಯಕ್ತಿಗಳಾಗಿದ್ದಾರೆ.

ಒಬ್ಬ ವ್ಯಕ್ತಿಯಲ್ಲಿರುವವಿಶೇಷ ಗುಣವನ್ನು ಪತ್ತೆ ಹಚ್ಚುವ ವಿಶೇಷತೆಅವರಿಗಿತ್ತು. ಮಂಡ್ಯದಲ್ಲಿ ನಡೆದ ಸಾಹಿತ್ಯಸಮ್ಮೇಳನವನ್ನು ಯಶಸ್ವಿಯಾಗಿಸಿದ ಕೀರ್ತಿಯೂ ಅವರಿಗೇ ಸಲ್ಲಬೇಕು. ಆ ಸಮ್ಮೇಳನದಲ್ಲಿಉಳಿದ ಹಣದಲ್ಲಿ ಒಂದು ಭಾಗವನ್ನು ಕಸಾಪಭವನಕ್ಕೆ ಕೊಟ್ಟು, ಮತ್ತೂಂದು ಭಾಗವನ್ನು ತಮ್ಮಎದುರಾಳಿಯಾಗಿದ್ದ ಎಚ್‌.ಎಲ್‌.ನಾಗೇಗೌಡರಜನಪದ ಕಲಾ ಲೋಕಕ್ಕೆ ನೀಡಿದ್ದರು. ಇದುಅವರಲ್ಲಿದ್ದ ಶ್ರೇಷ್ಠ ಗುಣ ಎಂದು ಬಣ್ಣಿಸಿದರು.ಸಭೆಯಲ್ಲಿ ಸುನಂದಾ ಜಯರಾಂ,ಎಂ.ಬಿ.ಶ್ರೀನಿವಾಸ್‌, ಗುರುಪ್ರಸಾದ್‌ಕೆರಗೋಡು, ಸಿ.ಕುಮಾರಿ, ಮಾಯಿಗೌಡ,ಸಿ.ಪುಟ್ಟಮಾದು, ಮಂಜುನಾಥ್‌, ಎಸ್‌.ಕೃಷ್ಣ,ಕೆ.ಬೋರಯ್ಯ, ಬಿ.ಟಿ.ವಿಶ್ವನಾಥ್‌, ತಗ್ಗಹಳ್ಳಿವೆಂಕಟೇಶ್‌ ಮಾತನಾಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.