ಪ್ರವಾಸಿ ತಾಣಗಳಿಗೆ ಹರಿದು ಬಂದ ಜನಸಾಗರ


Team Udayavani, Oct 19, 2021, 3:46 PM IST

madya news

ಶ್ರೀರಂಗಪಟ್ಟಣ: ಐತಿಹಾಸಿಕ ಪ್ರಸಿದ್ಧ ಶ್ರೀರಂಗಪಟ್ಟಣದ ಪ್ರವಾಸಿ ಕೇಂದ್ರಗಳಿಗೆ ಜನಸಾಗರವೇ ಹರಿದುಬರುತ್ತಿದ್ದು, ಎತ್ತ ನೋಡಿದರು ಪ್ರವಾಸಿಗರ ದಂಡುಎದ್ದು ಕಾಣುತ್ತಿದೆ.

ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪ್ರವಾಸೋದ್ಯಮಕ್ಕೆ ಯಾವುದೇ ಆದಾಯವಿಲ್ಲದೆ, ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಲ್ಲದೆಆರ್ಥಿಕವಾಗಿ ನೆಲಕಚ್ಚಿದ ಪ್ರವಾಸೋದ್ಯಮ ಇದೀಗಚೇತರಿಕೆಯಾಗುವ ಸಂಭವವಿದೆ. ಎರಡು ವರ್ಷದಿಂದಕೋವಿಡ್‌ ಹಿನ್ನೆಲೆ ತಾಲೂಕಿನ ಹಲವು ಪ್ರವಾಸಿತಾಣಗಳಿಗೆ ಬೀಗ ಜಡಿಯಲಾಗಿತ್ತು. ಇದರಿಂದತಾಲೂಕಿನ ಪ್ರವಾಸಿ ತಾಣಗಳಿಂದ ಸರ್ಕಾರದ ಬೋಕ್ಕಸಕ್ಕೆಕೋಟಿ ಕೋಟಿ ಹಣ ನಷ್ಟವಾಗಿತ್ತು.

ಇದರ ಪರಿಣಾಮಅಲ್ಲಿ ಕೆಲಸ ಮಾಡುವ ಕಾರ್ಮಿಕರು ಕಷ್ಟ ಅನುಭವಿಸಿದ್ದರು. ಸದ್ಯ ಪರಿಸ್ಥಿತಿ ಇದೀಗ ತಿಳಿಯಾಗಿದ್ದು, ಕೋವಿಡ್‌ಸೋಂಕು ಗಣನೀಯವಾಗಿ ಇಳಿಕೆ ಕಂಡು ಬಂದಿದೆ.ಸರ್ಕಾರ ತನ್ನ ಮಾರ್ಗಸೂಚಿಯನ್ನು ಸಡಲಿಕೆ ಮಾಡಿದನಂತರ ತಾಲೂಕಿನ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಚೇತರಿಕೆ ಕಂಡಿದ್ದು, ಪ್ರವಾಸಿಗರು ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ.

ಪ್ರವಾಸಿಗರಿಂದ ತುಂಬಿದೆ ಪಕ್ಷಿಧಾಮ: ವಿಶ್ವ ಪ್ರಸಿದ್ಧರಂಗನತಿಟ್ಟು ಪಕ್ಷಿಧಾಮಕ್ಕೆ ಕಳೆದ 15 ದಿನಗಳಿಂದಪ್ರವಾಸಿಗರ ಆಗಮನದಲ್ಲಿ ಬಾರಿ ಏರಿಕೆಕಂಡುಬಂದಿದೆ. ನಿತ್ಯ ಮಕ್ಕಳು ಹಾಗೂ ವಯಸ್ಕರುಸೇರಿ ಅಂದಾಜು 1000ಕ್ಕೂ ಹೆಚ್ಚು ಜನ ಪಕ್ಷಿಗಳವೀಕ್ಷಣೆಗೆ ಬರುತ್ತಿದ್ದಾರೆ. ಹಲವು ತಿಂಗಳಿ ನಿಂದಪ್ರವಾಸಿಗರಿಲ್ಲದೆ ಬಿಕೋ ಎನ್ನುತಿದ್ದ ಪಕ್ಷಿಧಾಮ ಇಂದುಎತ್ತ ನೋಡಿದರತ್ತ ಪ್ರವಾಸಿ ಗರು ಬೈನಾಕುಲರ್‌ನಿಂದಪಕ್ಷಿ ವೀಕ್ಷಣೆ ಮಾಡುತ್ತಿರುವವರು ಒಂದು ಕಡೆಯಾದರೆ, ಮತ್ತೂಂದು ಕಡೆಡಿಎಸ್‌ಆರ್‌ ಕ್ಯಾಮರಾಗಳನ್ನುಹಿಡಿದು ಪಕ್ಷಿಗಳ ವಿವಿಧ ಭಂಗಿಗಳನ್ನು ಸೆರೆಹಿಡಿಯುತ್ತಿರು ವುದುಕಂಡುಬಂದಿದೆ. ಮತ್ತೂಂದು ಕಡೆ ಪಕ್ಷಿ ಸಂಕುಲಗಳನ್ನುಹತ್ತಿರ ದಿಂದ ವೀಕ್ಷಿಸಿ ಹರ್ಷವ್ಯಕ್ತಪಡಿ ಸಲು ಸಾಲುಗಟ್ಟಿಟಿಕೆಟ್‌ ಪಡೆದು ಸರದಿ ಸಾಲಿನಲ್ಲಿಜೀವ ರಕ್ಷಕಗಳನ್ನು ತೊಟ್ಟು ದೋಣಿವಿಹಾರ ಮಾಡುತ್ತಿರುವುದು ಸಾಮಾನ್ಯವಾಗಿದೆ.ವಿಶೇಷವೆಂದರೆ ರಂಗನ ತಿಟ್ಟಿಗೆ ಪಕ್ಷಿವೀಕ್ಷಣೆಗೆ ಪ್ರವಾಸಿಗರು ಕುಟುಂಬಸಮೇತರಾಗಿ ಬರುತ್ತಿರು ವುದುಉತ್ತಮ ಬೆಳವಣಿಗೆ ಯಾಗಿದೆ.

ನಿರೀಕ್ಷೆ ಮುಟ್ಟದ ಬೃಂದಾವನ:ರಂಗನತಿಟ್ಟು ಪಕ್ಷಿಧಾಮದಲ್ಲಿಪ್ರವಾಸಿಗರ ಕಲರವ ಹೆಚ್ಚುತ್ತಿದ್ದರೆ, ಇತ್ತ ದೇಶ ವಿದೇಶಗಳಪ್ರವಾಸಿಗರನ್ನು ಸೂಜಿಗಲ್ಲಿ ನಂತೆತನ್ನತ್ತ ಸೆಳೆಯುತ್ತಿದ್ದ ಕೃಷ್ಣರಾಜಸಾಗರಅಣೆಕಟ್ಟೆ ಯ ಬೃಂದಾವನ ಪ್ರವಾಸಿಗರಿಂದ ಅಷ್ಟೋ ಇಷ್ಟೋ ನೆಮ್ಮ ದಿಯನಿಟ್ಟುಸಿರು ಬಿಡುತ್ತಿದ್ದಾರೆ.

ಅಂಗಡಿ ವ್ಯಾಪಾರಿಗಳುಪ್ರವಾಸಿಗರನ್ನು ನೋಡಿ ಅಷ್ಟೋ ಇಷ್ಟೋ ವ್ಯಾಪಾರಮಾಡುವ ಕನಸು ಕಟ್ಟಿದ್ದಾರೆ.800ರಿಂದ 1000 ಮಂದಿ: ದಸರಾ ವೇಳೆ ಬೃಂದಾವನದಲ್ಲಿ ಎತ್ತ ನೋಡಿದರು ಜನಸಾಗರ ತುಂಬಿತುಳುಕುತಿತ್ತು. ನಮಗೂ ಹೆಚ್ಚಿನ ಪ್ರಮಾಣದಲ್ಲಿವ್ಯಾಪಾರ ಮಾಡಲು ಪ್ರವಾಸಿಗರು ಅಂಗಡಿಗಳತ್ತಇದೀಗ ಮುಖ ಮಾಡುತ್ತಿದ್ದಾರೆ. ಕಳೆದ ಎರಡುವರ್ಷದಿಂದ ಕೋವಿಡ್‌ ನಮ್ಮ ಬದುಕನ್ನು ಹತ್ತುವರ್ಷಗಳ ಹಿಂದಕ್ಕೆ ದೂಡಿದೆ.

ಈಗ ಸದ್ಯ ಜನರುಪ್ರವಾಸಿ ತಾಣಗಳಿಗೆ ಬರುತ್ತಿರುವುದರಿಂದ ಜೀವನಸಾಗುತ್ತಿದೆ. ಆದರೂ, ನಾವು ಈ ಬಾರಿ ನಿರೀಕ್ಷಿಸಿದಷ್ಟುಜನ ಬರುತ್ತಿಲ್ಲ. ಪ್ರತಿ ದಿನ ಅಂದಾಜು 800ರಿಂದ1000 ಜನ ಬೃಂದಾವನಕ್ಕೆ ಭೇಟಿ ನೀಡುತಿದ್ದಾರೆಎಂದು ಅಂಗಡಿ ಮಾಲೀಕ ಮೋಹನ್‌ ತಿಳಿಸಿದ್ದಾರೆ.ಧಾರ್ಮಿಕ ಕ್ಷೇತ್ರದ ಚೇತರಿಕೆ: ಕಳೆದ ಮಹಾಲಯಅಮವಾಸ್ಯೆಯಿಂದ ಶ್ರೀರಂಗಪಟ್ಟಣದ ಧಾರ್ಮಿìಕಕ್ಷೇತ್ರ ಚುರುಕು ಕಂಡಿದೆ. ಸಾವಿರಾರು ಜನ ಪಿತೃಪಿಂಡಪ್ರಧಾನ ಮಾಡಲು ಕಾವೇರಿ ನದಿ ಪ್ರದೇಶಕ್ಕೆ ಭೇಟಿನೀಡಿ, ನಂತರ ಶ್ರೀರಂಗನಾಥ ಸ್ವಾಮಿ, ನಿಮಿಷಾಂಬ,ಕ್ಷಣಾಂಬಿಕ, ಕಾವೇರಿ ಸಂಗಮ, ಗೋಸಾಯ್‌ ಘಾಟ್‌,ಕಾಶಿ ವಿಶ್ವನಾಥ ಸೇರಿದಂತೆ ಹಲವು ದೇಗುಲಗಳಲ್ಲಿಭಕ್ತರ ದಂಡನ್ನು ಕಾಣಬಹುದಾಗಿದೆ.

ಗಂಜಾಂ ಮಂಜು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.