ಸುಮಲತಾ-ಪ್ರತಾಪಸಿಂಹ ನಡುವೆ ಮತ್ತೆ ಶೀತಲ ಸಮರ?


Team Udayavani, May 24, 2022, 5:47 PM IST

madya news

ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿನಿರ್ಮಾಣ ಕಾಮಗಾರಿಗೆ ಸಂಬಂಧಿ ಸಿದಂತೆ ಸಂಸದೆಸುಮಲತಾಅಂಬರೀಷ್‌, ಮೈಸೂರು ಸಂಸದ ಪ್ರತಾಪಸಿಂಹ ನಡುವೆ ಶೀತಲ ಸಮರ ಶುರುವಾಗಿದ್ದುಜಗಳ ಮತ್ತೂಮ್ಮೆ ಸ್ಫೋಟಿಸುವ ಸಾಧ್ಯತೆ ಹೆಚ್ಚಿದೆ.ಭಾನುವಾರ ಸಂಸದ ಪ್ರತಾಪಸಿಂಹ ಮಂಡ್ಯನಗರದಲ್ಲಿ ಮಳೆಯಿಂದ ಜಲಾವೃತಗೊಂಡಿದ್ದವಿವೇಕಾನಂದ ಬಡಾವಣೆ, ಬೀಡಿ ಕಾರ್ಮಿಕರಕಾಲೋನಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದರು.

ಬೈಪಾಸ್‌ ನಿರ್ಮಾಣದಿಂದ ನೀರು ನುಗ್ಗಿತ್ತು ಎಂಬಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಭೇಟಿ ನೀಡಿದ್ದರು. ಅಲ್ಲದೇ, ಸ್ಥಳೀಯರು ಸಮಸ್ಯೆ ಬಗೆಹರಿಸಲುಮನವಿ ಸಲ್ಲಿಸಿದ್ದರು. ಈ ಮೂಲಕ ಸಂಸದೆಸುಮಲತಾ ಕ್ಷೇತ್ರಕ್ಕೆ ಪ್ರತಾಪಸಿಂಹ ಭೇಟಿ ಇಬ್ಬರನಡುವಿನ ವಾಕ್ಸಮರಕ್ಕೆ ಮತ್ತೂಮ್ಮೆ ವೇದಿಕೆಯಾಗಲಿದೆಎಂಬ ಮಾತು ಕೇಳಿ ಬರುತ್ತಿವೆ.

ಹೆದ್ದಾರಿ ವಿಚಾರದಲ್ಲಿ ವಾಕ್ಸಮರ: ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಕಾಮಗಾರಿವಿಚಾರದಲ್ಲಿ ಈ ಹಿಂದೆ ಇಬ್ಬರ ನಡುವೆ ವಾಕ್ಸಮರನಡೆದಿತ್ತು. ಯಲಿಯೂರು ಬಳಿ ಸೇತುವೆ ನಿರ್ಮಾಣವಿಚಾರಕ್ಕೆ ಸಂಬಂಧಿ ಸಿದಂತೆ ಸ್ಥಳೀಯರುಪ್ರತಾಪಸಿಂಹಗೆ ಮನವಿ ಮಾಡಿದ್ದರು. ಆಗಪ್ರತಾಪಸಿಂಹ ಮಂಡ್ಯ ಸಂಸದರು ಸಮಸ್ಯೆಗೆಸ್ಪಂದಿಸುತ್ತಿಲ್ಲ ಎಂಬ ಹೇಳಿಕೆ ನೀಡಿದ್ದರು. ಹೀಗಾಗಿಇಬ್ಬರ ನಡುವೆ ಮಾತಿನ ಸಮರವೇ ನಡೆದಿತ್ತು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.