Mandya; ಕಿಡ್ನ್ಯಾಪರ್‌ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ


Team Udayavani, Oct 22, 2024, 10:03 PM IST

Mandya; Kidnapper bites his hand and escapes; A cinematic kind of case

ಮಂಡ್ಯ: ಮಳವಳ್ಳಿ ಪಟ್ಟಣದಲ್ಲಿ ಮಂಗಳವಾರ ಬೆಳಗಿನ ಜಾವ ಅಪಹರಣಕ್ಕೊಳಗಾದ ಬಾಲಕನೊಬ್ಬ ಸಿನಿಮೀಯ ರೀತಿಯಲ್ಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಅಪಹರಣಕಾರನ ಕೈಗೆ ಕಚ್ಚಿ ವ್ಯಾನ್ ನಿಂದ ಜಿಗಿದು ತಪ್ಪಿಸಿಕೊಂಡು ಬಂದಿದ್ದು, ಅಪಹರಣ ಪ್ರಕರಣ ಸುಖ್ಯಾಂತ ಕಂಡಿದೆ.

ತಾಲೂಕಿನ ಕೊದೇನಕೊಪ್ಪಲು ಗ್ರಾಮದ ಈರೇಗೌಡ ಎಂಬುವರ ಪುತ್ರ ಯೋಗೇಶ್ ತಪ್ಪಿಸಿಕೊಂಡ ಬಾಲಕ. ಪಟ್ಟಣದ ಹೊರವಲಯದ ಮಾರೇಹಳ್ಳಿ ಆದರ್ಶ ವಿದ್ಯಾಲಯದಲ್ಲಿ ಎಸ್ಎಸ್ಎಲ್ ಸಿ ವ್ಯಾಸಂಗ ಮಾಡುತ್ತಿರುವ ಯೋಗೇಶ್ ಪಟ್ಟಣದ ಗೌಡಯ್ಯನ ಬೀದಿಯ 3ನೇ ಕ್ರಾಸ್ ಅವರ ಮಾವ ಮನೆಯಲ್ಲಿದ್ದು ಶಾಲೆಗೆ ಹೋಗಿ ಬರುವುದು ಮಾಡುತ್ತಿದ್ದ.  ಎಂದಿನಂತೆ ಹಳೆ ಕೋರ್ಟ್ ಹಿಂಭಾಗದಲ್ಲಿ ಟ್ಯೂಷನ್ ಹೋಗುತ್ತಿದ್ದ ವೇಳೆ ಮಂಗಳವಾರ ಬೆಳಗಿನ ಜಾವ 5.20ರ ಸಮಯದಲ್ಲಿ ಓಮಿನಿ ಕಾರಿನಲ್ಲಿ ಬಂದ ಮಂಕಿ ಕ್ಯಾಪ್ ಧರಿಸಿದ ಅಪಹರಣಕಾರರು ಬಾಲಕನ ಮೇಕೆ ಹಲ್ಲೆ ನಡೆಸಿ ಅಪಹರಿಸಿದ್ದಾರೆ.

ಅಪಹರಣಕಾರರು ಪಿರಿಯಾಪಟ್ಟಣದಲ್ಲಿ ವಾಹನ ನಿಲ್ಲಿಸಿ ಸಿಗರೇಟ್ ಸೇದುತ್ತಿದ್ದ ವೇಳೆ ಅಪಹರಣಕಾರನ ಕೈ ಕಚ್ಚಿ ಸುಮಾರು ಒಂದು ಕೀ.ಮೀ. ದೂರ ಓಡಿಬಂದು ಕ್ಯಾಬ್ ಚಾಲಕನೊಬ್ಬರ ನಂಬರ್ ನಿಂದ ಅವರ ಮಾವನಿಗೆ ಕಾಲ್ ಮಾಡಿ ನಡೆದ ಘಟನೆಯಲ್ಲಿ ವಿವರಿಸಿದ್ದಾನೆ. ಅಪಹರಣಕಾರರು ಉರ್ದು ಮತ್ತು ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದರು.

ಕೂಡಲೇ ಪಿರಿಯಾಪಟ್ಟಣಕ್ಕೆ ತೆರಳಿದ್ದ ಸಂಬಂಧಿಕರು ಬಾಲಕನನ್ನು ಕರೆದುಕೊಂಡು ಮಳವಳ್ಳಿಗೆ ಬಂದಿದ್ದಾರೆ ಎಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬಾಲಕನ ತಂದೆ ಈರೇಗೌಡ ದೂರು ನೀಡಿದ್ದಾರೆ. ಈ ಸಂಬಂಧ ಐವರು ಅಪರಿಚಿತರು ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

25 ಸಾವಿರ ಎಕರೆ ಬೆಳೆ ನಷ್ಟ ಮಾಹಿತಿ: ಚಲುವರಾಯಸ್ವಾಮಿ

Rain: 25 ಸಾವಿರ ಎಕರೆ ಬೆಳೆ ನಷ್ಟ ಮಾಹಿತಿ: ಚಲುವರಾಯಸ್ವಾಮಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

ಹಾಸನದಲ್ಲೂ ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಮೂವರು ಬಾಂಗ್ಲಾ ವಲಸಿಗರ ಬಂಧನ

leopard

Mulky: ಮತ್ತೆ ಚಿರತೆ ಸಂಚಾರ ಪತ್ತೆ

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Priyank Kharge: ನಿಪುಣ ಕರ್ನಾಟಕ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ

Priyank Kharge: ನಿಪುಣ ಕರ್ನಾಟಕ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ

red-Corner

Kumbale: ಕೊಲ್ಲಿಗೆ ಪರಾರಿಯಾದ 6 ಮಂದಿ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ: ಎಚ್‌ಡಿಕೆ

H. D. Kumaraswamy: ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

BY Election: ಪಕ್ಷ ಸಂಘಟನೆ ಗುರಿ: ನಿಖಿಲ್‌ ಕುಮಾರಸ್ವಾಮಿ

BY Election: ಪಕ್ಷ ಸಂಘಟನೆ ಗುರಿ: ನಿಖಿಲ್‌ ಕುಮಾರಸ್ವಾಮಿ

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

25 ಸಾವಿರ ಎಕರೆ ಬೆಳೆ ನಷ್ಟ ಮಾಹಿತಿ: ಚಲುವರಾಯಸ್ವಾಮಿ

Rain: 25 ಸಾವಿರ ಎಕರೆ ಬೆಳೆ ನಷ್ಟ ಮಾಹಿತಿ: ಚಲುವರಾಯಸ್ವಾಮಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

ಹಾಸನದಲ್ಲೂ ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಮೂವರು ಬಾಂಗ್ಲಾ ವಲಸಿಗರ ಬಂಧನ

leopard

Mulky: ಮತ್ತೆ ಚಿರತೆ ಸಂಚಾರ ಪತ್ತೆ

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.