ಮಂಡ್ಯ: ಶೇ.85.96ರಷ್ಟು ಶಾಂತಿಯುತ ಮತದಾನ


Team Udayavani, Dec 22, 2020, 8:30 PM IST

manday-a

ಮಂಡ್ಯ: ಜಿಲ್ಲೆಯಲ್ಲಿ ಮೊದಲ ಹಂತದ ಮತದಾನ ಬಿರುಸಿನಿಂದ ನಡೆದಿದ್ದು, ಸಂಜೆ 5 ಗಂಟೆ ವೇಳೆಗೆ ಮೂರು ತಾಲೂಕುಗಳಲ್ಲಿ ಶೇ.85.96ರಷ್ಟು ಶಾಂತಿಯುತ ಮತದಾನ ನಡೆದಿದೆ.

ಮೊದಲ ಹಂತದಲ್ಲಿ ಮಂಡ್ಯ, ಮದ್ದೂರು ಹಾಗೂ ಮಳವಳ್ಳಿ ತಾಲೂಕುಗಳ 126 ಗ್ರಾಮ ಪಂಚಾಯಿತಿಗಳ 2011 ಸ್ಥಾನಗಳಿಗೆ 4010 ಅಭ್ಯರ್ಥಿಗಳ ಹಣೆಬರಹವನ್ನು ಮತದಾರರು ನಿರ್ಧರಿಸಿದ್ದು, ಮತಪೆಟ್ಟಿಗೆಗಳಲ್ಲಿ ಭದ್ರವಾಗಿದೆ.

ಮೂರು ಗ್ರಾ.ಪಂ ಪೈಕಿ ಮದ್ದೂರಿನ ಒಂದು ಗ್ರಾಮ ಪಂಚಾಯಿತಿ ಹೊರತುಪಡಿಸಿ ಉಳಿದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ 921 ಮತಕೇಂದ್ರಗಳಲ್ಲಿ ಮಂಗಳವಾರ ಬಿರುಸಿನ ಮತದಾನ ನಡೆಯಿತು. ಮತದಾರರು ಚಳಿ, ಬಿಸಿಲು ಎನ್ನದೆ ಮತಕೇಂದ್ರಗಳಿಗೆ ಆಗಮಿಸಿ ಹಕ್ಕು ಚಲಾಯಿಸಿದರು.

ಶೇ.85.96ರಷ್ಟು ಮತದಾನ:

ಬೆಳಿಗ್ಗೆ 7 ಗಂಟೆಯಿoದಲೇ ಮತಕೇಂದ್ರಗಳಿಗೆ ಆಗಮಿಸಿದ ಮತದಾರರು ಸರದಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸಿದರು. ಬೆಳಿಗ್ಗೆ 9 ಗಂಟೆಗೆ ಶೇ.8.9ರಷ್ಟು ಮತದಾನ ನಡೆದಿತ್ತು. ಬೆಳಿಗ್ಗೆ 11ಕ್ಕೆ ಶೇ.25.16ರಷ್ಟು ಹಾಗೂ ಮಧ್ಯಾಹ್ನ 48.25ರಷ್ಟು ಮತದಾನ ನಡೆದಿತ್ತು. ಮಧ್ಯಾಹ್ನ 3ಕ್ಕೆ ಶೇ.68.88ರಷ್ಟು, ಹಾಗೂ ಸಂಜೆ 5ಕ್ಕೆ ಶೇ.85.96ರಷ್ಟು ಮತದಾನ ನಡೆದಿದೆ.

ಇದನ್ನೂ ಓದಿ:  ಕೋವಿಡ್ ಹೊಸ ಪ್ರಭೇದದ ಭೀತಿ: ಬ್ರಿಟನ್ ನಿಂದ ಜಮಖಂಡಿಗೆ ಬಂದ ಮಹಿಳೆಯ ಆರೋಗ್ಯ ತಪಾಸಣೆ

5.19 ಲಕ್ಷ ಮತದಾರರಿಂದ ಹಕ್ಕು ಚಲಾವಣೆ:

ಮೂರು ತಾಲೂಕುಗಳ 6,04,413 ಮತದಾರರಿದ್ದು, ಇವರ ಪೈಕಿ 5,19,621 ಮತದಾರರು ಹಕ್ಕು ಚಲಾಯಿಸಿದರು. ಪುರುಷರು 3,01,638 ಮತದಾರರ ಪೈಕಿ 2,61,628 ಹಾಗೂ 3,02,848 ಮಹಿಳಾ ಮತದಾರರ ಪೈಕಿ 2,58,093 ಮಂದಿ ಮತ ಚಲಾಯಿಸಿದ್ದಾರೆ. ಮಂಡ್ಯ 1,08,976 ಪುರುಷರ ಪೈಕಿ 94,608 ಮತದಾರರು ಹಾಗೂ 1,10,701 ಮಹಿಳಾ ಮತದಾರರ ಪೈಕಿ 94,838 ಮಂದಿ ಮತ ಚಲಾಯಿಸಿದರು.

ಅದರಂತೆ ಮದ್ದೂರು ತಾಲೂಕಿನ 94,214 ಮತದಾರರ ಪೈಕಿ 86,227 ಮಂದಿ, 1,00,168 ಮಹಿಳಾ ಮತದಾರರ ಪೈಕಿ 86,337 ಮಂದಿ ಹಾಗೂ ಮಳವಳ್ಳಿ ತಾಲೂಕಿನ 94,445 ಪುರುಷರ ಪೈಕಿ 80,693 ಮಂದಿ, 91,957 ಮಹಿಳಾ ಮತದಾರರ ಪೈಕಿ 76,918 ಮತದಾರರು ಹಕ್ಕು ಚಲಾಯಿಸಿದ್ದಾರೆ. ಇನ್ನುಳಿದಂತೆ ಮೂರು ತಾಲೂಕಿನಲ್ಲಿ 53 ಇತರೆ ಮತದಾರರಿದ್ದು, ಒಬ್ಬರೂ ಮತದಾನ ಮಾಡಿಲ್ಲ.

ಇದನ್ನೂ ಓದಿ: ಮಾರ್ಚ್-2021ರಲ್ಲಿ SSLC ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲ: ಸುರೇಶ್ ಕುಮಾರ್

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.