ಅದ್ಧೂರಿ ಮರಡಿಲಿಂಗೇಶ್ವರಸ್ವಾಮಿ ಜೋಡಿ ರಥೋತ್ಸವ


Team Udayavani, Mar 29, 2021, 2:21 PM IST

ಅದ್ಧೂರಿ ಮರಡಿಲಿಂಗೇಶ್ವರಸ್ವಾಮಿ ಜೋಡಿ ರಥೋತ್ಸವ

ಕಿಕ್ಕೇರಿ: ಸಮೀಪದ ಮರಡಿಲಿಂಗೇಶ್ವರ ದೇಗುಲದಲ್ಲಿ ಚಿಕ್ಕಯ್ಯ, ದೊಡ್ಡಯ್ಯ ಸ್ವಾಮಿಯ ಜೋಡಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಭಾನುವಾರ ಸಂಜೆ ನಡೆದ ಮಹಾರಥೋತ್ಸವಕ್ಕೆ ಗ್ರಾಮವಲ್ಲದೆ ದೂರದ ಹತ್ತಾರು ಹಳ್ಳಿ, ಉದ್ಯೋಗ ಹರಸಿ ವಿವಿಧ ನಗರಗಳಿಗೆ ತೆರಳಿದ್ದ ಗ್ರಾಮಸ್ಥರು, ನವಜೋಡಿಗಳು ಅಧಿಕ ಸಂಖ್ಯೆಯಲ್ಲಿ ಸಾಕ್ಷಿಯಾಗಿದ್ದರು.

ಹರಕೆ ಕಾಣಿಕೆ: ಹಾಲುಮತ ಸಮುದಾಯದ ಭಕ್ತಿ,ಶಕ್ತಿಯ ದೇವರಾದ ಮರಡಿಲಿಂಗೇಶ್ವರನ ಗುಡಿಗೆತಂಡೋಪ ತಂಡವಾಗಿ ಭಕ್ತರು ಆಗಮಿಸಿದ್ದರು.ಶುಚಿಭ್ರೂತರಾಗಿ ದೇಗುಲದಲ್ಲಿ ಜಮಾಯಿಸಿಸರತಿಯಲ್ಲಿ ನಿಂತು ದೇವರ ದರ್ಶನ ಪಡೆದರು. ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಕಾಣಿಕೆ ಅರ್ಪಿಸಿದರು. ಸ್ಥರ ಶಕ್ತಿ, ಭಕ್ತಿಯ ದೇವರಿಗೆ ಬೆಳಗ್ಗಿನಿಂದಲೂ ಭಕ್ತರು ಉಪವಾಸ ವ್ರತಾಚಾರಣೆ ನಡೆಸಿ ಹರಕೆ ಕಾಣಿಕೆಯನ್ನು ದೇವರಿಗೆ ವಿಶೇಷವಾಗಿ ಚಿನ್ನಬೆಳ್ಳಿ ಆಭರಣ, ನಾನ ಸುಗಂದಪುಷ್ಪಗಳಿಂದಶೃಂಗರಿಸಲಾಗಿತ್ತು. ಹಲವರು ಧೂಳ್‌ಮರಿ (ಕುರಿಗಳ ಕತ್ತನ್ನು ಹಲ್ಲಿನಿಂದ ಕಚ್ಚುವುದು) ಮೂಲಕ ದೇವರಿಗೆ ಹರಕೆ ಬಲಿ ಸಮರ್ಪಿಸಿದರು. ಚಿಕ್ಕಯ್ಯ, ದೊಡ್ಡಯ್ಯ ದೇವರ ಉತ್ಸವ ಮೂರ್ತಿಯನ್ನು ದೇಗುಲದ ಸುತ್ತ ಮೆರವಣಿಗೆ ಮೂಲಕ ಪ್ರದಕ್ಷಿಣೆ ಹಾಕಿಸಿ, ಮಹಾರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಚಿಕ್ಕಯ್ಯ, ದೊಡ್ಡಯ, ಮರಡಿಲಿಂಗೇಶ್ವರಸ್ವಾಮಿಗೆ ಜೈಕಾರ ಹಾಕುತ್ತ, ಕುರಿಗಾಹಿಗಳು ತಮ್ಮ ಕುರಿಗಳನ್ನುತಂದು ದೇವರ ತೀರ್ಥ ಪ್ರೋಕ್ಷಣೆ ಹಾಕಿಸಿಕೊಂಡುದೇಗುಲ ಹಾಗೂ ರಥದ ಸುತ್ತ ಪ್ರದಕ್ಷಿಣೆಹಾಕಿಸಿದರು. ರೋಗ ರುಜಿನ ಬಾರದಂತೆ ದೇವರಲ್ಲಿ ಪ್ರಾರ್ಥಿಸಿದರು.

ಅನ್ನದಾಸೋಹ: ರಥಕ್ಕೆ ಬಲಿಯನ್ನ, ಕಳಸಪೂಜೆ, ಉತ್ಸವಮೂರ್ತಿ ಪೂಜೆ ನೆರವೇರಿಸಲಾಯಿತು. ಕೋವಿಡ್ ಆತಂಕವನ್ನು ಲೆಕ್ಕಿಸದೆ ನವಜೋಡಿಗಳು ಹಣ್ಣು ದವನವನ್ನು ರಥದ ಕಳಸಕ್ಕೆ ಎಸೆದು ದೇವರಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಹಲವು ದಾನಿಗಳಿಂದ ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು. ದೇಗುಲ ಸಮಿತಿಯಿಂದಭಕ್ತರಿಗೆ ನೀರುಮಜ್ಜಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಿದ್ದರಾಮಯ್ಯನವರ ಅಭಿಮಾನಿಗಳುಮತ್ತೂಮ್ಮೆ ಮುಖ್ಯಮಂತ್ರಿಯಾಗಲಿ ಎಂದುದೇವರಲ್ಲಿ ಪ್ರಾರ್ಥಿಸಿ ಹಣ್ಣು ಧವನ ಎಸೆದರು.ಕಿಕ್ಕೇರಿ ಪಿಎಸ್‌ಐ ಎಚ್‌.ಕೆ. ನವೀನ್‌ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು.

ಹಾಲುಮತ ಸಮುದಾಯದ ಮುಖಂಡರಾದ ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್‌, ಎಪಿಎಂಸಿ ಮಾಜಿಅಧ್ಯಕ್ಷ ಕೃಷ್ಣೇಗೌಡ, ಬಿಜೆಪಿ ಮುಖಂಡ ವಿನೋದ್‌,ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರವಿಂದ್ರಬಾಬು,ಭಾರತೀಪುರ ಗ್ರಾಪಂ ಉಪಾಧ್ಯಕ್ಷ ಸುನೀಲ್‌ಸೇರಿದಂತೆ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.