Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು
Team Udayavani, Sep 13, 2024, 11:29 PM IST
ನಾಗಮಂಗಲ (ಮಂಡ್ಯ): ಗಲಭೆ ಪ್ರಕರಣಕ್ಕೆ ಸಂಬಂಧಿ ಸಿ ಬದ್ರಿಕೊಪ್ಪಲು ನಿವಾಸಿ ದಿವಾಕರ್ ಎಂಬುವರನ್ನು ಪೊಲೀಸರು ಬುಧವಾರ ರಾತ್ರಿ ಮನೆಯಲ್ಲಿದ್ದಾಗಲೇ ಬಂಧಿಸಿದ್ದರು. ಇದರಿಂದ ನೊಂದ ದಿವಾಕರ್ ಅವರ ಸೋದರ ಮಾವ ತುಮಕೂರು ಜಿಲ್ಲೆಯ ಮೆಳೆಕೋಟೆ ಗ್ರಾಮದಲ್ಲಿ ಶುಕ್ರವಾರ ನಿಧನರಾಗಿದ್ದಾರೆ.
ಅಳಿಯನ ಬಂಧನದ ಕೊರಗಲ್ಲಿ ದಿವಾಕರ್ ಸೋದರ ಮಾವ ಸಾವನ್ನಪ್ಪಿದ್ದರಿಂದ ಪುಟ್ಟ ಮಕ್ಕಳೊಂದಿಗೆ ಪತ್ನಿ ಕಣ್ಣೀರು ಹಾಕುತ್ತಿದ್ದಾರೆ. ಮಾಡದ ತಪ್ಪಿಗೆ ಗಂಡನನ್ನು ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.
ಮೃತರ ಮುಖ ನೋಡೋದಕ್ಕೆ ಪತಿಯನ್ನು ಕಳುಹಿಸಿಕೊಡಿ. ಅಲ್ಲಿಯವರೆಗೂ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಕಣ್ಣೀರು ಹಾಕಿದ್ದರು. ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ದಿವಾಕರ್ನನ್ನು ಮಾವನ ಅಂತ್ಯಕ್ರಿಯೆಗೆ ಕಳುಹಿಸಿದ್ದಾರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.