![YOutube](https://www.udayavani.com/wp-content/uploads/2024/12/YOutube-415x249.jpg)
ಮೈಷುಗರ್ ಕಾರ್ಖಾನೆ ಆರಂಭಕ್ಕೆ ಒತ್ತಾಯ
Team Udayavani, Sep 4, 2020, 2:28 PM IST
![ಮೈಷುಗರ್ ಕಾರ್ಖಾನೆ ಆರಂಭಕ್ಕೆ ಒತ್ತಾಯ](https://www.udayavani.com/wp-content/uploads/2020/09/Mandya-tdy-2-2-620x372.jpg)
ಮಂಡ್ಯ: ಮೈಷುಗರ್ ಕಾರ್ಖಾನೆಯನ್ನು ಒ ಅಂಡ್ ಎಂಗೆ ವಹಿಸುವ ಮೂಲಕ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟ ವತಿಯಿಂದ ರೈತರು ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದರು.
ಮೈಷುಗರ್ ಕಾರ್ಖಾನೆ ವ್ಯಾಪ್ತಿಯಲ್ಲಿ 10 ಲಕ್ಷ ಟನ್ ಕಬ್ಬು ಇದ್ದು, ಕಟಾವಿನ ಅವಧಿ ಮೀರುತ್ತಿದೆ. ಇದರಿಂದರೈತರು ನಷ್ಟ ಅನುಭವಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಬಾರಿ ಕಾರ್ಖಾನೆ ಆರಂಭವಾಗದ ಹಿನ್ನೆಲೆಯಲ್ಲಿ ಸಾಕಷ್ಟು ಸಂಕಷ್ಟ ಅನುಭವಿ ಸಿದ್ದಾರೆ. ಈ ಬಾರಿಯೂ ಇದು ಮುಂದುವರಿದರೆ ರೈತರ ಆತ್ಮಹತ್ಯೆ ಹೆಚ್ಚಾಗಲಿದೆ ಎಂದು ಅಳಲು ತೋಡಿಕೊಂಡರು.
ಸಾಲದ ಸುಳಿಗೆ: ಜುಲೈ, ಆಗಸ್ಟ್ ತಿಂಗಳಿಗೆ ಸಾಕಷ್ಟು ಕಬ್ಬು ಅವಧಿ ಮೀರಿದೆ. ಇನ್ನೂ ಕಟಾವು ಮಾಡದೆ ಇದ್ದರೆ ನಷ್ಟವಾಗಿ ರೈತರು ಸಾಲದ ಸುಳಿಗೆ ಸಿಲುಕಲಿದ್ದಾರೆ. ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲೆಯ ಮಗನಾಗಿದ್ದು, ಸಕ್ಕರೆ ನಗರ ಎಂಬ ಹೆಸರನ್ನು ಚಿರಸ್ಥಾಯಿ ಯಾಗಿ ಉಳಿಸಲು ಮೈಷುಗರ್ ಕಾರ್ಖಾನೆಯನ್ನು ಒ ಅಂಡ್ ಎಂ ಮೂಲಕ ಪ್ರಾರಂಭಿಸಿ ರೈತರನ್ನು ಕಾಪಾಡಬೇಕು ಎಂದು ಆಗ್ರಹಿಸಿದರು.
ಮನವಿಗೆ ಸಿಎಂ ಸ್ಪಂದನೆ: ಪ್ರತಿಭಟನೆಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಇನ್ನೊಂದು ವಾರದೊಳಗೆ ಸೂಕ್ತ ನಿರ್ಧಾರ ಕೈಗೊಂಡು ಕಾರ್ಖಾನೆ ಆರಂಭಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು ಎಂದು ಒಕ್ಕೂಟದ ಅಧ್ಯಕ್ಷ ಸಾತನೂರು ವೇಣುಗೋಪಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಎಸ್. ಕೃಷ್ಣಕೀಲಾರ, ಉಪಾಧ್ಯಕ್ಷ ಸಂಪಳ್ಳಿ ಶಿವಶಂಕರ್, ಎಂ.ಇ.ಚಂದ್ರಶೇಖರ್ ಮಲ್ಲಿಗೆರೆ ಮತ್ತಿತರರಿದ್ದರು.
ಟಾಪ್ ನ್ಯೂಸ್
![YOutube](https://www.udayavani.com/wp-content/uploads/2024/12/YOutube-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mandya-Sahitya](https://www.udayavani.com/wp-content/uploads/2024/12/Mandya-Sahitya-150x90.jpg)
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
![ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?](https://www.udayavani.com/wp-content/uploads/2024/12/Kannada-Sahitya-Sammelana-150x105.jpg)
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
![Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ](https://www.udayavani.com/wp-content/uploads/2024/12/22BNP-2-150x87.jpg)
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
![Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ](https://www.udayavani.com/wp-content/uploads/2024/12/b-2-150x69.jpg)
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
![H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ](https://www.udayavani.com/wp-content/uploads/2024/12/KUMARANNA-150x94.jpg)
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![YOutube](https://www.udayavani.com/wp-content/uploads/2024/12/YOutube-150x90.jpg)
Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್: ಯೂಟ್ಯೂಬ್!
![5](https://www.udayavani.com/wp-content/uploads/2024/12/5-43-150x80.jpg)
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
![Mandya-Sahitya](https://www.udayavani.com/wp-content/uploads/2024/12/Mandya-Sahitya-150x90.jpg)
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
![KSG-Terrorist](https://www.udayavani.com/wp-content/uploads/2024/12/KSG-Terrorist-150x90.jpg)
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
![Ram Ayodhya](https://www.udayavani.com/wp-content/uploads/2024/12/Ram-Ayodhya-2-150x84.jpg)
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.