![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 11, 2020, 9:37 AM IST
ಮಂಡ್ಯ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮೂವರ ಹತ್ಯೆ ಮಾಡಿದ ದುಷ್ಕರ್ಮಿಗಳು ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ದೋಚಿರುವ ಘಟನೆ ನಗರದ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ನಡೆದಿದೆ.
ಗಣೇಶ, ಪ್ರಕಾಶ, ಆನಂದ ಕೊಲೆಯಾದವರು. ಇದರಲ್ಲಿ ಇಬ್ಬರು ಅರ್ಚಕರು, ಒಬ್ಬ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
ಗುರುವಾರ ತಡರಾತ್ರಿ ದೇವಾಲಯಕ್ಕೆ ನುಗ್ಗಿರುವ ದುಷ್ಕರ್ಮಿಗಳು ಮೂವರನ್ನು ಕೊಲೆ ಮಾಡಿ ನಂತರ ಹುಂಡಿ ಹೊತ್ತೊಯ್ದು ಹಣ ದೋಚಿದ್ದಾರೆ.
ನಂತರ ದೇವಾಲಯದ ಹೊರಗೆ ಹುಂಡಿಯನ್ನು ಬಿಸಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹುಂಡಿ ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವಾಲಯ ಆವರಣದಲ್ಲೇ ಕೊಲೆ ಮಾಡಲಾಗಿದೆ. ಈ ಸಂಬಂಧ ಮಂಡ್ಯ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕರಾವಳಿಯಲ್ಲಿ ಸುರಿಯುತ್ತಿದೆ ಭಾರಿ ಮಳೆ: ಇಂದು ನಾಳೆ ರೆಡ್ ಅಲರ್ಟ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.