ಐವರ ಬರ್ಬರ ಹತ್ಯೆ: ಅಕ್ರಮ ಸಂಬಂ‍ಧವೇ ಘೋರ ಕೃತ್ಯಕ್ಕೆ ಕಾರಣ?

ಐದು ಹೆಣಗಳ‌ ಜತೆ ಇಡೀ ರಾತ್ರಿ ಕಳೆದ ಆರೋಪಿ ಲಕ್ಷ್ಮೀ

Team Udayavani, Feb 9, 2022, 1:40 PM IST

Untitled-1

ಆರೋಪಿ ಲಕ್ಷ್ಮೀ

ಶ್ರೀರಂಗಪಟ್ಟಣ:  ಕೆಆರ್ ಎಸ್ ಐವರ ಭೀಕರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ ಬಳಿಕ ಘಟನೆಯ ಕುರಿತು ಇನ್ನಷ್ಟು ಮಾಹಿತಿಗಳು ಹೊರ ಬೀಳುತ್ತಿವೆ.

ಘಟನೆಯ ಕುರಿತು ಮಾತಾನಾಡಿರುವ ಪಕ್ಕದ ಮನೆಯ ಮಹಿಳೆ ಲಕ್ಷ್ಮೀ, ಕೊಲೆಯಾದ ದಿನ ರಾತ್ರಿ 9.30ರ ಸುಮಾರಿಗೆ ನಾನು ಮನೆಗೆ ಹೋಗಿದ್ದೆ.  ಆಟವಾಡುತ್ತಿದ್ದ ಮಕ್ಕಳನ್ನು ಗದರಿ ಮಲಗುವಂತೆ ಹೇಳಿ ವಾಪಸ್ ಬಂದೆ. ಕೊಲೆಗಾತಿ ಲಕ್ಷ್ಮಿ ಎಷ್ಟು ಹೊತ್ತಿಗೆ ಮನೆಗೆ ಬಂದಳೋ ಗೊತ್ತಿಲ್ಲ.  ಇಡೀ ರಾತ್ರಿ ಮಕ್ಕಳ ಚೀರಾಟ,  ಸಣ್ಣ ಸದ್ದೂ ಕೇಳಿಸಿಲ್ಲ. ರಾತ್ರಿ ಬೆಡ್‌ಶೀಟ್ ಹೊದ್ದು ಮಲಗಿದ್ದ ಪುಟಾಣಿಗಳು ಅದೇ ಸ್ಥಿತಿಯಲ್ಲಿ ಹೆಣವಾಗಿದ್ದವು.ಅವಳೊಬ್ಬಳೇ ಕೊಲೆ ಮಾಡಿದ್ದಾಳೋ ಬೇರೆ ಯಾರಿದ್ದರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಆರೋಪಿ ಲಕ್ಷ್ಮೀ ಕೊಲೆ ಮಾಡಿ, ಐದು ಹೆಣಗಳ‌ ಜತೆ ಇಡೀ ರಾತ್ರಿ ಕಳೆದಿದ್ದು, ಮುಂಜಾನೆ 4.20ರ ಸುಮಾರಿಗೆ ಕೆ.ಆರ್.ಎಸ್.ನಿಂದ ಆಕ್ವಿವಾದಲ್ಲಿ ನಿರ್ಗಮಿಸಿರುವ ವಿಡಿಯೋ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದೆ.

ಅಕ್ರಮ ಸಂಬಂಧವನ್ನು ಒಪ್ಪಿದ ಮೃತಳ ಗಂಡ:

ಘಟನೆಗೆ ಹತ್ಯೆಗೀಡಾದ ಮಹಿಳೆಯ ಗಂಡ ಗಂಗಾರಾಮ್ ಅವರ ಅಕ್ರಮ ಸಂಬಂಧವೇ ಮೂಲ ಕಾರಣ ಎಂದು ಹೇಳಲಾಗುತ್ತಿದ್ದು, ಆರೋಪಿ ಲಕ್ಷ್ಮೀಯೊಂದಿಗಿನ ಸಂಬಂಧವನ್ನು ಗಂಗಾರಾಮ್ ಒಪ್ಪಿಕೊಂಡಿದ್ದಾನೆ.

ಈ ಬಗ್ಗೆ ಗಂಗಾರಾಮ್, ಕೊಲೆ ಮಾಡಿದ ಲಕ್ಷ್ಮೀ ನನ್ನ ಸಂಬಂಧಿ.  ಆಕೆ ಬಾಲ್ಯದಲ್ಲೇ ಶಿಕ್ಷಕನ ಜತೆ ಓಡಿ ಹೋಗಿದ್ದಳು.  ನನ್ನ ಮದುವೆಯಾದ ಬಳಿಕ ಅವಳಿಗೂ ಮದುವೆ ಆಗಿತ್ತು.  ನನ್ನನ್ನು ಲಕ್ಷ್ಮಿ ಇಷ್ಟ ಪಡುತ್ತಿದ್ದಳು.  ನಮ್ಮಿಬ್ಬರ ನಡುವೆ ಆಫೇರ್ ಇತ್ತು.  ಹಿರಿಯರೆಲ್ಲ ನ್ಯಾಯ ಪಂಚಾಯ್ತಿ ಮಾಡಿ ಸೀರೆ ಹಾಕಿಸಿದ್ದರು‌. ನಮ್ಮ ಸಂಪ್ರದಾಯದ ಪ್ರಕಾರ ಸೀರೆ ಹಾಕಿದರೆ ಅಣ್ಣ- ತಂಗಿ ಆಗುತ್ತೇವೆ. ಆ ನಂತರ ನಾನು ಸಂಬಂಧ ಬಿಟ್ಟಿದ್ದೆ. ಬಳಿಕವೂ ಅನ್‌ನೌನ್ ನಂಬರ್‌ನಿಂದ ನನಗೆ, ನನ್ನ ಪತ್ನಿಗೆ ಟಾರ್ಚರ್ ಕಾಲ್ ಬರುತ್ತಿತ್ತು.  ಅದು ಲಕ್ಷ್ಮಿಯೇ ಅನ್ನೋದು ನನಗೆ ಗೊತ್ತಿರಲಿಲ್ಲ.  ನಾನು ನನ್ನ ಹೆಂಡತಿ- ಮಕ್ಕಳೊಂದಿಗೆ ಚನ್ನಾಗಿದ್ದೆ.  ಐವರನ್ನೂ ಯಾಕೆ ಕೊಲೆ ಮಾಡಿದಳೋ ಗೊತ್ತಿಲ್ಲ. ಪೋನ್ ಬಂದಾಗ ನಾನು ಮನೆಯವರಿಗೆಲ್ಲ ಹೇಳುತ್ತಿದ್ದೆ. ಓಪನ್ ಸ್ಪೀಕರ್‌ ಹಾಕಿ ಎಲ್ಲರಿಗೂ ಗೊತ್ತಾಗುವಂತೆಯೇ ಮಾತನಾಡುತ್ತಿದ್ದೆ. ಅವಳು ಯಾಕೆ ಕೊಲೆ ಮಾಡಿದಳೋ ಗೊತ್ತಿಲ್ಲ. ಇದರಲ್ಲಿ ನನಗೆ ಯಾವುದೇ ಇನ್‌ವಾಲ್‌ಮೆಂಟ್ ಇಲ್ಲ. ತನಿಖೆ ಆಗಲಿ, ನನ್ನದು ತಪ್ಪಿದ್ದರೆ ನನಗೂ ಶಿಕ್ಷೆ ಆಗಲಿ ಎಂದು ಗಂಗಾರಾಮ್ ಹೇಳಿದ್ದಾನೆ.

ಸದ್ಯ ಪೊಲೀಸರು ಅಳವಾದ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

Madikeri: ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜಿಗೆ ಪ್ರಯತ್ನ

Madikeri: ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜಿಗೆ ಪ್ರಯತ್ನ

ಸೆ. 30ರಿಂದ ಅ.15:ಡೈಮಂಡ್‌ ಚಿನ್ನಾಭರಣಗಳ ಪ್ರದರ್ಶನ,ಮಾರಾಟ

ಸೆ. 30ರಿಂದ ಅ.15:ಡೈಮಂಡ್‌ ಚಿನ್ನಾಭರಣಗಳ ಪ್ರದರ್ಶನ,ಮಾರಾಟ

Examination: ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆ ಯಶಸ್ವಿ

Examination: ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆ ಯಶಸ್ವಿ

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ARMY (2)

Kashmir;ಕಥುವಾದಲ್ಲಿ ಎನ್‌ಕೌಂಟರ್‌: ಉಗ್ರನ ಹತ್ಯೆ

1-addasd

Congress ಪಕ್ಷ ಸಿದ್ಧಾಂತದಲ್ಲಿ ರಾಜಿ ಇಲ್ಲ: ಖರ್ಗೆಗೆ ವಿಕ್ರಮಾದಿತ್ಯ ಸಿಂಗ್‌

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

Madikeri: ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜಿಗೆ ಪ್ರಯತ್ನ

Madikeri: ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜಿಗೆ ಪ್ರಯತ್ನ

ಸೆ. 30ರಿಂದ ಅ.15:ಡೈಮಂಡ್‌ ಚಿನ್ನಾಭರಣಗಳ ಪ್ರದರ್ಶನ,ಮಾರಾಟ

ಸೆ. 30ರಿಂದ ಅ.15:ಡೈಮಂಡ್‌ ಚಿನ್ನಾಭರಣಗಳ ಪ್ರದರ್ಶನ,ಮಾರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.