Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Team Udayavani, Apr 25, 2024, 9:00 PM IST
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಹಾಗೂ ಸಂಸದೆ ಸುಮಲತಾ ಅಂಬರೀಷ್ ಅಸಹಕಾರ ನೀಡಿದ್ದಾರೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆರೋಪ ಮಾಡಿದ ಬೆನ್ನಲ್ಲೇ ಸುಮಲತಾ ಎಕ್ಸ್ನಲ್ಲಿ ವಿವೇಕದ ಪಾಠ ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ “ಏನು ಹೇಳಬೇಕೆನ್ನುವುದು ಜ್ಞಾನ, ಹೇಗೆ ಹೇಳಬೇಕೆನ್ನುವುದು ವ್ಯಕ್ತಿತ್ವ, ಎಷ್ಟು ಹೇಳಬೇಕೆನ್ನುವುದು ಕೌಶಲ್ಯ, ಹೇಳಬೇಕೋ ಬೇಡವೋ ಎನ್ನುವುದು ವಿವೇಕ’ ಎಂದು ಟ್ವೀಟ್ ಮಾಡಿದ್ದಾರೆ. ಹಾಸನ ಹಾಗೂ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಕೆಲವು ಬಿಜೆಪಿ ನಾಯಕರು ಸಹಕಾರ ನೀಡಲಿಲ್ಲ ಎಂದು ಎಚ್.ಡಿ.ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದ ಬೆನ್ನಲ್ಲೆ, ಸುಮಲತಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ.
ಏನು ಹೇಳಬೇಕೆನ್ನುವುದು ಜ್ಞಾನ,
ಹೇಗೆ ಹೇಳಬೇಕೆನ್ನುವುದು ವ್ಯಕ್ತಿತ್ವ,
ಎಷ್ಟು ಹೇಳಬೇಕೆನ್ನುವುದು ಕೌಶಲ್ಯ,
ಹೇಳಬೇಕೋ ಬೇಡವೋ ಎನ್ನುವುದು ವಿವೇಕ.
🪷🪷🪷🪷🪷🪷🪷🪷— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) April 25, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.