ಪೋಷಕರೇ ನಿಮ್ಮ  ಮಕ್ಕಳ ಮೇಲೆ ನಿಗಾವಹಿಸಿ : ಮಿಮ್ಸ್‌ ನಿರ್ದೇಶಕ ಡಾ.ಹರೀಶ್‌

ಕಾಲೇಜಿನಲ್ಲಿ ಅಧ್ಯಯನ, ವಸತಿ ನಿಲಯದಲ್ಲಿನ ವ್ಯವಸ್ಥೆ ಪರಿಶೀಲಿಸಿ: ಮಿಮ್ಸ್‌ ನಿರ್ದೇಶಕ ಡಾ.ಹರೀಶ್‌

Team Udayavani, Feb 3, 2021, 7:46 PM IST

M.R.Harish

ಮಂಡ್ಯ: ವೈದ್ಯಕೀಯ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾವಹಿಸಬೇಕು ಎಂದು ಮಿಮ್ಸ್‌ ನಿರ್ದೇಶಕ ಡಾ.ಎಂ.ಆರ್‌.ಹರೀಶ್‌ ಹೇಳಿದರು.

ಪ್ರಸಕ್ತ ಸಾಲಿನಲ್ಲಿ ಮಂಡ್ಯ ವೈದ್ಯಕೀಯ ವಿಜ್ಙಾನ ಕಾಲೇಜಿಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು (15ನೇ ಬ್ಯಾಚ್‌) ಕಾಲೇಜಿನ ಆಡಳಿತ ಮಂಡಳಿ ಸ್ವಾಗತಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯಲ್ಲಿ ಪ್ರವೇಶ ಸಿಕ್ಕಿರುವುದು ಅವರ ಕಠಿಣ ಪರಿಶ್ರಮದ ಓದು ಹಾಗೂ ಪೋಷಕರ ಕೊಡುಗೆ ಅಪಾರವಾಗಿದೆ. ಪ್ರತಿ ವಿದ್ಯಾರ್ಥಿಯ ವಿದ್ಯಾ ಭ್ಯಾಸದ ಸಮಯದಲ್ಲಿ ಪೋಷಕರು ಕಾಲೇಜಿಗೆ ಬಂದು ಅವರ ಅಧ್ಯಯನದ ಬಗ್ಗೆ ಹಾಗೂ ವಸತಿ ನಿಲಯದಲ್ಲಿನ ವ್ಯವಸ್ಥೆ ಪರಿಶೀಲಿಸಬೇಕು ಎಂದರು.

ಕೇವಲ ವಿದ್ಯಾರ್ಥಿಗಳು ತರಗತಿಗೆ ಸೇರ್ಪಡೆಗೊಂಡಿ ರುವುದು ಅಷ್ಟೇ ಅಲ್ಲದೆ, ನಿಮ್ಮ ಮಕ್ಕಳ ವೈದ್ಯಕೀಯ ಶಿಕ್ಷಣ  ಪೂರ್ಣಗೊಳ್ಳುವವರೆಗೂ ನಿಮ್ಮ ನಿಗಾ ಇರಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳ ಪ್ರಗತಿಗೆ ಆದ್ಯತೆ: ಪ್ರಾಂಶುಪಾಲ ಡಾ.ಕೆ.ಎಂ.ಶಿವಕುಮಾರ್‌ ಮಾತನಾಡಿ, ಕಾಲೇಜು ನಡೆದುಬಂದ ದಾರಿ,  ರಾಜ್ಯದಲ್ಲೇ ಮಂಡ್ಯ ವೈದ್ಯಕೀಯ ವಿಜಾnನ ಸಂಸ್ಥೆ ಹೆಚ್ಚಿನ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರು ಅವರ ಏಳಿಗೆಗೆ ಶ್ರಮಿಸುತ್ತಾ, ಅನೇಕ ವಿದ್ಯಾರ್ಥಿಗಳಿಗೆ ವೇತನ, ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಉತ್ತೇಜನ ಪ್ರಶಸ್ತಿ ಹಾಗೂ ಮುಂದಿನ ವಿದ್ಯಾಭ್ಯಾಸಕ್ಕೆ ಸಲಹೆ ಸೂಚನೆಗಳನ್ನು ನೀಡುತ್ತಾ, ಆಸ್ಪತ್ರೆಗೆ ಬರುವ ರೋಗಿಗಳ ಸೇವೆಗೆ ಹುರಿದುಂಬಿಸಲಾಗುತ್ತಿದೆ ಎಂದು ಹೇಳಿದರು.

ಶ್ರದ್ಧೆ, ಶ್ರಮದಿಂದ ವಿದ್ಯಾರ್ಜನೆ ಮಾಡಿ: ಮಿಮ್ಸ್ ನ ಆರ್ಥಿಕ ಸಲಹೆಗಾರ ಲಕ್ಷ್ಮೀಕಾಂತ್‌ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ವೈದ್ಯಕೀಯ ಶಿಕ್ಷಣಕ್ಕೆ ಸೇರ್ಪಡೆಗೊಂಡ ನಂತರ ಸತತ ನಾಲ್ಕು ವರ್ಷಗಳ ಕಾಲ ಶ್ರದ್ಧೆ, ಕಠಿಣ ಶ್ರಮದಿಂದ ವಿದ್ಯಾರ್ಜನೆ ಮಾಡಬೇಕು. ಬಿದಿರಿನ ಮಾದರಿಯಲ್ಲಿ ಆಳವಾಗಿ ಅಧ್ಯಯನ ಮಾಡಬೇಕು. ರಾಷ್ಟ್ರಪತಿ ಅಬ್ದುಲ್‌ ಕಲಾಂ ಅವರು ಕಠಿಣ ಪರಿಶ್ರಮದಿಂದ ಇಡೀ ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿದರು. ಅವರ ತತ್ವಾದರ್ಶಗಳಾದ ಗುರಿ, ಜಾnನ, ಕಠಿಣ ಪರಿಶ್ರಮ ಹಾಗೂ ಸಕಾರಾತ್ಮಕ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ : ಬಂಡವಾಳಶಾಹಿ ಪರ ಕೇಂದ್ರ ಬಜೆಟ್‌ : ಕೆಪಿಸಿಸಿ ವಕ್ತಾರ ಚಲುವರಾಯಸ್ವಾಮಿ

ಆತಂಕಪಡುವ ಅಗತ್ಯವಿಲ್ಲ: ಮಿಮ್ಸ್‌ ಮುಖ್ಯ ನಿಲಯಪಾಲಕ ಡಾ.ಬಿ.ಆರ್‌.ಹರೀಶ್‌ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಯಾವುದೇ ರ್ಯಾಗಿಂಗ್‌ ಇನ್ನಿತರೆ ಚಟುವಟಿಕೆಗಳನ್ನು ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರಲ್ಲದೆ, ಈ ಬಗ್ಗೆ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಅಕಾಡೆಮಿಕ್‌ ರಿಜಿಸ್ಟ್ರಾರ್‌ ಡಾ.ಡಿ.ರವಿ, ಡಾ.ರಘುನಾಥ್‌, ಸಹಾಯಕ ನಿಲಯಪಾಲಕರಾದ ಡಾ.ಆರ್‌.ಮನೋಹರ್‌, ಡಾ.ಚೈತ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ಉಮೇಶ್‌, ಕ್ರೀಡಾ ನಿರ್ದೇಶಕ  ಡಾ. ಎಸ್‌.ಎಂ.ಸುರೇಶ್‌ ಮತ್ತಿತರರಿದ್ದರು.

 

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.