ಪೋಷಕರೇ ನಿಮ್ಮ  ಮಕ್ಕಳ ಮೇಲೆ ನಿಗಾವಹಿಸಿ : ಮಿಮ್ಸ್‌ ನಿರ್ದೇಶಕ ಡಾ.ಹರೀಶ್‌

ಕಾಲೇಜಿನಲ್ಲಿ ಅಧ್ಯಯನ, ವಸತಿ ನಿಲಯದಲ್ಲಿನ ವ್ಯವಸ್ಥೆ ಪರಿಶೀಲಿಸಿ: ಮಿಮ್ಸ್‌ ನಿರ್ದೇಶಕ ಡಾ.ಹರೀಶ್‌

Team Udayavani, Feb 3, 2021, 7:46 PM IST

M.R.Harish

ಮಂಡ್ಯ: ವೈದ್ಯಕೀಯ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾವಹಿಸಬೇಕು ಎಂದು ಮಿಮ್ಸ್‌ ನಿರ್ದೇಶಕ ಡಾ.ಎಂ.ಆರ್‌.ಹರೀಶ್‌ ಹೇಳಿದರು.

ಪ್ರಸಕ್ತ ಸಾಲಿನಲ್ಲಿ ಮಂಡ್ಯ ವೈದ್ಯಕೀಯ ವಿಜ್ಙಾನ ಕಾಲೇಜಿಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು (15ನೇ ಬ್ಯಾಚ್‌) ಕಾಲೇಜಿನ ಆಡಳಿತ ಮಂಡಳಿ ಸ್ವಾಗತಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯಲ್ಲಿ ಪ್ರವೇಶ ಸಿಕ್ಕಿರುವುದು ಅವರ ಕಠಿಣ ಪರಿಶ್ರಮದ ಓದು ಹಾಗೂ ಪೋಷಕರ ಕೊಡುಗೆ ಅಪಾರವಾಗಿದೆ. ಪ್ರತಿ ವಿದ್ಯಾರ್ಥಿಯ ವಿದ್ಯಾ ಭ್ಯಾಸದ ಸಮಯದಲ್ಲಿ ಪೋಷಕರು ಕಾಲೇಜಿಗೆ ಬಂದು ಅವರ ಅಧ್ಯಯನದ ಬಗ್ಗೆ ಹಾಗೂ ವಸತಿ ನಿಲಯದಲ್ಲಿನ ವ್ಯವಸ್ಥೆ ಪರಿಶೀಲಿಸಬೇಕು ಎಂದರು.

ಕೇವಲ ವಿದ್ಯಾರ್ಥಿಗಳು ತರಗತಿಗೆ ಸೇರ್ಪಡೆಗೊಂಡಿ ರುವುದು ಅಷ್ಟೇ ಅಲ್ಲದೆ, ನಿಮ್ಮ ಮಕ್ಕಳ ವೈದ್ಯಕೀಯ ಶಿಕ್ಷಣ  ಪೂರ್ಣಗೊಳ್ಳುವವರೆಗೂ ನಿಮ್ಮ ನಿಗಾ ಇರಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳ ಪ್ರಗತಿಗೆ ಆದ್ಯತೆ: ಪ್ರಾಂಶುಪಾಲ ಡಾ.ಕೆ.ಎಂ.ಶಿವಕುಮಾರ್‌ ಮಾತನಾಡಿ, ಕಾಲೇಜು ನಡೆದುಬಂದ ದಾರಿ,  ರಾಜ್ಯದಲ್ಲೇ ಮಂಡ್ಯ ವೈದ್ಯಕೀಯ ವಿಜಾnನ ಸಂಸ್ಥೆ ಹೆಚ್ಚಿನ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರು ಅವರ ಏಳಿಗೆಗೆ ಶ್ರಮಿಸುತ್ತಾ, ಅನೇಕ ವಿದ್ಯಾರ್ಥಿಗಳಿಗೆ ವೇತನ, ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಉತ್ತೇಜನ ಪ್ರಶಸ್ತಿ ಹಾಗೂ ಮುಂದಿನ ವಿದ್ಯಾಭ್ಯಾಸಕ್ಕೆ ಸಲಹೆ ಸೂಚನೆಗಳನ್ನು ನೀಡುತ್ತಾ, ಆಸ್ಪತ್ರೆಗೆ ಬರುವ ರೋಗಿಗಳ ಸೇವೆಗೆ ಹುರಿದುಂಬಿಸಲಾಗುತ್ತಿದೆ ಎಂದು ಹೇಳಿದರು.

ಶ್ರದ್ಧೆ, ಶ್ರಮದಿಂದ ವಿದ್ಯಾರ್ಜನೆ ಮಾಡಿ: ಮಿಮ್ಸ್ ನ ಆರ್ಥಿಕ ಸಲಹೆಗಾರ ಲಕ್ಷ್ಮೀಕಾಂತ್‌ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ವೈದ್ಯಕೀಯ ಶಿಕ್ಷಣಕ್ಕೆ ಸೇರ್ಪಡೆಗೊಂಡ ನಂತರ ಸತತ ನಾಲ್ಕು ವರ್ಷಗಳ ಕಾಲ ಶ್ರದ್ಧೆ, ಕಠಿಣ ಶ್ರಮದಿಂದ ವಿದ್ಯಾರ್ಜನೆ ಮಾಡಬೇಕು. ಬಿದಿರಿನ ಮಾದರಿಯಲ್ಲಿ ಆಳವಾಗಿ ಅಧ್ಯಯನ ಮಾಡಬೇಕು. ರಾಷ್ಟ್ರಪತಿ ಅಬ್ದುಲ್‌ ಕಲಾಂ ಅವರು ಕಠಿಣ ಪರಿಶ್ರಮದಿಂದ ಇಡೀ ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿದರು. ಅವರ ತತ್ವಾದರ್ಶಗಳಾದ ಗುರಿ, ಜಾnನ, ಕಠಿಣ ಪರಿಶ್ರಮ ಹಾಗೂ ಸಕಾರಾತ್ಮಕ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ : ಬಂಡವಾಳಶಾಹಿ ಪರ ಕೇಂದ್ರ ಬಜೆಟ್‌ : ಕೆಪಿಸಿಸಿ ವಕ್ತಾರ ಚಲುವರಾಯಸ್ವಾಮಿ

ಆತಂಕಪಡುವ ಅಗತ್ಯವಿಲ್ಲ: ಮಿಮ್ಸ್‌ ಮುಖ್ಯ ನಿಲಯಪಾಲಕ ಡಾ.ಬಿ.ಆರ್‌.ಹರೀಶ್‌ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಯಾವುದೇ ರ್ಯಾಗಿಂಗ್‌ ಇನ್ನಿತರೆ ಚಟುವಟಿಕೆಗಳನ್ನು ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರಲ್ಲದೆ, ಈ ಬಗ್ಗೆ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಅಕಾಡೆಮಿಕ್‌ ರಿಜಿಸ್ಟ್ರಾರ್‌ ಡಾ.ಡಿ.ರವಿ, ಡಾ.ರಘುನಾಥ್‌, ಸಹಾಯಕ ನಿಲಯಪಾಲಕರಾದ ಡಾ.ಆರ್‌.ಮನೋಹರ್‌, ಡಾ.ಚೈತ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ಉಮೇಶ್‌, ಕ್ರೀಡಾ ನಿರ್ದೇಶಕ  ಡಾ. ಎಸ್‌.ಎಂ.ಸುರೇಶ್‌ ಮತ್ತಿತರರಿದ್ದರು.

 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.