ಈ-ಸಮೀಕ್ಷೆ ನಡೆಸಲು ಅಗತ್ಯ ಸೌಲಭ್ಯ ನೀಡಲು ಆಗ್ರಹ


Team Udayavani, Apr 17, 2021, 2:35 PM IST

The need to provide the necessary facilities

ಮಂಡ್ಯ: ಈ-ಸಮೀಕ್ಷೆ ನಡೆಸಲು ಆಶಾಕಾರ್ಯಕರ್ತೆಯರಿಗೆ ಅಗತ್ಯ ಸೌಲಭ್ಯ, ಸಂಭಾವನೆನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಸಂಯುಕ್ತಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾ ಧಿಕಾರಿ ಕಚೇರಿ ಬಳಿ ಜಮಾಯಿಸಿದಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ಮೊದಲುಜಿಲ್ಲಾಧಿ ಕಾರಿ ಹಾಗೂ ನಂತರ ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಇದೇವೇಳೆಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ವಿರುದ್ಧಘೋಷಣೆ ಕೂಗಿ ತಮ್ಮ ಬೇಡಿಕೆ ಈಡೇರಿಸಬೇಕುಎಂದು ಒತ್ತಾಯಿಸಿದರು.

ಈ ಸಮೀಕ್ಷೆ ತಿರಸ್ಕಾರ: ಕಳೆದ ದಿನಗಳಿಂದ ಮೊಬೈಲ್‌ನಲ್ಲಿ ಈ-ಸಮೀಕ್ಷೆ ಮಾಡಲು ಆಶಾ ಕಾರ್ಯಕರ್ತರುಗಳಿಗೆತರಬೇತಿ ನೀಡಲಾಗುತ್ತಿದೆ. ಇದನ್ನು ಮೊಬೈಲ್‌ ಆ್ಯಪ್‌ಮೂಲಕ ಕಡಿಮೆ ಅವಧಿ ಯಲ್ಲಿ ಟಾರ್ಗೆಟ್‌ ನೀಡಿಸಮೀಕ್ಷೆ ಮಾಡಬೇಕೆಂದು ತಿಳಿಸಲಾಗಿದೆ. ಈಗಾಗಲೇಹಲವಾರು ಜಿಲ್ಲೆಗಳಲ್ಲಿ ಅಂಗನವಾಡಿಕಾರ್ಯಕರ್ತೆಯರ ಈ ಸಮೀಕ್ಷೆ ಮಾಡಲು ಸದ್ಯಕ್ಕೆಆಗುವುದಿಲ್ಲ ಎಂದು ತಿರಸ್ಕರಿಸಿದ್ದರು ಎಂದುಹೇಳಿದರು.

ಸಮೀಕ್ಷೆ ಮಾಡಿ, ಇಲ್ಲ ಕೆಲಸ ಬಿಡಿ: ಈಗ ಆಶಾಕಾರ್ಯಕರ್ತೆಯರು ಈ ಸಮೀಕ್ಷೆ ಮಾಡಬೇಕುಎಂದು ಅಧಿ ಕಾರಿಗಳು ಒತ್ತಡ ಹಾಕುತ್ತಿದ್ದಾರೆ.ಸಮೀಕ್ಷೆಗೆ ಮೊಬೈಲ್‌ ಹಾಗೂ ಡೇಟಾ ಸೌಲಭ್ಯ ನೀಡದೆಸಮೀಕ್ಷೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಸಮೀಕ್ಷೆಮಾಡದಿದ್ದರೆ ಕೆಲಸ ಬಿಟ್ಟು ಹೋಗಿ, ಇಲ್ಲವಾದರೆನೀವೇ ಮೊಬೈಲ್‌ ಖರೀದಿಸಿ ಸಮೀಕ್ಷೆ ಮಾಡಿ ಎಂದುಅ ಧಿಕಾರಿಗಳು ಹೇಳುತ್ತಿದ್ದಾರೆ ಎಂದುಆರೋಪಿಸಿದರು.

ಮೊಬೈಲ್‌ ಖರೀದಿಗೆ ಹಣ ಇಲ್ಲ: ಮೊಬೈಲ್‌ ಖರೀದಿಮಾಡಬೇಕಾದರೆ ಸಾವಿರಾರು ರೂ. ಬೇಕಾಗುತ್ತದೆ.ಕೊರೊನಾ ಸಂದರ್ಭದಲ್ಲಿ ಜೀವನ ನಡೆಸುವುದೇಕಷ್ಟವಾಗಿರುವ ಸಂದರ್ಭದಲ್ಲಿ ಮೊಬೈಲ್‌ ಖರೀದಿಗೆ ನಮ್ಮ ಬಳಿ ಹಣವಿಲ್ಲ. ಈಗಾಗಲೇ ಮೊಬೈಲ್‌ಇರುವವರು ಸಹ ತಮ್ಮ ವೈಯಕ್ತಿಕ ಬಳಕೆಗೆಇಟ್ಟುಕೊಂಡಿದ್ದಾರೆ. ಅದರಿಂದ ಸಮೀಕ್ಷೆ ಮಾಡಲುಸಾಧ್ಯವಿಲ್ಲ ಎಂದು ಆಶಾ ಕಾರ್ಯಕರ್ತೆಯರು ತಮ್ಮಅಳಲು ತೋಡಿಕೊಂಡರು.

ನೀವೇ ಮೊಬೈಲ್‌ ಕೊಡಿಸಿ: ಕೂಡಲೇ ಸಂಬಂಧಇಲಾಖೆಯೇ ಆಶಾ ಕಾರ್ಯಕರ್ತೆಯರಿಗೆಈ-ಸಮೀಕ್ಷೆ ನಡೆಸಲು ಮೊಬೈಲ್‌ ಅಥವಾ ಟ್ಯಾಬ್‌ನೀಡುವುದರ ಜೊತೆಗೆ ಇಂಟರ್‌ನೆಟ್‌ ಡೇಟಾಒದಗಿಸಬೇಕು. ಆಶಾ ಕಾರ್ಯಕರ್ತೆಯರಿಗೆಮೊಬೈಲ್‌/ಟ್ಯಾಬ್‌ ಬಳಕೆ ಮಾಡಲು ಬರಲುಸಾಧ್ಯವಿಲ್ಲದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕುಎಂದು ಆಗ್ರಹಿಸಿದರು.ಈ-ಸಮೀಕ್ಷೆಗೆ ನಡೆಸಲು ಸೂಕ್ತ ಸಂಭಾವನೆನೀಡಬೇಕು. ಒತ್ತಡ ಹೇರದೆ ಅಗತ್ಯವಿರುವಷ್ಟುಸಮಯ ನೀಡಬೇಕು. ಆರ್ಥಿಕ ಮಾಹಿತಿಯನ್ನುಈ-ಸಮೀಕ್ಷೆಯಿಂದ ಕೈಬಿಡಬೇಕು ಎಂದುಆಗ್ರಹಿಸಿದರು.ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷೆಪುಷ್ಪಾವತಿ ಮತ್ತು ಕಾರ್ಯದರ್ಶಿ ಜ್ಯೋತಿ ವಹಿಸಿದ್ದರು.ನೂರಾರು ಆಶಾ ಕಾರ್ಯಕರ್ತೆಯರು ಇದೇವೇಳೆಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.