Nagamangala Case; ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಚಿವ ಚಲುವರಾಯಸ್ವಾಮಿ

ಅಂಗಡಿಗಳು, ಮನೆ ಮಾಲಕರಿಗೆ ನೆರವಿನ ಭರವಸೆ

Team Udayavani, Sep 13, 2024, 12:03 AM IST

Nagamangala Case; ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ (ಮಂಡ್ಯ): ಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದ ಕಲ್ಲು ತೂರಾಟ, ಗಲಭೆ ಸ್ಥಳಕ್ಕೆ ಗುರುವಾರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ಪರಿಶೀಲಿಸಿ ಘಟನೆ ಬಗ್ಗೆ ಪೊಲೀಸ್‌ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಳಿಕ ನಗರದ ತಾಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತ್ಯಕ್ಷದರ್ಶಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಗ್ಯಾರೇಜ್‌ಗಳ ಮಾಲಕರು ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಆಕಸ್ಮಿಕವಾಗಿ ನಡೆದ ಘಟನೆ, ಅನಂತರ ದೊಡ್ಡಮಟ್ಟದ ಗಲಭೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 54ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕೋಮು ಸೌಹಾರ್ದತೆ ಕದಡುವುದನ್ನು ಸರಕಾರ ಸಹಿಸಲ್ಲ ಎಂದರು.

ಗಲಭೆಯಲ್ಲಿ ಹಾನಿಗೊಳಗಾದ ಅಂಗಡಿಗಳು ಹಾಗೂ ಮನೆಗಳ ನಷ್ಟವನ್ನು ಅಂದಾಜಿಸಲಾಗುತ್ತಿದೆ. ಮಾಲಕರಿಗೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು. ಇದು ನನ್ನ ಸ್ವಕ್ಷೇತ್ರವಾಗಿದ್ದು, ನಷ್ಟ ಅನುಭವಿಸಿದವರಿಗೆ ವೈಯಕ್ತಿಕವಾಗಿಯೂ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಈ ಘಟನೆಯನ್ನು ವಿಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದರು.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Accident-Logo

Kundapura: ಖಾಸಗಿ ಬಸ್‌ಗಳ ಢಿಕ್ಕಿ: 7 ಮಂದಿಗೆ ಗಾಯ

Kundapura: ಪೆಟ್ರೋಲ್‌ ಹಾಕಿಸಿ ಹಲ್ಲೆ: ದೂರು

Kundapura: ಪೆಟ್ರೋಲ್‌ ಹಾಕಿಸಿ ಹಲ್ಲೆ: ಪ್ರಕರಣ ದಾಖಲು

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Gangolli: Disgusted person commits suicide

Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

Kundapura: ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.