![Shivamogga: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ](https://www.udayavani.com/wp-content/uploads/2025/02/shivamogga-1-415x231.jpg)
![Shivamogga: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ](https://www.udayavani.com/wp-content/uploads/2025/02/shivamogga-1-415x231.jpg)
Team Udayavani, Jan 23, 2023, 11:22 PM IST
ಮಂಡ್ಯ: ಅಭಿಷೇಕ್ ಹಾಗೂ ನನ್ನನ್ನು ರಾಜ್ಯ ರಾಜಕೀಯಕ್ಕೆ ಬನ್ನಿ ಎಂದು ಕಾರ್ಯಕರ್ತರು ಮತ್ತು ಬೆಂಬಲಿಗರು ಕರೆಯುತ್ತಿದ್ದಾರೆ. ಆದರೆ ನಾನು ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಸಂಸದೆ ಸುಮಲತಾ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಪಕ್ಷ ಸೇರಬೇಕು ಎಂದು ನಾನಿನ್ನೂ ನಿರ್ಧರಿಸಿಲ್ಲ. ಈ ಬಗ್ಗೆ ಏಕಾಏಕಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತೀರ್ಮಾನಿಸುತ್ತೇನೆ ಎಂದರು.
ಪಕ್ಷ ಸೇರ್ಪಡೆ ಗೊಂದಲವಿಲ್ಲ
ನನ್ನ ಪಕ್ಷ ಸೇರ್ಪಡೆ ವಿಚಾರದಲ್ಲಿ ಯಾರಿಗೂ ಗೊಂದಲವಿಲ್ಲ. ನಾನು ಲೋಕಸಭೆ ಚುನಾವಣೆಗೆ ನಿಂತಾಗ ಎಲ್ಲರೂ ಸಹಕಾರ ನೀಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್, ಬಿಜೆಪಿ ಬಾವುಟ ಒಂದಾಗಿರಲಿಲ್ಲ. ಆದರೆ ನನ್ನ ಚುನಾವಣೆಯಲ್ಲಿ ಎರಡೂ ಪಕ್ಷಗಳ ಬಾವುಟ ಒಂದಾಗಿದ್ದವು ಎಂದರು.
ನಿಖೀಲ್ ಅಪ್ರಬುದ್ಧ
ಸುಮಲತಾ ಮಂಡ್ಯದಲ್ಲೆ ನಿಲ್ಲುತ್ತಾರಾ ಅಥವಾ ಬೆಂಗಳೂರಲ್ಲಿ ಸ್ಪರ್ಧಿಸುತ್ತಾರಾ ಎಂಬುದನ್ನು ನೋಡಬೇಕೆಂಬ ನಿಖೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸುಮಲತಾ, ನಿಖೀಲ್ ಅಪ್ರಬುದ್ಧ. ಮೊನ್ನೆಯಷ್ಟೇ ಮಂಡ್ಯ ದಲ್ಲಿ ಚುನಾವಣೆ ಎದುರಿಸಿ ಇಲ್ಲೇ ಇರ್ತಿನಿ ಅಂತ ಹೇಳಿ, ಈಗ ರಾಮನಗರದಲ್ಲಿ ಚುನಾವಣೆಗೆ ನಿಲ್ಲುತ್ತಿರುವವರು ಯಾರು ಎಂದು ಪ್ರಶ್ನಿಸಿದರು.
Shivamogga: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್
Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ
RTC-Aadhaar ಪ್ರತೀ ಜೋಡಣೆಗೆ ವಿಎಗಳಿಗೆ 1 ರೂ.!
B.Y.Vijayendra: ನನಗೆ ನನ್ನ ತಂದೆಯೇ ರಾಜಕೀಯ ಗುರು; ಬಿ.ವೈ.ವಿಜಯೇಂದ್ರ
145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ
Shivamogga: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್
Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
Robbery Case: ಅಸಲಿ ಪೊಲೀಸ್ನ ನಕಲಿ ಆಟವನ್ನು ಭೇದಿಸಿದರು!
You seem to have an Ad Blocker on.
To continue reading, please turn it off or whitelist Udayavani.