ಭಾರತೀಯ ಸಂಸ್ಕೃತಿ ಅನಾವರಣ


Team Udayavani, Jan 13, 2022, 9:26 PM IST

್ಗುಇಒಯಿಕಹಗ್

ನಾಗಮಂಗಲ: ಭಾರತೀಯ ಸಂಸ್ಕೃತಿಯನ್ನು ಜಗದಗಲಕ್ಕೂ ಪಸರಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಪಟ್ಟಣದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಿವಪ್ಪ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇ ಜಿನಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 159ನೇ ಜನುಮದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಭಾರತ ಉಪಖಂಡದ ಯುವ ಶಕ್ತಿಯ ಹರಿಕಾರಾಗಿದ್ದು, ಯುವಕರ ಸಾಮರ್ಥ್ಯದ ಬಗ್ಗೆ ನಂಬಿಕೆ ಇಟ್ಟಿದ್ದರು. ತಮ್ಮೆಲ್ಲಾ ವಿಚಾರಧಾರೆಗಳು, ಬೋಧನೆಗಳು ಯುವಜನತೆ ಮತ್ತು ದೇಶವನ್ನು ಕೇಂದೀಕರಿ ಸಿದ್ದು, ವಿವೇಕಾನಂದರಲಿದ್ದ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಚಿಂತನೆಗಳು ಸಾರ್ವಕಾಲಿಕವಾಗಿವೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕ ರಾದ ಚಂದ್ರು, ಸೋಮಶೇಖರ್‌, ಸಿದ್ದಪ್ಪ, ತಮ್ಮಯ್ಯ, ಶಿವರಾಜ…, ಸರ್ವಶ್ರೀ, ಮಂಗಳ ಗೌರಿ, ಶುಭಾ, ರೆಹಮತ್‌ ಉನ್ನೀಸಾ, ಪುಣ್ಯ ವತಿ, ತರುಣ್‌ ಕುಮಾರ್‌, ಹರಿದತ್ತ, ಕೆಂಪೇ ಗೌಡ, ಶಶಿಧರ್‌ ಸೇರಿದಂತೆ ಇತರರು ಇದ್ದರು.

 

ಟಾಪ್ ನ್ಯೂಸ್

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!

1-heall

Health; ಜೀವರಕ್ಷಕ ವ್ಯವಸ್ಥೆ ತೆಗೆಯಲು ಕುಟುಂಬದ ಒಪ್ಪಿಗೆ ಕಡ್ಡಾಯ

Priyank-Kharghe

Election Bond: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು

pratp

MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್‌ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

Kaikamba: ಸವಾರನಿಗೆ ಕಚ್ಚಿದ ಸ್ಕೂಟರ್‌ ಸೀಟಿನಡಿ ಅವಿತಿದ್ದ ಕನ್ನಡಿಹಾವು

Kaikamba: ಸವಾರನಿಗೆ ಕಚ್ಚಿದ ಸ್ಕೂಟರ್‌ ಸೀಟಿನಡಿ ಅವಿತಿದ್ದ ಕನ್ನಡಿಹಾವು

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.