ಶ್ರೀರಂಗಪಟ್ಟಣ:  ವೀಕೆಂಡ್ ಕರ್ಫ್ಯೂಗೆ ಪ್ರವಾಸಿ ತಾಣಗಳು ಭಣಭಣ, ದೇಗುಲಗಳು ಬಂದ್


Team Udayavani, Jan 9, 2022, 2:42 PM IST

ಶ್ರೀರಂಗಪಟ್ಟಣ:  ವೀಕೆಂಡ್ ಕರ್ಫ್ಯೂಗೆ ಪ್ರವಾಸಿ ತಾಣಗಳು ಭಣಭಣ, ದೇಗುಲಗಳು ಬಂದ್

ಶ್ರೀರಂಗಪಟ್ಟಣ:  ವೀಕೆಂಡ್ ಕರ್ಫ್ಯೂಗೆ ಜನರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯ ಪ್ರವಾಸಿತಾಣಗಳು ಪ್ರವಾಸಿಗರಿಲ್ಲದೆ  ಭಣ ಗುಡುತ್ತಿದ್ರೆ,ದೇಗುಲಗಳಿಗೆ ಭಕ್ತರು ಬರದೆ ದೇಗುಲಗಳ ಬಾಗಿಲು ಬಂದ್ ಆಗಿವೆ.

ವೀಕೆಂಡ್ ಕರ್ಫ್ಯೂಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ವೀಕೆಂಡ್ ಕರ್ಫ್ಯೂಗೆ ಸದಾ ಗಿಜಿಗುಡುತ್ತಿದ್ದ ಶ್ರೀರಂಗಪಟ್ಟಣ  ಇದೀಗ ವೀಕೆಂಡ್ಕರ್ಫ್ಯೂ ಗೆ ಸ್ತಬ್ಧಗೊಂಡಿದೆ.  ಶ್ರೀರಂಗಪಟ್ಟಣದಲ್ಲಿ ಪ್ರವಾಸಿಗರು ಬರದೆ ಪ್ರವಾಸಿ ತಾಣಗಳಾದ ಕೆ‌.ಆರ್.ಎಸ್,ಕಾವೇರಿ ಬಲಮುರಿ ಪಕ್ಷಿಧಾಮ,ದರಿಯಾ ದೌಲತ್,ಗುಂಬಸ್ ನ ಪ್ರ ವಾಸಿ ತಾಣಗಳು ಪ್ರವಾಸಿಗರಿಲ್ಲದೆ ಭಣಗುಡ್ತಿದೆ

ಪ್ರಸಿದ್ದ ದೇಗುಲಗಳಾದ ಶ್ರೀರಂಗಪಟ್ಟಣದ ರಂಗನಾಥ ದೇವಾಲಯ,ಗಂಜಾಂ ನ ನಿಮಿಷಾಂಭ ದೇಗುಲ, ಮೇಲುಕೋಟೆಯ ಚಲುವನಾರಾಯಣಸ್ವಾಮಿ ದೇಗುಲಗಳು ಭಕ್ತರಿಲ್ಲದೆ ಬಾಗಿಲು ಬಂದ್ ಆಗಿವೆ. ದೇಗುಲ ದ ಬಳಿ ಭಕ್ತರಿಲ್ಲದೆ ದೇಗುಲದ ಆವರಣದಲ್ಲಿ ಹುಡುಗುರು ಕ್ರಿಕೇಟ್ ,ಚಿನ್ನಿದಾಂಡು ಆಡುತ್ತಾ ಆಟದ ಮೈದಾನ ಮಾಡಿಕೊಂಡಿದ್ದಾರೆ.

ಇನ್ನು ಪ್ರವಾಸಿ ತಾಣ ಸೇರಿ ದೇಗುಲದ ಆವರಣ ಬಳಿ ಇರುವ ವ್ಯಾಪಾರಸ್ಥರು ವ್ಯಾಪಾರವಿಲ್ಲದೆ ಕಂಗಾ ಲಾಗಿದ್ರೆ,ಪ್ರವಾಸಿಗರಿಗೆ ಮುದ ನೀಡ್ತಿದ್ದ ಕುದುರೆ  ಸವಾರಿಯಿಂದ ಜೀವನ‌ ನಡೆಸ್ತಿದ್ದರು ತುತ್ತಿನ ಚೀ ಲ ತುಂಬಿಸಿಕೊಳ್ಳಲು ಕೆಲಸವಿಲ್ಲದೆ ಕುದುರೆ ತಂದು ನಿಲ್ಲಿಸಿದ್ದು ತಮ್ಮ ಸಂಕಟ ಹೇಳಿಕೊಂಡಿದ್ದಾರೆ.

ಒಟ್ಟಾರೆ ವೀಕೆಂಡ್ ಕರ್ಫ್ಯೂಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ಸದಾ ಜನರಿಂದ  ಮತ್ತು ಪ್ರವಾಸಿಗರಿಂದ ಗಿಜಿಗುಡ್ತಿದ್ದ ಪಟ್ಟಣ ಇದೀಗ ಸ್ತಬ್ಧಗೊಂಡಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.