ಮಂಗಳೂರು: ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಚಾಲನೆ


Team Udayavani, Nov 25, 2019, 12:03 PM IST

25-November-5

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಪರಿಷ್ಕೃತ ರಾಷ್ಟ್ರೀಯ ಕ್ಷಯ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಇಂದಿನಿಂದ ಡಿ.12 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದ್ದು, ಈ ಆಂದೋಲನದ ಮಂಗಳೂರಿನ ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿಗಳ ಕಛೇರಿಯಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ತುಳು ಚಲನಚಿತ್ರ ಕಲಾವಿದ ನವೀನ್ ಡಿ. ಪಡೀಲ್ ಅವರು ಮಾತನಾಡಿ ಕ್ಷಯ ರೋಗ ನಿರ್ಮೂಲನೆಗಾಗಿ ಇಂದು ಸರ್ಕಾರವು ಅತ್ಯುತ್ತಮ ವ್ಯವಸ್ಥೆಗಳನ್ನು ಕಲ್ಪಿಸಿದ್ದು, ರೋಗಿಗಳನ್ನು ಈ ವ್ಯವಸ್ಥೆಗಳನ್ನು ಸೂಕ್ತವಾಗಿ ಬಳಸಿಕೊಳ್ಳುವ ಮೂಲಕ ಕ್ಷಯ ಮುಕ್ತ ಭಾರತಕ್ಕಾಗಿ ನೆರವಾಗಬೇಕು ಎಂದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳ ಡಾ.ರತ್ನಾಕರ್, ಡಾ. ಬದ್ರುದ್ದೀನ್, ಡಾ. ಬುಜಂಗ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.