ಮಂಗಳೂರು: ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಚಾಲನೆ
Team Udayavani, Nov 25, 2019, 12:03 PM IST
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಪರಿಷ್ಕೃತ ರಾಷ್ಟ್ರೀಯ ಕ್ಷಯ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಇಂದಿನಿಂದ ಡಿ.12 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದ್ದು, ಈ ಆಂದೋಲನದ ಮಂಗಳೂರಿನ ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿಗಳ ಕಛೇರಿಯಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ತುಳು ಚಲನಚಿತ್ರ ಕಲಾವಿದ ನವೀನ್ ಡಿ. ಪಡೀಲ್ ಅವರು ಮಾತನಾಡಿ ಕ್ಷಯ ರೋಗ ನಿರ್ಮೂಲನೆಗಾಗಿ ಇಂದು ಸರ್ಕಾರವು ಅತ್ಯುತ್ತಮ ವ್ಯವಸ್ಥೆಗಳನ್ನು ಕಲ್ಪಿಸಿದ್ದು, ರೋಗಿಗಳನ್ನು ಈ ವ್ಯವಸ್ಥೆಗಳನ್ನು ಸೂಕ್ತವಾಗಿ ಬಳಸಿಕೊಳ್ಳುವ ಮೂಲಕ ಕ್ಷಯ ಮುಕ್ತ ಭಾರತಕ್ಕಾಗಿ ನೆರವಾಗಬೇಕು ಎಂದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳ ಡಾ.ರತ್ನಾಕರ್, ಡಾ. ಬದ್ರುದ್ದೀನ್, ಡಾ. ಬುಜಂಗ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.