ಮೃತ್ಯುಕೂಪವಾದ ಹೊಂಡ

ಪವರ್‌ ಸ್ಟೇಷನ್‌ ನಿರ್ಮಾಣಕ್ಕೆ ತೆರೆದಿರುವ ಹೊಂಡದಲ್ಲಿ ಬೀಳುತ್ತಿರುವ ಜಾನುವಾರುಗಳು

Team Udayavani, Jun 5, 2019, 11:37 AM IST

5-June-16

ಮೂಡಿಗೆರೆ: ವಿದ್ಯುತ್‌ ಪವರ್‌ ಸ್ಟೇಷನ್‌ ಕಾಮಗಾರಿ ನಡೆಯುವ ಸ್ಥಳದ ಅಡಿಪಾಯದ ಗುಂಡಿಗಳಿಗೆ ದನಗಳು ಬಿದ್ದಿರುವುದು.

ಮೂಡಿಗೆರೆ: ತಾಲ್ಲೂಕಿನ ಬಣಕಲ್ ಗ್ರಾಮದ ಸುಭಾಷ್‌ನಗರದಲ್ಲಿ ವಿದ್ಯುತ್‌ ಪವರ್‌ ಸ್ಟೇಷನ್‌ ನಿರ್ಮಾಣದ ಕಾಮಗಾರಿಗಾಗಿ ತೆರೆದಿರುವ 10 ಅಡಿಪಾಯದ ಬೃಹತ್‌ ಗುಂಡಿಗಳಲ್ಲಿ ಐದು ದನಗಳು ಬಿದ್ದಿರುವ ಘಟನೆ ಮಂಗಳವಾರ ನಡೆದಿದೆ.

ಮೆಸ್ಕಾಂನಿಂದ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ವಿದ್ಯುತ್‌ ಪವರ್‌ಸ್ಟೇಷನ್‌ ನಿರ್ಮಾಣ ಮಾಡಲು ಆಳವಾದ ಗುಂಡಿ ತೆಗೆದು ಹಾಗೆಯೇ ಬಿಟ್ಟಿದ್ದಾರೆ. ಅದಕ್ಕೆ ಯಾವುದೇ ಸುರಕ್ಷತೆ ಮಾಡದೇ ಬಿಟ್ಟಿರುವುದರಿಂದ ದನಗಳು ನಡೆದುಕೊಂಡು ಹೋಗಿ ರಾತ್ರಿ ಸಮಯದಲ್ಲಿ ಬಿದ್ದಿವೆ. ಗುಂಡಿಗೆ ಬಿದ್ದಿದ್ದ ದನಗಳನ್ನು ನೋಡಿದ ಸ್ಥಳೀಯರು ಅವುಗಳಿಗೆ ಅಪಾಯವಾಗದಂತೆ ಮೇಲೆತ್ತಿ ರಕ್ಷಿಸಿದ್ದಾರೆ.

ಬೃಹತ್‌ ಗುಂಡಿಗಳನ್ನು ತೆಗೆದಾಗ ಅದಕ್ಕೆ ತಡೆಗೋಡೆ ಮಾಡುವ ಅಗತ್ಯವಿದೆ ಎಂದು ದೂರುವ ಗ್ರಾಮಸ್ಥರು, ಪಕ್ಕದಲ್ಲಿಯೇ ಅಂಗನವಾಡಿ ಕೇಂದ್ರವಿದೆ. ಮಕ್ಕಳು ಈ ಭಾಗದಲ್ಲಿ ಓಡಾಡುತ್ತಲೇ ಇರುತ್ತಾರೆ. ಇದರತ್ತ ಗಮನ ಹರಿಸದೆ ಗುಂಡಿ ತೋಡಿ ತಡೆ ನಿರ್ಮಿಸದೆ ಬಿಟ್ಟಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಗುತ್ತಿಗೆದಾರರು ಗುತ್ತಿಗೆ ಪಡೆದು ಕಾಮಗಾರಿ ಆರಂಭಿಸುವಾಗ ಸುತ್ತಲೂ ಬೇಲಿ ನಿರ್ಮಿಸಿ ಕೆಲಸ ಮಾಡುವುದು ಅಗತ್ಯ. ಆದರೆ ಸುರಕ್ಷತೆ ಬಗ್ಗೆ ನಿಗಾ ವಹಿಸದೇ ಗುಂಡಿಗೆ 5 ದನಗಳು ಬಿದ್ದು ಮೇಲೆ ಬರಲಾಗದೇ ಒದ್ದಾಡಿದವು. ಕಾಮಗಾರಿ ನಡೆಸಲು 10 ಅಡಿಪಾಯದ ಸುಮಾರು 12 ಗುಂಡಿಗಳನ್ನು ತೆರೆದಿದ್ದು, ಅವು ಅಪಾಯದ ಮೃತ್ಯು ಕೂಪಗಳಾಗಿವೆ. ಅನಾಹುತ ಸಂಭವಿಸುವ ಮೊದಲು ಸಂಬಂಧಿಸಿದ ಗುತ್ತಿಗೆದಾರರು ಸುರಕ್ಷತೆಯ ಕ್ರಮಗಳನ್ನು ಪಾಲಿಸಿ ಜನರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸುವಂತೆ ಸಾರ್ವಜನಿಕರು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ವಿದ್ಯುತ್‌ ಪವರ್‌ ಸ್ಟೇಷನ್‌ ಮಾಡಲು ಕೇವಲ ಅಡಿಪಾಯ ಹಾಕಲಾಗಿದೆ. ನಾವು ಅಡಿಪಾಯ ತೆಗೆದ ಸ್ಥಳದ ಸುತ್ತ ಮುತ್ತ 10 ಅಡಿ ಗುಂಡಿ ತೆಗೆದು ಸುರಕ್ಷತೆ ಮಾಡಲಾಗಿದೆ. ಎಲೆಕ್ಟ್ರಿಕಲ್ ಅರ್ಥಿಂಗ್‌ ವರ್ಕ್‌ ಆದ ನಂತರ ನಾವು ಕಾಮಗಾರಿ ನಡೆಯುವ ಸ್ಥಳದಲ್ಲಿ ಬೇಲಿ ನಿರ್ಮಾಣ ಮಾಡುತ್ತೇವೆ.ಸದ್ಯಕ್ಕೆ ಕಚೇರಿಗೆ ಬರುವ ರಸ್ತೆಯ ಭಾಗದಿಂದ ದನಗಳು ಒಳಪ್ರವೇಶ ಮಾಡುವುದರಿಂದ ಅಲ್ಲಿಗೆ ಸುರಕ್ಷತೆ ಮಾಡಿ ದನಗಳು ಬರದಂತೆ ತಡೆಯುತ್ತೇವೆ ಎಂದು ಬಣಕಲ್ ಮೆಸ್ಕಾಂನ ಕಿರಿಯ ಅಭಿಯಂತರ ಮಂಜುನಾಥ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.