ಪರವಾನಿಗೆ ರಹಿತ ಚಾಲನೆಗೆ ಕಠಿಣ ಶಿಕ್ಷೆ ಖಂಡಿತ


Team Udayavani, Feb 11, 2018, 12:25 PM IST

m1-paravanagi.jpg

ಹುಣಸೂರು: 18 ವರ್ಷದೊಳಗಿನವರು ವಾಹನ ಚಲಾಯಿಸುವಾಗ ಸಿಕ್ಕಿ ಬಿದ್ದಲ್ಲಿ ಮಾಲಿಕರು, ಚಾಲಕರಿಗೂ ದಂಡ ಕಟ್ಟಿಟ್ಟ ಬುತ್ತಿ. ಅಲ್ಲದೆ ಕಠಿಣ ಶಿಕ್ಷೆಯೂ ಕಾದಿದೆ ಎಂದು ಮಡಿಕೇರೆ ಮತ್ತು ಹುಣಸೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ್‌ ಎಚ್ಚರಿಸಿದರು.

ನಗರದ ಮುನೇಶ್ವರ ಕಾವಲ್‌ ಮೈದಾನದಲ್ಲಿ ಆಯೋಜಿಸಿದ್ದ ಸರ್ಕಾರದ ಮಹತ್ವಾಕಾಂಕ್ಷೆಯ ರೈತ ಸಾರಥಿ ಯೋಜನೆಯಡಿ ಹುಣಸೂರು ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿವತಿಯಿಂದ  ರೈತರಿಗೆ ಉಚಿತ ಚಾಲನ ತರಬೇತಿ ಮತ್ತು ಕಾಯಂ ಚಾಲನಾ ಪರವಾನಗಿ ಪತ್ರ ವಿತರಣಾ ಸಮಾರಂಭದಲ್ಲಿ ರೈತರಿಗೆ ಡಿಎಲ್‌ ವಿತರಿಸಿ ಮಾತನಾಡಿದ ಅವರು, ಸಂಚಾರಿ ನಿಯಮವೆನ್ನುವುದು ಬ್ರಹ್ಮಜಾnನವೇನಲ್ಲ.

ಸುರಕ್ಷಿತ ವಾಹನ ಚಾಲನೆಗಾಗಿ ರೂಪಿಸಿರುವ ಹಲವು ನಿಯಮಗಳನ್ನು ಚಾಚುತಪ್ಪದೇ ಪಾಲಿಸಿದಲ್ಲಿ ಎಲ್ಲರಿಗೂ ಅನುಕೂಲ. ರೈತರು ಕೃಷಿ ಕಾರ್ಯಕ್ಕಾಗಿ ಅತ್ಯಂತ ಹೆಚ್ಚು ಬಳಸುವ ಟ್ರಾಕ್ಟರ್‌ಗಳು ಹೆಚ್ಚಿನ ವೇಗ ಚಾಲನಾ ಸಾಮರ್ಥ್ಯವನ್ನು ಹೊಂದಿವೆ. ಹಾಗಾಗಿ ಅತ್ಯಂತ ಎಚ್ಚರಿಕೆಯಿಂದ ಚಾಲನೆ ಅಗತ್ಯ , ಜೊತೆಗೆ ಚಾಲನಾ ಪರವಾನಗಿ ಇಲ್ಲದವರು ಟ್ರಾಕ್ಟರ್‌ ಚಲಾಯಿಸದಂತೆ ಮನವಿ ಮಾಡಿದರು.

1360 ಡಿಎಲ್‌ ವಿತರಣೆ ಗುರಿ: ಕಚೇರಿ ಅಧೀಕ್ಷಕ ಎಂಆರ್‌ಎನ್‌ ಪ್ರಸಾದ್‌ ಮಾತನಾಡಿ, ತಾಲೂಕಿನಲ್ಲಿ ಇಲ್ಲಿಯವರಗೆ 3114 ಟ್ರಾಕ್ಟರ್‌ಗಳಿಗೆ ಡಿಎಲ್‌ ನೀಡಲಾಗಿದೆ. ಜ.31ರವರೆಗೆ ಒಟ್ಟು 576 ಎಲ್‌ಎಲ್‌ಆರ್‌, 481 ಡಿ ಎಲ್‌ ವಿತರಿಸಲಾಗಿದೆ. ಈವರೆಗೆ ಒಟ್ಟು 7740 ಟ್ರಾಕ್ಟರ್‌ಗಳು ನೋಂದಣಿಯಾಗಿದ್ದು,

2017-18ಕ್ಕೆ ಹುಣಸೂರು ಕಚೇರಿಗೆ 760 ಟ್ರಾಕ್ಟರ್‌ಗಳು ಹಾಗೂ ಮಡಿಕೇರಿಯಿಂದ ಹುಣಸೂರು ಕಚೇರಿಗೆ ಸ್ಥಳಾಂತರಗೊಂಡಿರುವ 600 ಟ್ರಾಕ್ಟರ್‌ಗಳು, ಒಟ್ಟು 1360 ಡಿಎಲ್‌ಗ‌ಳನ್ನು ನೀಡುವ ಗುರಿ ಹೊಂದಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಿಬ್ಬಂದಿಗಳಾದ ವೆಂಕಟೇಶ್‌, ಶರತ್‌ಚಂದ್ರ, ಶಿವಣ್ಣ, ಹರೀಶ್‌, ಶ್ಯಾಮ್‌, ಬಿ.ಎಂ.ಶಾರದಾದೇವಿ, ವಿ.ಆರ್‌.ಜಾನಕಿ ಹಾಗೂ ರೈತರು ಇದ್ದರು.

ಟಾಪ್ ನ್ಯೂಸ್

Sulya13

Guttigaru: ವೃದ್ಧರನ್ನು ಹೊತ್ತುಕೊಂಡು ಆಸ್ಪತ್ರೆಗೆ ಕೊಂಡೊಯ್ದರು!

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Mangaluru-VV

Research: ಮಂಗಳೂರು ವಿಶ್ವವಿದ್ಯಾನಿಲಯ “ಪೇಟೆಂಟ್‌’ ಮಹತ್ವದ ಮೈಲುಗಲ್ಲು

Islamabad: ಪಾಕ್‌ನ ಇಬ್ಬಂದಿತನಕ್ಕೆ ಕಿಡಿ: ಜೈಶಂಕರ್‌ ನಡೆ ಶ್ಲಾಘನೀಯ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

de

Kundapura: ಲಾರಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಮರಣ ಹೊಂದಿದ ಚಾಲಕ

Sulya13

Guttigaru: ವೃದ್ಧರನ್ನು ಹೊತ್ತುಕೊಂಡು ಆಸ್ಪತ್ರೆಗೆ ಕೊಂಡೊಯ್ದರು!

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Mangaluru-VV

Research: ಮಂಗಳೂರು ವಿಶ್ವವಿದ್ಯಾನಿಲಯ “ಪೇಟೆಂಟ್‌’ ಮಹತ್ವದ ಮೈಲುಗಲ್ಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.