![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 10, 2022, 5:30 PM IST
ಹುಣಸೂರು: ನಾಯಿ ಅಡ್ಡ ಬಂದು ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಕೆಳಕ್ಕೆ ಬಿದ್ದು ತೀವ್ರಗಾಯಗೊಂಡಿದ್ದ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಹನಗೋಡಿಗೆ ಸಮೀಪದ ಕಾಮಗೌಡನಹಳ್ಳಿ ಬಳಿಯಲ್ಲಿ ನಡೆದಿದೆ.
ತಾಲೂಕಿನ ಅಬ್ಬೂರು ಗ್ರಾಮದ ರಮೇಶ್( 36) ಮೃತ ದುರ್ದೈವಿ.
ಇವರು, ಶುಕ್ರವಾರ ಸಂಜೆ ತನ್ನ ಕೆಲಸ ಮುಗಿಸಿ ಸ್ವ ಗ್ರಾಮಕ್ಕೆ ತೆರಳುವಾಗ ಕಾಮಗೌಡನಹಳ್ಳಿ ಗೇಟ್ ಬಳಿ ನಾಯಿ ದ್ವಿಚಕ್ರ ವಾಹನಕ್ಕೆ ಅಡ್ಡ ಬಂದು ಬಿದ್ದು ತೀವ್ರ ಸ್ವರೂಪದ ಗಾಯಗೊಂಡಿದ್ದರು. ತಕ್ಷಣ ಹನಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು
ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ ಹಾಗೂ ಒಂದು ಗಂಡು ಮಗು ಮತ್ತು ಒಂದು ಹೆಣ್ಣು ಮಗುವಿದ್ದು ಮೃತರ ಅಂತ್ಯಕ್ರಿಯೆ ಸಂಜೆ ಅವರ ಜಮೀನಿನಲ್ಲಿ ನಡೆಯಿತು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.