![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 30, 2019, 3:03 AM IST
ಮೈಸೂರು: ದುರ್ಬಲ ವರ್ಗದವರ ಮಕ್ಕಳಿಗೆ ಸಂಸ್ಕಾರ, ರಾಷ್ಟ್ರಭಕ್ತಿಯ ಶಿಕ್ಷಣ ನೀಡುವ ಉದ್ದೇಶದಿಂದ ಶ್ರೀಗಳು ಆರಂಭಿಸಿದ ವಿದ್ಯಾರ್ಥಿನಿಲಯ ನೂರಾರು ವಿದ್ಯಾರ್ಥಿಗಳ ಬದುಕಿಗೆ ಆಸರೆಯಾಗಿದೆ. ಮೈಸೂರಿನ ಜೆಪಿ ನಗರದಲ್ಲಿ 2013ರಲ್ಲಿ ಪೇಜಾವರ ಸಾರ್ವಜನಿಕ ವಿದ್ಯಾರ್ಥಿ ನಿಲಯ ಆರಂಭಿಸಿದ ಶ್ರೀಗಳು ನೂರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾಗಿದ್ದಾರೆ.
ಈಶಾನ್ಯ ರಾಜ್ಯಗಳಲ್ಲಿ ಇರುವ ಬಡತನ, ಅನಕ್ಷರತೆ ಗಮನದಲ್ಲಿಟ್ಟುಕೊಂಡು ಆರಂಭಿಸಿದ್ದ ಈ ಸಂಸ್ಥೆಯಲ್ಲಿ 100ಕ್ಕೂ ಹೆಚ್ಚು ಮಕ್ಕಳು ಓದುತ್ತಿದ್ದಾರೆ. ಪೂರ್ವಾಂಚಲ ರಾಜ್ಯಗಳಾದ ಮಣಿಪುರ, ಮೇಘಾಲಯ, ತ್ರಿಪುರ, ಅಸ್ಸಾಂನ ಕಡುಬಡತನದ ಕುಟುಂಬಗಳ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣ ನೀಡಲು 2013ರಲ್ಲಿ ವಸತಿ ನಿಲಯವನ್ನು ಶ್ರೀಗಳು ಆರಂಭಿಸಿದರು.
ಪೂರ್ವಾಂಚಲ ರಾಜ್ಯದ 56 ವಿದ್ಯಾರ್ಥಿಗಳು ಈ ನಿಲಯದಲ್ಲಿ ಉಳಿದುಕೊಂಡು ವಿಜಯ ವಿಠuಲ ಹಾಗೂ ಭಗೀನಿ ಸೇವಾ ಸಮಾಜ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ. 28 ವಿದ್ಯಾರ್ಥಿಗಳಿಂದ ಆರಂಭಗೊಂಡ ಈ ಸಂಸ್ಥೆ ಇಂದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಆಶ್ರಯ ತಾಣವಾಗಿದ್ದು, 5 ವರ್ಷ ಪೂರೈಸಿ ಮುನ್ನಡೆಯುತ್ತಿದೆ. ಪ್ರಸ್ತುತ 56 ಪೂರ್ವಾಂಚಲ ರಾಜ್ಯದ ವಿದ್ಯಾರ್ಥಿಳು 43 ಕರ್ನಾಟಕದ ವಿವಿಧ ಭಾಗದ ವಿದ್ಯಾರ್ಥಿಗಳಿಗೆ ನೆಲೆ ನೀಡಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.