ಪೂರ್ವಾಂಚಲ ರಾಜ್ಯದ 56 ವಿದ್ಯಾರ್ಥಿಗಳಿಗೆ ಆಶ್ರಯ


Team Udayavani, Dec 30, 2019, 3:03 AM IST

poorvanchala

ಮೈಸೂರು: ದುರ್ಬಲ ವರ್ಗದವರ ಮಕ್ಕಳಿಗೆ ಸಂಸ್ಕಾರ, ರಾಷ್ಟ್ರಭಕ್ತಿಯ ಶಿಕ್ಷಣ ನೀಡುವ ಉದ್ದೇಶದಿಂದ ಶ್ರೀಗಳು ಆರಂಭಿಸಿದ ವಿದ್ಯಾರ್ಥಿನಿಲಯ ನೂರಾರು ವಿದ್ಯಾರ್ಥಿಗಳ ಬದುಕಿಗೆ ಆಸರೆಯಾಗಿದೆ. ಮೈಸೂರಿನ ಜೆಪಿ ನಗರದಲ್ಲಿ 2013ರಲ್ಲಿ ಪೇಜಾವರ ಸಾರ್ವಜನಿಕ ವಿದ್ಯಾರ್ಥಿ ನಿಲಯ ಆರಂಭಿಸಿದ ಶ್ರೀಗಳು ನೂರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾಗಿದ್ದಾರೆ.

ಈಶಾನ್ಯ ರಾಜ್ಯಗಳಲ್ಲಿ ಇರುವ ಬಡತನ, ಅನಕ್ಷರತೆ ಗಮನದಲ್ಲಿಟ್ಟುಕೊಂಡು ಆರಂಭಿಸಿದ್ದ ಈ ಸಂಸ್ಥೆಯಲ್ಲಿ 100ಕ್ಕೂ ಹೆಚ್ಚು ಮಕ್ಕಳು ಓದುತ್ತಿದ್ದಾರೆ. ಪೂರ್ವಾಂಚಲ ರಾಜ್ಯಗಳಾದ ಮಣಿಪುರ, ಮೇಘಾಲಯ, ತ್ರಿಪುರ, ಅಸ್ಸಾಂನ ಕಡುಬಡತನದ ಕುಟುಂಬಗಳ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣ ನೀಡಲು 2013ರಲ್ಲಿ ವಸತಿ ನಿಲಯವನ್ನು ಶ್ರೀಗಳು ಆರಂಭಿಸಿದರು.

ಪೂರ್ವಾಂಚಲ ರಾಜ್ಯದ 56 ವಿದ್ಯಾರ್ಥಿಗಳು ಈ ನಿಲಯದಲ್ಲಿ ಉಳಿದುಕೊಂಡು ವಿಜಯ ವಿಠuಲ ಹಾಗೂ ಭಗೀನಿ ಸೇವಾ ಸಮಾಜ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ. 28 ವಿದ್ಯಾರ್ಥಿಗಳಿಂದ ಆರಂಭಗೊಂಡ ಈ ಸಂಸ್ಥೆ ಇಂದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಆಶ್ರಯ ತಾಣವಾಗಿದ್ದು, 5 ವರ್ಷ ಪೂರೈಸಿ ಮುನ್ನಡೆಯುತ್ತಿದೆ. ಪ್ರಸ್ತುತ 56 ಪೂರ್ವಾಂಚಲ ರಾಜ್ಯದ ವಿದ್ಯಾರ್ಥಿಳು 43 ಕರ್ನಾಟಕದ ವಿವಿಧ ಭಾಗದ ವಿದ್ಯಾರ್ಥಿಗಳಿಗೆ ನೆಲೆ ನೀಡಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.