ರೈತರ ಮೇಲೆ ದೌರ್ಜನ್ಯ ನಿರಂತರ


Team Udayavani, Nov 6, 2017, 12:31 PM IST

m2-raitha.jpg

ಬನ್ನೂರು: ರೈತರ ದೌರ್ಬಲ್ಯಕ್ಕೆ ನಿರಂತವಾಗಿ ನಡೆಯುತ್ತಿರುವಂತ ದೌರ್ಜನ್ಯವೇ ಕಾರಣ ಎಂದು ಕರ್ನಾಟಕ ರೈತದಳದ ರಾಜಾಧ್ಯಕ್ಷ ಗಂಗಾಧರ ಶಂ. ಪಾಟೀಲ ಕುಲಕರ್ಣಿ ತಿಳಿಸಿದರು. ಬನ್ನೂರಿನ ಸಮೀಪದ ಮಾಕನಹಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ನಡೆದ ರೈತ ದಳ ಅರಿವಿನ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮ ದೇಶದಲ್ಲಿ ಭಯೋತ್ಪಾದನೆ ವಿರುದ್ಧ ಹೋರಾಡಿ ಸತ್ತರೆ ವೀರಯೋಧ ಎನ್ನುತ್ತಾರೆ ಆದರೆ, ದೇಶದ ಬೆನ್ನುಲುಬಾದ ರೈತ ಆತ್ಮಹತ್ಯೆ ಮಾಡಿಕೊಂಡರೆ ವೀರಮರಣ ಅನ್ನುತ್ತಾರಾ ಎಂದು ಪ್ರಶ್ನಿಸಿದರು. ಇಂದು ಕೃಷಿ ಮರೀಚಿಕೆಯಾಗುತ್ತಿದ್ದು, ರೈತರ ಮಕ್ಕಳು ಕೃಷಿಯನ್ನು ಬಿಟ್ಟು ಪಟ್ಟಣದ ಹಾದಿ ಹಿಡಿದಿದ್ದಾರೆ. ನಮ್ಮೆಲ್ಲರ ಕೃಷಿ ರಾಜಕೀಯ ಕುತಂತ್ರಗಳಿಗೆ ಬಲಿಯಾಗಿದೆ ಎಂದು ತಿಳಿಸಿದರು.  

ರೈತರ ಬೆಳೆಗೆ ಬೆಂಬಲ ಬೆಲೆ ಸಿಗದೆ, ವಿವಿಧ ರಾಸಾಯನಿಕ ಗೊಬ್ಬರ ಬಳಕೆಯಿಂದಾಗಿ ವಿಷವನ್ನು ಸೇವನೆ ಮಾಡುವಂತಾಗಿದೆ. ಸ್ವಾಭಿಮಾನದ ಬದುಕು ಸಾಗಿಸಲು ರೈತ ನಾಯಕನ ಅವಶ್ಯಕತೆ ಇದ್ದು ಒಗ್ಗಟ್ಟಾಗಿ ಸಮಸ್ಯೆಗೆ ಪರಿಹರ ಕಂಡುಕೊಳ್ಳಬೇಕು ಎಂದು ತಿಳಿಸಿದರು.

ತಾಲೂಕು ಕಾರ್ಯಾಧ್ಯಕ್ಷ ಬಿ.ಆರ್‌.ಮಂಜುನಾಥ್‌, ರೈತರು ರೈತರಾಗಿ ಹುಟ್ಟಿ ರೈತರಾಗಿ ಬಾಳುತ್ತಿದ್ದೇವೆ. ನಾವು ಸರ್ಕಾರಕ್ಕೆ ಬೇಡಿಕೆ ಎಂದು ಏನು ಕೇಳುವ ಅವಶ್ಯಕತೆ ಇಲ್ಲ. ಬದಲಾಗಿ ಹಕ್ಕು ಎಂದು ಪಡೆದುಕೊಳ್ಳಬೇಕೆಂದರು.  ಜಿಲ್ಲಾಧ್ಯಕ್ಷ ನಂಜುಂಡಮೂರ್ತಿ, ರಾಜ್ಯ ಜೆಡಿಎಸ್‌ ಉಪಾಧ್ಯಕ್ಷ ಡಾ.ಜ್ಞಾನಪ್ರಕಾಶ್‌, ಪ್ರಧಾನ ಕಾರ್ಯದರ್ಶಿ ನಾಗೇಂದ್ರ,

-ಬನ್ನೂರು ಹೋಬಳಿ ಯುವ ಘಟಕದ ಅಧ್ಯಕ್ಷ ಕೊಡಗಳ್ಳಿ ಕೆ.ಪಿ.ಶಿವಕುಮಾರ್‌, ಜೆಡಿಎಸ್‌ ತಾಲೂಕು ಅಧ್ಯಕ್ಷ ಚಿನ್ನಸ್ವಾಮಿ, ತಾಲೂಕು ಕಾರ್ಯಾಧ್ಯಕ್ಷ ಬಿ.ಆರ್‌.ಮಂಜುನಾಥ್‌, ಜಿಲ್ಲಾ ಯುವ ಜೆಡಿಎಸ್‌ ಕಾರ್ಯಧ್ಯಕ್ಷ ಬಿ.ಕೆ.ನಿರಂಜನ್‌ಕುಮಾರ್‌, ರಾಜ್ಯ ಸಂಘಟನಾ ಕಾರ್ಯದರ್ಶಿ ಕಂಚನಹಳ್ಳಿ ಚಿಕ್ಕಿರೇಗೌಡ ಮತ್ತಿತರರಿದ್ದರು.

ಟಾಪ್ ನ್ಯೂಸ್

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!

Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!

5-hunsur

Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.