ಸಾಲ ಮನ್ನಾದಿಂದ ರೈತರಿಗೆ ಲಾಭ


Team Udayavani, Sep 27, 2017, 1:01 PM IST

myss6.jpg

ಕೆ.ಆರ್‌.ನಗರ: ಸರ್ಕಾರ ಸಾಲ ಮನ್ನ ಮಾಡಿದ್ದರಿಂದ ತಾಲೂಕಿನ ಸುಮಾರು 9, 500 ಮಂದಿ ರೈತರು 31 ಕೋಟಿ ರೂಗಳಷ್ಟು ಯೋಜನೆಯ ಲಾ¸‌ವನ್ನು ಪಡೆದಿದ್ದಾರೆ ಎಂದು ಎಂಡಿಸಿಸಿ ಬ್ಯಾಂಕ್‌ ನಿರ್ದೇಶಕ ಹಾಗೂ ಜಿಪಂ ಸದಸ್ಯ ಅಮಿತ್‌.ವಿ.ದೇವರಹಟ್ಟಿ ಹೇಳಿದರು.

ಅಂಬಾ ಭವಾನಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಆಸರೆ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯನ್ನುಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಕೇವಲ 6 ಸಹಕಾರ ಸಂಘಗಳು ಇದ್ದು ಎಚ್‌.ವಿಶ್ವನಾಥ್‌ ಸಹಕಾರ ಮಂತ್ರಿಯಾದ ನಂತರ ಹೆಚ್ಚುವಾರಿಯಾಗಿ 16 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಆರಂಭಿಸಿ ರೈತರು ಬೆಲೆ ಸಾಲ ಪಡೆಯಲು  ಅನುಕೂಲ ಕಲ್ಪಿಸಿದರು ಎಂದು ತಿಳಿಸಿದರು.

ಸಹಕಾರ ಸಂಘಗಳು ಷೇರುದಾರ ಸದಸ್ಯರ ಹಣದಿಂದ ನಡೆಯುತ್ತಿದ್ದು ರೈತರು ಸಹಕಾರ ಸಂಘಗಳ ಮೇಲೆ ನಂಬಿಕೆ ಇಟ್ಟು ಷೇರು ಕಟ್ಟುವುದರ ಜತೆಗೆ ಇತರ ಆರ್ಥಿಕ ಚಟುವಟಿಕೆಯನ್ನು ನಡೆಸಬೇಕೆಂದು ಕೋರಿದ ಅವರು ಸರ್ಕಾರ ನೀಡುವ ಕಡಿಮೆ ಬಡ್ಡಿದರದ ಸಾಲಸೌಲಭ್ಯ ಸೇರಿದಂತೆ ಇತರ ಸವಲತ್ತುಗಳನ್ನು ಪಡೆಯಬಹುದಾಗಿದೆ.

ಆದರೆ ಸಾಲಮನ್ನಾದಿಂದ ಲಾಭ ಪಡೆದ ರೈತರುಗಳು ಸರ್ಕಾರಕ್ಕೆ ಮತ್ತು ತಾಲೂಕಿನಲ್ಲಿ ಹೆಚ್ಚು ಸಹಕಾರ ಸಂಘಗಳು ಸ್ಥಾಪನೆಯಾಗಲು ಕಾರಣಕರ್ತರಾದವರಿಗೆ ಕೃತಜ್ಞತೆ ಸಲ್ಲಿಸುವ ಬದಲಿಗೆ ನಿತ್ಯ 100-200 ನೀಡುವ ರಾಜಕೀಯ ಮುಖಂಡರನ್ನು ವೈಭವೀಕರಿಸುತ್ತಿರುವುದು ದುರದುಷ್ಟಕರ ಎಂದರು.

ಆಸರೆ ಸಹಕಾರ ಸಂಘ ಷೇರುದಾರ ಸದಸ್ಯ ಅಕಾಲಿಕ ಮರಣಕ್ಕೆ ತುತ್ತಾದರೆ 2 ಸಾವಿರ ರೂ ಸಹಾಯಧನ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ಈ ಯೋಜನೆಯನ್ನು ಜಿಲ್ಲಾ ಬ್ಯಾಂಕ್‌ ಅಳವಡಿಸಿಕೊಳ್ಳುವಂತೆ ಸಂಘದ ಸಬೆಯಲ್ಲಿ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದರು.

ಸಂಘದ ಅಧ್ಯಕ್ಷ ರಾಜಶೇಖರ್‌ ಮಾತನಾಡಿ ಸಂಘದಲ್ಲಿ ಕೇವಲ 302 ಮಂದಿ ಷೇರುದಾರ ಸದಸ್ಯರು ಇದ್ದು 4. 62 ಲಕ್ಷ ರೂ. ಬಂಡವಾಳವನ್ನು ಹೊಂದಿದ್ದು ಸಂಘ 52 ಸಾವಿರ ನಿವ್ವಳ ಲಾಭವನ್ನು ಗಳಿಸಿದೆ ಎಂದರು. ಉಪಾಧ್ಯಕ್ಷೆ ಆರ್‌.ಎನ್‌.ಪದ್ಮ, ನಿರ್ದೇಶಕರಾದ ಜಿ.ಕೆ.ಸುಮ್ಮತಿ, ಡಿ.ಎನ್‌.ದಿನೇಶ್‌, ಸ್ವಾಮಿಗೌಡ, ಹೆಚ್‌.ಜೆ.ಲಕ್ಷ್ಮಣ, ಎಂ.ನಾಗರಾಜು, ನಾಗೇಗೌಡ, ಲತಾ, ರಾಜಶೇಖರ್‌, ಕೃಷ್ಣೇಗೌಡ, ಬಿ.ಎಲ್‌.ರಾಜಶೇಖರ್‌ ಇತರರಿದ್ದರು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.