![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 14, 2022, 2:05 PM IST
ಮೈಸೂರು: ಕಳೆದ ಅಕ್ಟೋಬರ್ ನಲ್ಲಿ ಮೈಸೂರು ಮೃಗಾಲಯಕ್ಕೆ ಜರ್ಮನಿಯಿಂದ ಆಗಮಿಸಿದ್ದ ಡೆಂಬ ಹೆಸರಿನ ಗೊರಿಲ್ಲಾ ತನ್ನ ಒಂಬತ್ತನೆಯ ಹುಟ್ಟುಹಬ್ಬವನ್ನು ಮೃಗಾಲಯದಲ್ಲಿ ಆಚರಿಸಿಕೊಂಡಿತು.
ಮೃಗಾಲಯದ ಸಿಬ್ಬಂದಿ ವಿವಿಧ ತರಕಾರಿಗಳನ್ನು ಇಟ್ಟು ಜನುಮ ದಿನಕ್ಕೆ ವಿಶಿಷ್ಟ ರೀತಿಯಲ್ಲಿ ಶುಭಕೋರಿದರೆ, ಪ್ರವಾಸಿಗರು ತಮ್ಮ ಮೊಬೈಲ್ ನಲ್ಲಿ ವೀಡಿಯೋ, ಫೋಟೊ ಕ್ಲಿಕ್ಕಿಸಿ ಶುಭ ಹಾರೈಸಿದರು.
ಇದನ್ನೂ ಓದಿ:ಏನಿದು ಬೋರಿಸ್ ವಿವಾದ: ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿಗೆ ಬ್ರಿಟನ್ ಪ್ರಧಾನಿ ಹುದ್ದೆ?
7 ವರ್ಷದ ನಂತರ: ಮೈಸೂರು ಮೃಗಾಲಯದಲ್ಲಿ 2014ರಲ್ಲಿ ಸಾವಿಗೀಡಾದ ಪೋಲೋ ಹೆಸರಿನ ಗೊರಿಲ್ಲಾದ ನಂತರ ದೇಶದಲ್ಲಿಯೇ ಯಾವ ಮೃಗಾಲಯದಲ್ಲಿಯೂ ಗೊರಿಲ್ಲ ಇರಲಿಲ್ಲ. ಇದೀಗ 7 ವರ್ಷದ ನಂತರ ಜರ್ಮನಿಯಿಂದ 2 ಗಂಡು ಗೊರಿಲ್ಲಾ ತರಲಾಗಿತ್ತು. ತಾಬೊ (14 ವ) ಹಾಗೂ ಡೆಂಬ (8 ವ) ಎಂಬ ಗೊರಿಲ್ಲಾ ಮೈಸೂರು ಮೃಗಾಲಯದ ಅಥಿತಿಯಾಗಿದ್ದು, ಗೊರಿಲ್ಲಾ ಹೊಂದಿರುವ ದೇಶದ ಏಕೈಕ ಮೃಗಾಲಯ ಎಂಬ ಕೀರ್ತಿ ಮೈಸೂರು ಮೃಗಾಲಯಕ್ಕೆ ಲಭಿಸಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.