Cauvery issue: ರಾಜ್ಯದ ಜನರಿಗೆ ನಾಮ ಹಾಕಿದ್ದೇ ಕಾಂಗ್ರೆಸ್ ಸಾಧನೆ: ಸಂಸದ ಪ್ರತಾಪ್‌ ಸಿಂಹ

ಕುಡಿಯಲು ನೀರಿಲ್ಲವೆಂದು ಈವರೆಗೂ ಅರ್ಜಿಯೇ ಹಾಕಿಲ್ಲ

Team Udayavani, Sep 25, 2023, 7:50 PM IST

Cauvery issue: ರಾಜ್ಯದ ಜನರಿಗೆ ನಾಮ ಹಾಕಿದ್ದೇ ಕಾಂಗ್ರೆಸ್ ಸಾಧನೆ: ಸಂಸದ ಪ್ರತಾಪ್‌ ಸಿಂಹ

ಹುಣಸೂರು: ಕಾವೇರಿ ವಿಚಾರದಲ್ಲಿ ರೈತರಿಗೆ ಪಂಗನಾಮ ಹಾಕಿರುವುದೇ ಕಾಂಗ್ರೆಸ್ ಸರಕಾರದ ದೊಡ್ಡ ಸಾಧನೆ ಎಂದು ಸಂಸದ ಪ್ರತಾಪ್‌ಸಿಂಹ ಟೀಕಿಸಿದರು.

ಕಟ್ಟೆಮಳಲವಾಡಿಯ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಹರಾಜಿಗೆ ಚಾಲನೆ ನೀಡಿದ ನಂತರ ಕಾವೇರಿ ಸಮಸ್ಯೆ ಬಗೆಗಿನ ಪ್ರಶ್ನೆಗೆ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ವಿರುದ್ದ ಮಾತಾಡ್ತಿಲ್ಲಾ,ಈ ವಿಷಯದಲ್ಲಿ ಪ್ರಧಾನಮಂತ್ರಿಗಳು ಮಧ್ಯ ಪ್ರವೇಶಿಸುವುದಿಲ್ಲ, ಹಿಂದೆಯೇ 198ಟಿಎಂಸಿ ನೀರಿನ ಬದಲು 175 ಟಿಎಂಸಿ ನೀರು ಪೂರೈಕೆ ನಿಗದಿಪಡಿಸಿದ್ದರು.

ಕಾವೇರಿ ತೀರದ ಪ್ರದೇಶದಲ್ಲಿ ಮಳೆಗಾಲ ಕಡಿಮೆಯಾಗಿರುವ ಬಗ್ಗೆ ಮಾಹಿತಿ ಇದ್ದರೂ ಮುನ್ನೆಚ್ಚರಿಕೆ ಕ್ರಮವಹಿಸದ ಸರಕಾರ ಭಾಗ್ಯಲಕ್ಷ್ಮೀ, ಗೃಹಲಕ್ಷ್ಮೀ, ಎಂದು ಬೋರ್ಡ್ ಹಾಕುವುದರಲ್ಲೇ ಕಾಲ ಕಳೆಯಿತೆಂದು ಟೀಕಿಸಿ, 40 ವರ್ಷರಾಜಕಾರಣ ಮಾಡಿರುವ ಡಿಕೆ.ಶಿವಕುಮಾರ್,ಸಿದ್ದರಾಮಯ್ಯನವರು ಪ್ರತಿಹಂತದಲ್ಲೂ ಕರ್ನಾಟಕ್ಕೆ ಸೆಟ್‌ಬ್ಯಾಕ್ ಆಗುವಂತೆ ನೋಡಿಕೊಂಡಿದ್ದಾರೆ. ಇದೇನಾ 40 ವರ್ಷದ ರಾಜಕಾರಣ ಎಂದು ಕುಟುಕಿದ ಸಂಸದರು, ಕಾವೇರಿ ಪ್ರಾಧಿಕಾರವು ಇನ್ನಾದರೂ ಸತ್ಯಶೋಧನಾ ಸಮಿತಿ ಕಳುಹಿಸಿ ವಾಸ್ಥವ ಸ್ಥಿತಿಯನ್ನು ಅರಿತು ಕರ್ನಾಟಕದ ನೆರವಿಗೆ ಬರುವ ಅಗತ್ಯವಿದೆ. ಬಿಜೆಪಿ ಹಾಗೂ ಜೆಡಿಎಸ್‌ನವರು ರೈತರ ಹೋರಾಟವನ್ನು ಬೆಂಬಲಿಸಲಿದ್ದೇವೆ ಎಂದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.