ಸಿದ್ದರಾಮಯ್ಯ ಮಾಡಿದ ತಪ್ಪಿನಿಂದ ಪ್ರತಾಪ್ ಸಿಂಹ ಸಂಸದರಾಗಿದ್ದಾರೆ: ಸಿ.ಎಂ.ಇಬ್ರಾಹಿಂ


Team Udayavani, May 26, 2022, 2:22 PM IST

cm-ibrahim

ಮೈಸೂರು: ಪ್ರತಾಪ್ ಸಿಂಹನಿಗೆ ಏನೂ ಗೊತ್ತಿಲ್ಲ. ಎಲ್ಲೋ ಬರೆದುಕೊಂಡು ಕುಳಿತಿದ್ದ. ಮಂಗನ ಕೈಯಲ್ಲಿ ಮಾಣಿಕ್ಯ ಸಿಕ್ಕಹಾಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಾಡಿದ ತಪ್ಪಿನಿಂದ ಎರಡು ಬಾರಿ ಸಂಸದರಾಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಮತ್ತು ಕೃಷ್ಣರಾಜ ಒಡೆಯರ್ ಅವರಿಗೂ ತಂದಿಡುವ ಕೆಲಸವನ್ನು ಪ್ರತಾಪ್ ಸಿಂಹ ಮಾಡುತ್ತಿದ್ದಾರೆ. ಮೈಸೂರು ಸಂಸ್ಥಾನದವರು ಟಿಪ್ಪು ಸುಲ್ತಾನ್ ಸಮಾಧಿಯನ್ನು ಕಾಪಾಡಿಕೊಂಡು ಬಂದಿದ್ದಾರೆ. ರಾಜ-ರಾಜರಲ್ಲಿ ಒಳ್ಳೆಯ ಸಂಬಂಧ ಇಂದಿಗೂ ಇದೆ. ಕೃಷ್ಣರಾಜ ಒಡೆಯರ್ ಹಿಂದುಳಿದ ಜನರಿಗೆ ಸಾಕಷ್ಟು ಒಳ್ಳೆಯ ಕೆಲಸಗಳನ್ನ ಮಾಡಿದ್ದಾರೆ ಎಂದರು.

ಚಿತ್ರದಲ್ಲಿ ಟಿಪ್ಪು ಸುಲ್ತಾನ್ ಅವರನ್ನು ಹುಲಿಯ ಜೊತೆ ತೋರಿಸಿದ್ದಾರೆ. ಹಾಗಾದರೆ ಹಿಂದಿನ ಕಾಲದಲ್ಲಿ ಫೋಟೊಗ್ರಫಿ ಇತ್ತೇ? ಹುಲಿನ ಹೊಡೆಯಲು ಹೋಗಿರುವುದನ್ನು ಯಾರಾದರು ಫೋಟೊ ತೆಗೆದಿದ್ದಾರಾ? ಯಡಿಯೂರಪ್ಪನನ್ನು ಹುಲಿಯಾ, ರಾಜಾ ಹುಲಿ ಎನ್ನುತ್ತೇವೆ. ಹಾಗಾದರೆ ಅವರು ಕಾಡಿನಲ್ಲಿದ್ದರಾ? ಒಬ್ಬ ಸಂಸದರಾಗಿ ಏನು ಮಾತನಾಡಬೇಕೆಂಬ ಪ್ರಜ್ಞೆ ಇಲ್ಲ ಎಂದು ಇಬ್ರಾಹಿಂ ಹೇಳಿದರು.

ಪರಿಷತ್ ನಲ್ಲಿ ಶರವಣ ಅವರಿಗೆ ಟಿಕೆಟ್ ನೀಡಿದ ವಿಚಾರವಾಗಿ ಮಾತನಾಡಿದ ಸಿ.ಎಂ.ಇಬ್ರಾಹಿಂ, ನಮ್ಮ ಪಕ್ಷದಲ್ಲಿ ಏನೂ ಗಲಾಟೆ ನಡೆದಿಲ್ಲಾ. ನಾನೇ ಟಿಕೆಟ್ ಕೇಳಲಿಲ್ಲಾ. ನಾನು ಪಕ್ಷದ ಅಧ್ಯಕ್ಷನಾಗಿ ಟಿಕೆಟ್ ಕೇಳುವುದು ಸರಿಯಲ್ಲಾ. ನಾವೆಲ್ಲಾ ಕುಳಿತು ಚರ್ಚೆಸಿ ಶರವಣ ಅವರಿಗೆ ಟಿಕೆಟ್ ನೀಡಿದ್ದೇವೆ. ಪಕ್ಷದ ಕಟ್ಟಡವೇ ನನ್ನ ಕೈಲ್ಲಿದೆ. ರೂಂಗೆ ಯಾಕೆ ಹುಡುಕಲಿ ಎಂದರು.

ಇದನ್ನೂ ಓದಿ:ಕಡೂರು: ಬೈಕ್ ಸೈಲೆನ್ಸರ್ ಗಳನ್ನು ರೋಡ್ ರೋಲರ್ ನಿಂದ ಪುಡಿಗಟ್ಟಿದ ಪೊಲೀಸರು !

ಮರಿತಿಬ್ಬೇ ಗೌಡರ ಜೊತೆ ನಾನು ಮಾತನಾಡುತ್ತೇನೆ. ಮನೆಯಲ್ಲಿದ್ದಾಗ ಜಗಳ ನಡೆಯುವುದು ಸಹಜ. ಮುಂದೆ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಜಿ.ಟಿ.ದೇವೇಗೌಡರ ಜೊತೆಯೂ  ಮಾತನಾಡುತ್ತೇನೆ. ಮೈಸೂರಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪ ರಾಜಾಹುಲಿಗೆ ಮಗನಿಗೆ ಒಂದು ಸೀಟ್ ಕೊಡಿಸಲು ಆಗಲಿಲ್ಲಾ. ಯಡಿಯೂರಪ್ಪನವರಿಗೆ ಇದಕ್ಕಿಂತ ಅವಮಾನ ಇನ್ನೇನು ಬೇಕು. ಯಡಿಯೂರಪ್ಪ ಬಿಜೆಪಿಯನ್ನ ಕಟ್ಟಿದ್ದವರು ಎಂದ ಇಬ್ರಾಹಿಂ, ನಾನು ಸಂತೋಷ್ ಅವರನ್ನು ಅಭಿನಂದಿಸುತ್ತೇನೆ. ಅವರು ಆರ್ ಎಸ್ಎಸ್ ನವರೇ ಇರಬಹುದು. ಆದರೆ ಹುಡುಕಿ ಹುಡುಕಿ ಕಾರ್ತಕರ್ತರಿಗೆ ಅಧಿಕಾರ ನೀಡುತ್ತಿದ್ದಾರೆ. ದುಡ್ಡಿದವರಿಗೆ ಮಣೆ ಹಾಕುತ್ತಿಲ್ಲಾ. ಅದು ಕೇಶವ ಕೃಪ ನಮ್ಮದು ಬಸವ ಕೃಪ ಅದೇ ನಮಗೂ ಅವರಿಗೆ ಇರುವ ವ್ಯತ್ಯಾಸ ಎಂದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.