ಜನ ಸಾಮಾನ್ಯರ ಆರ್ಥಿಕ ಸಮಸ್ಯೆಗೆ ಸಹಕಾರ ಸಂಘಗಳು ಅತ್ಯಗತ್ಯ:ಶಿವಸ್ವಾಮಿ


Team Udayavani, Dec 22, 2021, 7:01 PM IST

ಜನ ಸಾಮಾನ್ಯರ ಆರ್ಥಿಕ ಸಮಸ್ಯೆಗೆ ಸಹಕಾರ ಸಂಘಗಳು ಅತ್ಯಗತ್ಯ:ಶಿವಸ್ವಾಮಿ

ಪಿರಿಯಾಪಟ್ಟಣ: ಸಹಕಾರ ಸಂಘಗಳನ್ನು ಬಲಪಡಿಸುವ ಮೂಲಕ ಜನ ಸಾಮಾನ್ಯರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ನೆಲಜಲ ಗ್ರಾಮೀಣಾಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ಶಿವಸ್ವಾಮಿ ತಿಳಿಸಿದರು.

ತಾಲ್ಲೂಕಿನ ಹುಣಸವಾಡಿ ಗ್ರಾಮದ ಖಾಸಗಿ ಹೊಟೇಲ್ನ ಸಭಾಂಗಣದಲ್ಲಿ ಮಂಗಳವಾರ ನೆಲಜಲ ಗ್ರಾಮೀಣಾಭಿವೃದ್ಧಿ ಸಹಕಾರ ಸಂಘದ 2020-21ನೇ ಸಾಲಿನ ವಾರ್ಷಿಕ ಮಹಾಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಹಕಾರ ಸಂಘ, ಸಂಸ್ಥೆಗಳು ಸಮಾಜದಲ್ಲಿ ತನ್ನದೇ ಆದ ಛಾಪು ಮೂಡಿಸುವ ಮೂಲಕ ಹಲವು ರೈತರಿಗೆ, ಮಹಿಳೆಯರಿಗೆ ಸಹಕಾರಿಯಾಗಿವೆ. ಮಹಿಳಾ ಸಂಘ, ಸ್ತ್ರಿ ಶಕ್ತಿ ಸಂಘಗಳ ಮೂಲಕ ಮಹಿಳೆಯರು ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಪುರುಷರಿಗಿಂತ ಮಹಿಳೆಯರು ಯಾವುದರಲ್ಲೂ ಕಡಿಮೆ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಪ್ರತಿಯೊಬ್ಬರು ಈ ಸಹಕಾರ ಸಂಘಗಳ ಜತೆ ಭಾಗವಹಿಸಿ ಸಹಕಾರಿ ಸಂಘಗಳ ಅಭಿವೃದ್ಧಿಗೆ ಸಹಕರಿಸಬೇಕು. ಸಹಕಾರ ಸಂಘ ಆರ್ಥಿಕವಾಗಿ ಸದೃಢವಾಗಲು ಷೇರುದಾರರ ಸಹಕಾರ ಅತ್ಯಗತ್ಯವಾಗಿದ್ದು ಈ ನಿಟ್ಟಿನಲ್ಲಿ ಹೆಚ್ಚು ಹೆಚ್ಚುಹೆಚ್ಚು ಸದಸ್ಯರನ್ನು ಸಂಘಕ್ಕೆ ನೊಂದಣಿ ಮಾಡಬೇಕು ಎಂದರು.

ಸಂಘದ ಕಾರ್ಯನಿರ್ವಹಣಾಧಿಕಾರಿ ಪಿ.ಎನ್.ಹರೀಶ್ ಮಾತನಾಡಿ ಕಳೆದ ಮೂರು ವರ್ಷಗಳ ಹಿಂದೆ ಸಂಘ ಪ್ರಾರಂಭಿಸಿ ಪ್ರಸ್ತುತ 514 ಷೇರುದಾರರಿದ್ದು ಎಲ್ಲರ ಹಿತ ಕಾಯುವ ದೃಷ್ಟಿಯಿಂದ ಸಹಕಾರ ಸಂಘದಂತೆ ಸವಲತ್ತು ಒದಗಿಸುವ ನಿಟ್ಟಿನಲ್ಲಿ ಎಂಡಿಸಿಸಿ ಬ್ಯಾಂಕ್ ಷೇರು ಪಡೆದು ಅವರಿಂದ ಸಾಲ ಪಡೆದು ವಿತರಿಸಲು ನಿರ್ಧರಿಸಲಾಗಿದೆ, ಷೇರುದಾರರು ಸಕಾಲಕ್ಕೆ ಸಾಲ ಮರುಪಾವತಿಸಿ ಸಂಘದ ಅಭಿವೃದ್ಧಿಗೆ ಸಹಕರಿಸುವಂತೆ ಕೋರಿದರು.

ಮೈಕ್ಯಾಪ್ಸ್ ಮುಖ್ಯಸ್ಥ ವಿಲಿಯಂ ಡಿಸೋಜ ಮಾತನಾಡಿ ಸಂಘದ ವತಿಯಿಂದ ರೈತರ ಕೃಷಿ ಚಟುವಟಿಕೆಗೆ ಸಹಕಾರ ಮಾಡುವ ನಿಟ್ಟಿನಲ್ಲಿ ಕೆರೆಗಳ ಹೂಳೆತ್ತಿ ನೀರು ಸಂಗ್ರಹಿಸುವ ಮೂಲಕ ಅಂತರ್ಜಲ ಹೆಚ್ಚಿಸಲಾಗುತ್ತಿದೆ ಈ ನಿಟ್ಟಿನಲ್ಲಿ ನೆಲ-ಜಲ ಗ್ರಾಮೀಣ ಅಭಿವೃದ್ಧಿ ಸಹಕಾರ ಸಂಘದೊಂದಿಗೆ ತಾಲ್ಲೂಕಿನಲ್ಲಿ ಕೈ ಜೋಡಿಸಲಾಗಿದೆ ಎಂದರು.

ಸಂಸ್ಥೆಯ ನಿರ್ದೇಶಕ ಹೆಚ್.ಜಿ ಶಿವಶಂಕರ್ ಮಾತನಾಡಿ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬ ಶೇರುದಾರರ ಸಲಹೆ ಸೂಚನೆ ಅಗತ್ಯವಾಗಿದ್ದು ಸಂಘದ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಿ ಅಭಿವೃದ್ಧಿಗೆ ಸಹಕರಿಸುವಂತೆ ಕೋರಿದರು.

ಈ ಸಂದರ್ಭ ಮೈಕ್ಯಾಪ್ಸ್ ಅಭಿವೃದ್ಧಿ ಅಧಿಕಾರಿ  ರಾಜಪ್ಪ, ಪದ್ಮಲತಾ, ಸಂಘದ ನಿರ್ದೇಶಕರಾದ ಕುಮಾರಸ್ವಾಮಿ, ಎಂ.ಎಲ್ ನವೀನ್, ಎ.ಆರ್ ಕೀರ್ತಿರಾಜ್, ಎ.ಕುಮಾರ, ಶೈಲಜಾ, ಡಿ.ಟಿ ಸತೀಶ್, ಸೈಯದ್ ಅಬ್ರಾರ್, ಕೆ.ವಿ ಆನಂದ್, ಎಸ್.ಕೆ ಜ್ಯೋತಿ, ಕೆ.ಎಸ್ ಲೋಕಪಾಲಯ್ಯ, ಇಂದ್ರ, ವೆಂಕಟೇಶ್, ಎ.ಟಿ ಮಂಜುನಾಯ್ಕ ಡಿ.ಎಮ್.ಹರೀಶ್ ಹಾಗೂ ಸಂಘದ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.