![1-w-w-we](https://www.udayavani.com/wp-content/uploads/2025/02/1-w-w-we-415x294.jpg)
![1-w-w-we](https://www.udayavani.com/wp-content/uploads/2025/02/1-w-w-we-415x294.jpg)
Team Udayavani, Jan 29, 2025, 10:28 PM IST
ಮೈಸೂರು: ನನಗೆ ಮಂತ್ರಿಯಾಗುವ ಅವಕಾಶವಿತ್ತು. ಈ ನಡುವೆ ಸ್ಪೀಕರ್ ಹುದ್ದೆ ದೊರೆತದ್ದು ಸಂತಸ ತಂದಿದೆ. ಈ ಸ್ಥಾನ ಸಿಕ್ಕಿರುವುದು ದೇವರು ಕೊಟ್ಟ ಅವ ಕಾಶ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ಬುಧವಾರ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿ, ನಾನು ಎಲ್ಲರನ್ನೂ ಪಕ್ಷಾತೀತವಾಗಿ ನೋಡುತ್ತಿದ್ದೇನೆ ಎಂದರು.
ಇತ್ತೀಚೆಗೆ ನಡೆದ ಬೆಳಗಾವಿ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಸಿದ್ದಾರೆನ್ನಲಾದ ವಿಚಾರ ಕುರಿತು ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ವಿಧಾನಪರಿಷತ್ ಸಭಾಪತಿ ಅವರ ನಿಲುವೇ ಅಂತಿಮ, ಅವರ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ಪರಿಷತ್ನಲ್ಲಿ ನಡೆದ ಘಟನೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.
Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
You seem to have an Ad Blocker on.
To continue reading, please turn it off or whitelist Udayavani.