ಅಗತ್ಯ ವಸ್ತು ಖರೀದಿಗೆ ಸತತ 4 ದಿನಕಾಯಿಸೋದು ಸರಿನಾ?


Team Udayavani, May 26, 2021, 1:41 PM IST

covid lockdown

ಎಚ್‌.ಬಿ.ಬಸವರಾಜು

ಎಚ್‌.ಡಿ.ಕೋಟೆ: ಕೊರೊನಾ ಹಾಗೂ ಲಾಕ್‌ಡೌನ್‌ನಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವಪರಿಸ್ಥಿತಿಯಲ್ಲಿ ವಾರದಲ್ಲಿ ಸತತ 4 ದಿನ ಅಂಗಡಿಗಳನ್ನು ಮುಚ್ಚುವ ತೀರ್ಮಾನ ಕೈಗೊಂಡಿರುವುದುಸರಿಯಲ್ಲ. ಇದರಿಂದ ಅಂದಿನ ದುಡಿಮೆಯಲ್ಲೇಅಂದಿನ ಹಣದಿಂದ ಹೊಟ್ಟೆ ತುಂಬಿಸಿಕೊಳ್ಳುವಕೂಲಿ ಕಾರ್ಮಿಕರಿಗೆ ಹೊಡೆತ ಬೀಳಲಿದೆ.ಮತ್ತೂಂದಡೆ 4 ದಿನ ಬಿಟ್ಟು ಅಂಗಡಿಗಳನ್ನುತೆರೆದಾಗ ಒಮ್ಮೆಲೆ ಜನರು ಮುಗಿ ಬೀಳುವುದರಿಂದ ಜನಜಂಗುಳಿ ನಿರ್ಮಾಣವಾಗಿ ಸೋಂಕು ಹರಡುವ ಸಾಧ್ಯತೆ ಇದೆ.

ಇದು ಅವ್ಯವಸ್ಥೆಯಿಂದ ಕೂಡಿದನಿಯಮವಾಗಿದೆ.ಬಹುತೇಕ ಕೂಲಿ ಕಾರ್ಮಿಕರನ್ನೇಹೊಂದಿರುವ ಪಟ್ಟಣಕ್ಕೆ ಈ ನಿಯಮಪಾಲಿಸುವುದು ಕಷ್ಟವಾಗಿದೆ ಎಂದು ನಾಗರಿಕರು ಅಳಲು ತೋಡಿಕೊಂಡಿದ್ದಾರೆ.ಪಟ್ಟಣದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲುಭಾನುವಾರ ಸೋಮವಾರ ಮತ್ತು ಮಂಗಳವಾರಮಾತ್ರ ಬೆಳಗಿನ 6ಗಂಟೆಯಿಂದ 10ಗಂಟೆ ತನಕನಿಯಮದಂತೆ ಅಗತ್ಯ ವಸ್ತುಗಳ ಮಾರಾಟಕ್ಕೆಅವಕಾಶ ನೀಡಲಾಗಿದೆ.

ಬುಧವಾರ, ಗುರುವಾರ,ಶುಕ್ರವಾರ ಮತ್ತು ಶನಿವಾರ ಸಂಪೂರ್ಣ ಲಾಕ್‌ಡೌನ್‌ ಘೋಷಿಸಲಾಗಿದೆ. ವೈದ್ಯಕೀಯ ಸೇವೆಗಳಿಗೆಮಾತ್ರ ಅವಕಾಶ ನೀಡಲಾಗಿದ್ದು, ನಾಲ್ಕು ದಿನಅಂಗಡಿಗಳನ್ನು ಸಂಪೂರ್ಣ ಬಂದ್‌ ಆಗಿರುತ್ತವೆ.ಹಾಲು ಮಾರಾಟದ ಅಂಗಡಿಗೆ ಬೆಳಗಿನ 6ರಿಂದ10ಗಂಟೆ ತನಕ ಮಾತ್ರ ಅವಕಾಶಕಲ್ಪಿಸಲಾಗಿದೆ.ಈ ಕಠಿಣ ನಿರ್ಬಂಧ ಪ್ರಕಾರ, ಮಂಗಳವಾರಅಗತ್ಯ ವಸ್ತುಗಳ ಖರೀದಿಗೆ ಕೊನೆಯ ದಿನ.

ಈ ದಿನಬೆಳಗಿನ 10ಗಂಟೆ ಕಳೆದರೆ ಇನ್ನು ಭಾನುವಾರಬೆಳಗಿನ ತನಕ ಅಂದರೆ ಸತತ ನಾಲ್ಕು ದಿನಯಾವುದೇ ಅಗತ್ಯವಸ್ತುಗಳ ಖರೀದಿಗೆ ಅವಕಾಶಇಲ್ಲ. ಅನಗತ್ಯವಾಗಿ ನಿಯಮ ಉಲ್ಲಂಘಿಸಿವ್ಯಾಪಾರ ವಹಿವಾಟು ನಡೆಸುವ ಅಂಗಡಿಗಳವಿರುದ್ಧ ಕೋವಿಡ್‌ ಮಾರ್ಗಸೂಚಿ ಅನ್ವಯಕಾನೂನು ಕ್ರಮ ಕೈಗೊಳ್ಳುವುದಾಗಿ ಪುರಸಭೆ ಎಚ್ಚರಿಕೆ ನೀಡಿದೆ. ಇದಕ್ಕಾಗಿ ಶಾಸಕ ಅನಿಲ್‌ ಚಿಕ್ಕಮಾದುಅವರು ತಾಲೂಕು ಅಧಿಕಾರಿಗಳ ಟಾಸ್ಕ್ಫೋರ್ಸ್‌ಸಮಿತಿ ಹಾಗೂ ವರ್ತಕರ ಸಭೆ ನಡೆಸಿ, ಈ ನಿಯಮಜಾರಿಗೆಕಟ್ಟುನಿಟ್ಟಿನ ಆದೇಶ ನೀಡಿದ್ದರು.ಹೀಗಾಗಿ ಪಟ್ಟಣದಲ್ಲಿ ಹೊಸ ನಿಯಮ ಜಾರಿಯಾಗಿದ್ದು, ಮಂಗಳವಾರ ಬಿಟ್ಟರೆ ಅಗತ್ಯ ವಸ್ತುಗಳಖರೀದಿಗೆ4ದಿನ ಕಾಯಬೇಕಾಗುತ್ತದೆ.

ಆದ್ದರಿಂದಗ್ರಾಹಕರು ಮಂಗಳವಾರ ವಸ್ತುಗಳನ್ನು ಕೊಳ್ಳಲುಅಂಗಡಿ, ಮಳಿಗೆಗಳು ಮುಂದೆ ಸಾಲಗಟ್ಟಿ ನಿಂತಿದ್ದರು. ಜನಜಂಗುಳಿ ನಿರ್ಮಾಣವಾಗಿತ್ತು. ಸಾಮಾಜಿಕ ಅಂತರ ಮಾಯವಾಗಿದ್ದು, ಬೇಕಾಬಿಟ್ಟಿಯಾಗಿಮಾಸ್ಕ್ ಧರಿಸಲಾಗಿತ್ತು. ಜೊತೆಗೆ ವಾಹನಗಳಸಂಚಾರಕೂಡ ಅಧಿಕವಾಗಿತ್ತು.

ಗುಂಪುಗೂಡಲು ಸಹಕಾರಿ: ವಾರದಲ್ಲಿ3ದಿನಮಾತ್ರ ವ್ಯಾಪಾರ ನಡೆಸಿ 4 ದಿನ ಬಂದ್‌ ಮಾಡುವುದರಿಂದ ಭಾನುವಾರ ಅಂಗಡಿಗಳು ಬಾಗಿಲು ತೆರೆಯುತ್ತಿದ್ದಂತೆಯೇ ಅಗತ್ಯ ವಸ್ತುಗಳ ಖರೀದಿಗೆ ಜನಮುಗಿ ಬೀಳಬೇಕಾದ ಅನಿವಾರ್ಯತೆ ಉಂಟಾಗುತ್ತದೆ.ಒಮ್ಮೆಲೆ ದಿನಸಿ, ತರಕಾರಿ ಖರೀದಿಗೆ ಜನರುದುಂಬಾಲು ಬೀಳುತ್ತಾರೆ. ಅದರಲ್ಲೂ ಬೆಳಗ್ಗೆ ಮಾತ್ರಅವಕಾಶ ನೀಡಿರುವುದರಿಂದ ಈ ಅವಧಿಯಲ್ಲಿಜನರು ಗುಂಪುಗೂಡುತ್ತಾರೆ. ಜನದಟ್ಟಣೆಉಂಟಾಗುತ್ತದೆ. ಈ ವೇಳೆ ಸೋಂಕು ಹರಡುವಸಾಧ್ಯತೆ ಇರುತ್ತದೆ. ಈ ಹೊಸ ನಿಯಮಅಷ್ಟೊಂದು ಸಮಂಜಸವಾಗಿಲ್ಲ ಎಂಬ ಮಾತುಗಳುಸಾರ್ವಜನಿಕ ವಲಯದಲ್ಲಿಕೇಳಿ ಬರುತ್ತಿವೆ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.