ಸದ್ಯಕ್ಕೆ ಐಸಿಯು ಬೆಡ್‌, ಆಕ್ಸಿಜನ್‌ ಕೊರತೆ ಇಲ್ಲ


Team Udayavani, Apr 21, 2021, 2:03 PM IST

Currently there is no ICU bed and lack of oxygen

ಮೈಸೂರು: ನಗರದಲ್ಲಿ 1200ರಷ್ಟು ಬೆಡ್‌ಗಳನ್ನುಮೀಸಲಿರಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ 92ಐಸಿಯು, 62 ವೆಂಟಿಲೇಟರ್‌ ಲಭ್ಯವಿದೆ. ಸರ್ಕಾರಿಆಸ್ಪತ್ರೆಯಲ್ಲಿ 28 ಐಸಿಯು, 200 ಆಕ್ಸಿಜನ್‌ ಬೆಡ್‌ಗಳು ಲಭ್ಯವಿವೆ. ಇದಷ್ಟೆ ಅಲ್ಲದೆ ಪ್ರತಿ ತಾಲೂಕುಕೇಂದ್ರದಲ್ಲಿ 50 ಬೆಡ್‌ಗಳ ವ್ಯವಸ್ಥೆ ಇದೆ.ಹೊಸದಾಗಿ ಟ್ರಾಮಾ ಸೆಂಟರ್‌ನಲ್ಲಿ 200ಬೆಡ್‌ಗಳ ವ್ಯವಸ್ಥೆ ಮಾಡಲಾ ಗಿದೆ.

ಮುಂದಿನಪರಿಸ್ಥಿತಿ ನೋಡಿಕೊಂಡು ಮತ್ತಷ್ಟು ಬೆಡ್‌ಗಳವ್ಯವಸ್ಥೆಗೆ ಸಿದ್ಧತೆ ನಡೆಸ ಲಾಗುವುದು ಎಂದುಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿನೀಡಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಸದ್ಯಕ್ಕೆ ಐಸಿಯು ಬೆಡ್‌ಗಳ ಕೊರತೆ ಇಲ್ಲ.ಆಕ್ಸಿಜನ್‌ ಕೊರತೆಯೂ ಇಲ್ಲ.

ಆದರೂ ಸಾವುಯಾಕೆ ಸಂಭವಿಸುತ್ತಿದೆ ಎಂಬುದು ಗೊತ್ತಾಗಿಲ್ಲ.ಕೊನೆಯ ಕ್ಷಣಗಳಲ್ಲಿ ಚಿಕಿತ್ಸೆಗೆ ಬರುವವರ ಸಾವಾಗುತ್ತಿದೆ.ಜನರು ಮೊದಲು ಕೊರೊನಾ ತಪಾಸಣೆ ಆದಬಳಿಕ ಬೇರೆ ಇರಬೇಕು. ಜನರಿಗೆ ಮೊದಲು ಈಅರಿವು ಮೂಡಬೇಕು ಎಂದರು.ಹೊರಗಿನಿಂದ ಬರುವವರಿಗೆ ಮೈಸೂರಿಗೆಬರಬೇಡಿ ಎನ್ನಲು ಸಾಧ್ಯವಿಲ್ಲ.

ಆದರೆ ಅವರುಹೆಚ್ಚಾಗಿ ಬಂದರೆ ಒತ್ತಡ ಖಂಡಿತ ಇದ್ದೇ ಇರುತ್ತದೆ.ಬೆಂಗಳೂರಿನಲ್ಲಿ ಬೆಡ್‌ ಕೊರತೆ ಇರುವವರುಮೈಸೂರಿಗೆ ಬರುತ್ತಿದ್ದಾರೆ. ಅದರಲ್ಲೂ ಇಲ್ಲಿಸಂಬಂಧಿಕರು ಇರುವವರು ಸಹ ಮೈಸೂರಿಗೆಬರುತ್ತಿದ್ದಾರೆ. ಸದ್ಯಕ್ಕೆ ಐಸಿಯು ಘಟಕ ಕೆ.ಆರ್‌ಆಸ್ಪತ್ರೆಯಲ್ಲಿ ಫ‌ುಲ್‌ ಆಗಿದೆ. ಖಾಸಗಿ ಆಸ್ಪತ್ರೆ ಜತೆಗೆಈಗಾಗಲೇ ಮಾತುಕತೆ ನಡೆಸಲಾಗಿದೆ.

ಶೇ.50ರಷ್ಟು ಬೆಡ್‌ ವ್ಯವಸ್ಥೆಗೆ ಸೂಚಿಸಲಾಗಿದೆ.ಸದ್ಯಕ್ಕೆ ಬೆಡ್‌ ಸಮಸ್ಯೆ ಇಲ್ಲ. ಪ್ರಕರಣಗಳ ಸಂಖ್ಯೆಹೆಚ್ಚಿದಲ್ಲಿ ಮಾತ್ರ ಆ ಸಮಸ್ಯೆ ಉಂಟಾಗಲಿದೆ.ಸದ್ಯಕ್ಕೆ ಎಲ್ಲ ರೀತಿಯ ಕ್ರಮಕ್ಕೆ ಜಿಲ್ಲಾಡಳಿತ ಕೂಡಮುಂದಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 MUDA CASE: 8 ಮಂದಿಗೆ ಇ.ಡಿ. ನೋಟಿಸ್‌ ಜಾರಿ

 MUDA CASE: 8 ಮಂದಿಗೆ ಇ.ಡಿ. ನೋಟಿಸ್‌ ಜಾರಿ

6

Arrested: ಗ್ರಾಪಂ ಅಧ್ಯಕ್ಷ ಸ್ಥಾನಕ್ಕಾಗಿ ಉಪಾಧ್ಯಕ್ಷೆ ಪತಿಯ ಹತ್ಯೆ: ನಾಲ್ವರ ಬಂಧನ 

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.