![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 4, 2021, 4:56 PM IST
ಬನ್ನೂರು: ಲಾಕ್ಡೌನ್ ಮುಗಿಯುವ ತನಕ ನಿರ್ಗತಿಕರಿಗೆ ಊಟದ ವ್ಯವಸ್ಥೆಯನ್ನುಮುಂದುವರಿಸಲಾಗುವುದು ಎಂದು ತಾಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಯುವಮುಖಂಡ ಚೆಲುವರಾಜು ತಿಳಿಸಿದರು.
ಪಟ್ಟಣದ ಸರ್ವಮಂಗಳ ನಂಜೇಗೌಡ ಭವನದ ಬಳಿ ಬಡವರಿಗೆ ಊಟ ಹಾಗೂಮಾಸ್ಕ್ ವಿತರಿಸಿ ಮಾತನಾಡಿದ ಅವರು, ಲಾಕ್ಡೌನ್ ವೇಳೆ ಯಾರೂ ಹಸಿವಿನಿಂದನರಳಬಾರದು ಎಂಬ ಉದ್ದೇಶದಿಂದ ನಿತ್ಯ 300-400 ಮಂದಿಗೆ ತಿಂಡಿ, ಊಟನೀಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಜಯರಾಂ, ಮುಖಂಡರಾದನಾರಾಯಣ, ಕೇತುಪುರ ರಂಗನಾಥ್, ಕಾರ್ತೀಕ್, ಅತ್ತಹಳ್ಳಿ ಗ್ರಾಪಂ ಸದಸ್ಯ ಮಹೇಶ್,ಕೀರ್ತಿ, ಲಾಯರ್ ರವಿ, ಅಶೋಕ್, ವನಗಿರಿಗೌಡ, ಸುಧೀರ್, ಸಿದ್ದರಾಜು, ಶೇಖರ್,ಬೇವಿನಹಳ್ಳಿ ಶ್ರೀಕಂಠ, ಅತ್ತಹಳ್ಳಿಕೃಷ್ಣೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.