![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 19, 2022, 7:43 PM IST
ಹುಣಸೂರು: ಬೆಂಗಳೂರಿನ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಹಾಗೂ ಹುಣಸೂರಿನ ಸುಬೋ ಸೇವಾಸಂಸ್ಥೆ ಸಹಯೋಗದಲ್ಲಿ ಪ.ಜಾತಿ ಮತ್ತು ಪ.ವರ್ಗದ ರೈತರಿಗೆ ಸಾವಿರ ತೆಂಗಿನ ಸಸಿಗಳನ್ನು ಉಚಿತವಾಗಿ ವಿತರಿಸಲಾಯಿತು.
ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಸಿ ವಿತರಣಾ ಕಾರ್ಯಕ್ರಮದಲ್ಲಿ ಸುಬೋ ಸೇವಾಸಂಸ್ಥೆಯ ಮುಖ್ಯಸ್ಥ ಎಚ್.ಎಸ್.ವರದರಾಜು ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ರೈತರಿಗೆ ವಿತರಿಸಿರುವ ಸಸಿಗಳು ಸಂಶೋಧನಾ ಸಂಸ್ಥೆಯ ಹೊಸ ತಳಿಯಾಗಿದ್ದು ಜತನದಿಂದ ಬೆಳೆಸಿರೆಂದರು.
ಸಿಪಿಐಎಂ ಮುಖಂಡ ವಿ.ಬಸವರಾಜುಕಲ್ಕುಣಿಕೆ ಮಾತನಾಡಿ, ರೈತರಿಗೆ ಇದೊಂದು ಉಪಯುಕ್ತ ಕಾರ್ಯಕ್ರಮವೆಂದರು.
ಈ ವೇಳೆ ಆದಿಜಾಂಬವ ಸಂಘದ ಅಧ್ಯಕ್ಷ ಜೆ.ಮಹದೇವು, ದಲಿತ ಮುಖಂಡ ಕಾಂತರಾಜು, ಗಿರಿಜನ ಮಖಂಡ ವೈ.ಕೆ.ಸುರೇಶ್, ಗಂಗಾಧರ್, ಎಚ್.ವಿ.ಭೂಮಿಕಾ, ಮನು, ರತ್ನಮ್ಮ, ಉಮೇಶ್, ಸಿದ್ದಯ್ಯ, ಪ್ರಕಾಶ್ ಹಾಜರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.