![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 22, 2019, 1:06 PM IST
ಮೈಸೂರು: ಪೌರತ್ವ ಕಾಯ್ದೆ ಪ್ರತಿಭಟನೆ ವಿಚಾರವಾಗಿ ಕೆಲವರಿಗೆ ಬೆಂಕಿ ಹಚ್ಚುವ ಮತ್ತು ಹತ್ತಿಸುವ ಮನಸ್ಥಿತಿ ಇರುತ್ತದೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಕಿಡಿಕಾರಿದರು.
ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದಲ್ಲಿನ ಕೆಲವರು, ಕೆಲ ಪಟ್ಟ ಭದ್ರ ಹಿತಾಸಕ್ತಿಗಳು ಈ ಕೆಲಸ ಮಾಡುತ್ತಿವೆ. ಆದರೆ ಜನರು ಇದನ್ನೆಲ್ಲ ತಿರಸ್ಕರಿಸುತ್ತಿದ್ದಾರೆ. ಎಲ್ಲಾ ಭಾರತಿಯರು ಸ್ವಾಗತಿಸಬೇಕಾದ ಕಾನೂನನ್ನು ಹೀಗೆ ಪ್ರತಿಭಟನೆ ಮೂಲಕ ಗೊಂದಲ ಮಾಡಿಸುತ್ತಿರುವುದು ಸರಿಯಲ್ಲ ಎಂದರು.
ಪರಿಸ್ಥಿತಿ ಪ್ರಕ್ಷುಬ್ಧ ಸ್ಥಿತಿಯಲ್ಲಿ ವಿರೋಧ ಪಕ್ಷ ನಾಯಕರ ನಿರ್ಬಂಧ ಹೇರಲಾಗಿತ್ತು. ಕಾನೂನು ಸುವ್ಯವಸ್ಥೆ ಕೆಟ್ಟರೆ ಸಿದ್ದರಾಮಯ್ಯರನ್ನ ಪ್ರಶ್ನೆ ಮಾಡ್ತಿರಾ. ಇಲ್ಲ ಸರ್ಕಾರವನ್ನ ಸರ್ಕಾರವನ್ನು ಪ್ರಶ್ನೆ ಮಾಡ್ತಿರೋ? ಎಂದು ಪ್ರಶ್ನಿಸಿದರು
ಇಲ್ಲಿ ಸರ್ವಾಧಿಕಾರದ ಪ್ರಶ್ನೆಯಲ್ಲ, ನಾವು ಸರ್ವಾಧಿಕಾರದ ಆಡಳಿತ ನಡೆಸುತ್ತಿಲ್ಲ ಇದನ್ನು ವಿಪಕ್ಷ ನಾಯಕರು ಅರ್ಥ ಮಾಡಿಕೊಳ್ಳಲಿ ಎಂದರು.
ಯಾವ ಹುದ್ದೆಯು ಯಾವ ಸ್ಥಾನವು ಶಾಶ್ವತವಲ್ಲ
ಡಿಸಿಎಂ ಸ್ಥಾನದ ಬಗ್ಗೆ ಪಕ್ಷದಲ್ಲಿನ ಕೆಲವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅದ್ದರಿಂದ ನಮಗೆ ಮುಜುಗರವಾಗಿಲ್ಲ. ಎಲ್ಲರಿಗೂ ಅವರದ್ದೇ ಆದ ಅಭಿಪ್ರಾಯ ಇರುತ್ತೆ. ತಮಗೆ ಆ ಸ್ಥಾನ ಸಿಕ್ಕಿಲ್ಲ ಅಂತ ಮಾತನಾಡಿರಬಹುದು ಎಂದರು.
ಸ್ಥಾನಗಳು ಇರುವುದು ಬಿಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು. ಸಚಿವ ಸಂಪುಟ ವಿಸ್ತರಣೆಯನ್ನು ಮುಖ್ಯಮಂತ್ರಿಗಳು ವಿಚಾರ ಮಾಡುತ್ತಾರೆ ಎಂದು ಹೇಳಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.