ನಾಗರಹೊಳೆಯಲ್ಲಿ 3 ವರ್ಷದ ಹೆಣ್ಣು ಚಿರತೆ ಶವ ಪತ್ತೆ


Team Udayavani, Mar 8, 2023, 10:25 AM IST

tdy-6

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಹಳ್ಳಿ ವಲಯದಲ್ಲಿ ಸುಮಾರು 2-3 ವರ್ಷದ ಹೆಣ್ಣು ಚಿರತೆ ಶವ ಪತ್ತೆಯಾಗಿದೆ.

ವೀರನಹೊಸಹಳ್ಳಿ ವಲಯದ ಅಗಸನಹುಂಡಿ ಶಾಖೆಯ ಸೊಳ್ಳೆಪುರ ಬಿ.ಗಸ್ತಿನ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಮಂಗಳವಾರ ಚಿರತೆ ಶವ ಪತ್ತೆಯಾಗಿದ್ದು, ಗಸ್ತಿನಲ್ಲಿದ್ದ ಸಿಬ್ಬಂದಿಗಳ ಮಾಹಿತಿ ಮೇರೆಗೆ ಸ್ಥಳಕ್ಕೆ ನಾಗರಹೊಳೆ ಹುಲಿ ಯೋಜನೆ ಮುಖ್ಯಸ್ಥ ಹರ್ಷಕುಮಾರ್‌ನರಗುಂದ, ಎಸಿಎಫ್ ದಯಾನಂದ್, ಆರ್.ಎಫ್.ಓ.ಗಣರಾಜ್ ಪಟಗಾರ್ ಭೇಟಿ ಇತ್ತು ಪರಿಶೀಲಿಸಿದರು.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಸದಸ್ಯೆ ಕೃತಿಕಾಆಲನಹಳ್ಳಿ, ಮುಖ್ಯ ವನ್ಯಜೀವಿ ಪರಿಪಾಲಕ ಲೋಕೇಶ್‌ರ ಸಮ್ಮುಖದಲ್ಲಿ ನಾಗರಹೊಳೆ ಉದ್ಯಾನದ ಪಶುವೈದ್ಯ ಎಚ್.ರಮೇಶ್  ಮರಣೋತ್ತರ ಪರೀಕ್ಷೆ ನಡೆಸಿದ್ದು, ಚಿರತೆಯು ಆಂತರಿಕ ಕಾದಾಟ ಅಥವಾ ಹುಲಿಯೊಂದಿಗೆ ಕಾದಾಟದಿಂದ ಗಾಯಗೊಂಡು ಸಾವನ್ನಪ್ಪಿರಬಹುದೆಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆಂದು ಡಿಸಿಎಫ್ ಹರ್ಷಕುಮಾರ್‌ಚಿಕ್ಕನರಗುಂದ ಉದಯವಾಣಿಗೆ ತಿಳಿಸಿದರು.

ಈ ವೇಳೆ ಡಿ.ಆರ್.ಎಫ್.ಓ ಸಚ್ಚಿನ್, ಗಸ್ತು ಅರಣ್ಯ ಪಾಲಕ ವೆಂಕಟೇಶ್ ಹಾಗೂ ವಲಯ ಸಿಬ್ಬಂದಿ ಇದ್ದರು. ಕಳೆಬರಹವನ್ನು ಸ್ಥಳದಲ್ಲೇ ಸುಟ್ಟು ಹಾಕಲಾಯಿತು.

ಟಾಪ್ ನ್ಯೂಸ್

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.