ಜನಾಕರ್ಷಿಸಿದ ಪಾಶ್ವ ಸಂಗೀತ ನಾಟಕ ಪ್ರದರ್ಶನ


Team Udayavani, Jul 24, 2018, 11:53 AM IST

janakar.jpg

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ರಂಗಭೂಮಿ ಚಟುವಟಿಕೆಗಳಿಗೇನು ಕೊರತೆ ಇಲ್ಲ. ಮೈಸೂರಿನ ಅನೇಕ ರಂಗ ತಂಡಗಳು ವಿಭಿನ್ನ, ವಿಶೇಷ ನಾಟಕಗಳ ಮೂಲಕ ರಂಗಾಸಕ್ತರನ್ನು ಸೆಳೆಯುತ್ತಿದ್ದು, ಅದರಂತೆ ವಿನೂತನ ರಂಗಪ್ರಯೋಗದ ಮೂಲಕ ರಂಗವಲ್ಲಿ ಹವ್ಯಾಸಿ ನಾಟಕ ತಂಡ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ.

ರಂಗಭೂಮಿಯಲ್ಲಿ ಪ್ರತಿನಿತ್ಯವೂ ಒಂದಿಲ್ಲೊಂದು ಹೊಸತನದ ನಾಟಕಗಳು ಪ್ರದರ್ಶನಗೊಳ್ಳುತ್ತಲೇ ಇರುತ್ತವೆ. ಪ್ರತಿ ಬಾರಿಯೂ ಹೊಸ ಕಥೆ, ವಿಷಯಗಳೊಂದಿಗೆ ನಾಟಕಗಳನ್ನು ಪ್ರಸ್ತುತ ಪಡಿಸುವ ರಂಗತಂಡಗಳು ರಂಗಾಸಕ್ತರನ್ನು ಆಕರ್ಷಿಸುವಲ್ಲಿ ಸಫ‌ಲತೆ ಕಂಡಿವೆ.

ಇದೇ ಹಾದಿಯಲ್ಲಿ ಆಲೋಚನೆ ನಡೆಸಿರುವ ರಂಗವಲ್ಲಿ ತಂಡ ನಿರ್ದಿಷ್ಟ ಕಥೆಯೊಂದಿಗೆ ಪ್ರತಿಯೊಬ್ಬರ ನೆನಪಿನಲ್ಲಿ ಹಚ್ಚಹಸಿರಾಗಿ ಉಳಿದಿರುವ ಚಿತ್ರಗೀತೆಗಳನ್ನು ಬಳಸಿಕೊಂಡು ಶ್ರೀನಿವಾಸ ವೈದ್ಯರ ಬರಹಗಳನ್ನಾಧರಿಸಿದ ನಾಟಕಗಳೊಂದಿಗೆ “ಪಾಶ್ಚ ಸಂಗೀತ’ ಶೀರ್ಷಿಕೆಯಲ್ಲಿ ನಾಟಕವನ್ನು ರೂಪಿಸಲಾಗಿದೆ.

ಮೈಸೂರಿನಲ್ಲಿ ಈಗಾಗಲೇ ಆರು ಪ್ರದರ್ಶನ ಕಂಡಿರುವ ಪಾಶ್ವ ಸಂಗೀತ ನಾಟಕ ಇದೀಗ ರಾಜಧಾನಿ ಬೆಂಗಳೂರಿನ ರಂಗಾಸಕ್ತರನ್ನು ಮೋಡಿ ಮಾಡಲು ತಯಾರಾಗಿದ್ದು, ಆಗಸ್ಟ್‌ 5ರಂದು ಬೆಂಗಳೂರಿನ ರಂಗಶಂಕರದಲ್ಲಿ ಪ್ರದರ್ಶನಗೊಳ್ಳಲಿದೆ.

25 ಮಂದಿ ಅಭಿನಯ: 
ರಂಗಾಯಣದ ಕಲಾವಿದ ಪ್ರಶಾಂತ್‌ ಹಿರೇಮs… ಅವರ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ತಯಾರಾಗಿರುವ ಪಾಶ್ವ ಸಂಗೀತ ನಾಟಕದಲ್ಲಿ 25ಕ್ಕೂ ಹೆಚ್ಚು ಕಲಾವಿದರು ಅಭಿನಯಿಸಿದ್ದಾರೆ. ಪೂರ್ಣಚಂದ್ರ, ಮುರುಳಿ ಗುಂಡಣ್ಣ, ಮಂಜುನಾಥ್‌ ಶಾಸಿŒ, ರವಿಪ್ರಸಾದ್‌, ಸುಖದೇವ್‌ ತೇಜಸ್ವಿ, ಶಾಲ್ಮಲಿ ಹಿರೇಮs…, ಬಿ.ಸೀಮಂತಿನಿ, ಚೈತ್ರ, ಗೀತಾ, ಅರ್ಪಿತಾ ಇನ್ನಿತರರು ನಾಟಕದ ಪಾತ್ರಧಾರಿಗಳಾಗಿ ಕಾಣಿಸಿಕೊಂಡಿದ್ದಾರೆ.

ಇವರ ಜತೆಗೆ ಮಹೇಶ್‌ಕುಮಾರ್‌ ಅವರ ಸಹ ನಿರ್ದೇಶನ, ರಂಗರೂಪದಲ್ಲಿ ಬಿ.ಪಿ.ಅರುಣ್‌, ವಿಶ್ವಾಸ್‌ ಕೃಷ್ಣ ಸಂಗೀತ ನಿರ್ವಹಣೆ ಮಾಡಿದ್ದು, ಎಚ್‌.ಕೆ.ದ್ವಾರಕಾನಾಥ್‌ ಅವರ ರಂಗನ್ಯಾಸ, ಕೃಷ್ಣಕುಮಾರ್‌ ಅವರ ಬೆಳಕಿನ ವಿನ್ಯಾಸ, ಕೆ.ಆರ್‌. ನಂದಿನಿ ಅವರ ವಸ್ತ್ರವಿನ್ಯಾಸ, ಕಾರ್ತಿಕ್‌ ಉಪಮನ್ಯು ಅವರ ನೃತ್ಯ ಸಂಯೋಜನೆ, ಬಿ.ಸೀಮಂತಿನಿ ಅವರು ರಂಗನಿರ್ವಹಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ನಾಟಕದ ವಿಶೇಷತೆ: ಸಾಮಾನ್ಯವಾಗಿ ಪ್ರತಿಯೊಂದು ರಂಗಪ್ರಯೋಗಗಳು ನಿರ್ದಿಷ್ಟ ಕಥೆ ಅಥವಾ ವಿಷಯವನ್ನು ಇಟ್ಟುಕೊಂಡು ಪ್ರದರ್ಶನ ನಡೆಯಲಿದೆ. ಆದರೆ ಪಾಶ್ವ ಸಂಗೀತ ನಾಟಕವು 1940 ರಿಂದ 70ರ ದಶಕದವರೆಗಿನ, ಇಂದಿಗೂ ಜನಮಾನಸದಲ್ಲಿ ಉಳಿದಿರುವ ಹಿಂದಿ ಚಿತ್ರಗೀತೆಗಳೊಂದಿಗೆ ಅವಿನಾಭಾವ ಸಂಬಂಧಗಳನ್ನು ರಂಗದ ಮೇಲೆ ತೆರೆದಿಡುವ ಪ್ರಯತ್ನವಾಗಿದೆ.

ಹಿಂದಿ ಗಾಯನ ಲೋಕದಲ್ಲಿ ಎಲ್ಲರ ಮನಸ್ಸಿನಲ್ಲಿ ಉಳಿದಿರುವ ಕೆ.ಎಲ್‌.ಸೈಗಲ್‌, ತಲತ್‌ ಮಹಮೂದ್‌, ಮಹಮ್ಮದ್‌ ರಫಿ, ಶಂಶಾದ್‌ ಬೇಗಂ, ಕಿಶೋರ್‌ಕುಮಾರ್‌, ಲತಾ ಮಂಗೇಶ್ಕರ್‌, ಮನ್ನಾಡೇ ಅವರ ಕಂಠಸಿರಿಯ ಹಲವು ಚಿತ್ರಗೀತೆಗಳ ಮೂಲಕ ನಾಟಕವನ್ನು ಕಟ್ಟಿಕೊಡಲಾಗಿದೆ. ಈ ಗೀತೆಗಳ ಮೂಲಕ ನಿರೂಪಕ ತನ್ನ ಬಾಲ್ಯದ ಅನುಭವಗಳನ್ನು ಹಳೆಯ ಹಿಂದಿ ಚಿತ್ರಸಂಗೀತದ ಯುಗವನ್ನು ನೆನಪಿಸಿಕೊಳ್ಳುತ್ತಾ, ತನ್ನ ಚಿಕ್ಕಪ್ಪನ ಜೀವನವನ್ನು ತೆರೆದಿಡುವುದು ನಾಟಕದ ವಿಶೇಷ. 

* ಸಿ.ದಿನೇಶ್‌

ಟಾಪ್ ನ್ಯೂಸ್

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.