![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 17, 2021, 6:49 PM IST
ಮೈಸೂರು: ಕೋವಿಡ್ ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿರುವ ಚಲನಚಿತ್ರ ಸಹ ಕಲಾವಿದರು ಮತ್ತುಹವ್ಯಾಸಿ ರಂಗಕರ್ಮಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವಎಸ್.ಟಿ. ಸೋಮಶೇಖರ್ ಹಾಗೂ ಕೃಷಿ ಸಚಿವಬಿ.ಸಿ.ಪಾಟೀಲ್ ಆಹಾರ ಕಿಟ್ ವಿತರಣೆ ಮಾಡಿ,ಲಸಿಕೆ ಆಭಿಯಾನಕ್ಕೆ ಚಾಲನೆ ನೀಡಿದರು.
ನಗರದ ಕಲಾಮಂದಿರ ಆವರಣದಲ್ಲಿ ಸಚಿವಸೋಮಶೇಖರ್ ನೀಡಿದ್ದ 520 ಆಹಾರ ಕಿಟ್ಗಳನ್ನುಈ ಪೈಕಿ 120 ಚಲನಚಿತ್ರ ಸಹ ಕಲಾವಿದರಿಗೆ ಹಾಗೂ400 ರಂಗಕರ್ಮಿಗಳಿಗೆ ವಿತರಿಸಲಾಗುತ್ತಿದೆ. ಇನ್ನೂಹೆಚ್ಚಿನ ಕಿಟ್ ಅಗತ್ಯವಿದ್ದರೆ ಒದಗಿಸಲಾಗುವುದುಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕನಿರ್ದೇಶಕ ಎಚ್. ಚೆನ್ನಪ್ಪ ಮಾಹಿತಿ ನೀಡಿದರು.
ಈ ವೇಳೆ ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್,ಅರಗು ಮತ್ತು ಬಣ್ಣದ ಕಾರ್ಖಾನೆ ಅಧ್ಯಕ್ಷ ಫಣೀಶ್,ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಎ.ಎಂ.ಯೋಗೀಶ್, ಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತ್ರೆಡ್ಡಿ, ಡಿಸಿಪಿ ಗೀತಾ ಪ್ರಸನ್ನ, ರಂಗಕರ್ಮಿಗಳಾದಬಸವಲಿಂಗಯ್ಯ, ಮಂಡ್ಯ ರಮೇಶ್ ಇತರರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.