![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 31, 2021, 7:15 PM IST
ಮೈಸೂರು: ನಟ ಡಾ. ವಿಷ್ಣುವರ್ಧನ್ 12ನೇ ವರ್ಷದ ಸ್ಮರಣೆ ಅಂಗ ವಾಗಿ ಮೈಸೂರಿನ ಹೊರ ವಲಯದಲ್ಲಿರುವ ವಿಷ್ಣು ಸ್ಮಾರಕದ ಬಳಿ ಗುರುವಾರ ಪೂಜೆ, ಪುನಸ್ಕಾರ ನೆರ ವೇ ರಿ ತು. ಮೈಸೂರು ತಾಲೂಕಿನ ಹಾಲಾಳು ಗ್ರಾಮದಲ್ಲಿರುವ ವಿಷ್ಣುವರ್ಧನ್ ಸ್ಮಾರಕ ಭೂಮಿಯಲ್ಲಿ ವಿಷ್ಣುವರ್ಧನ್ ಅವ ರ ಪತ್ನಿ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ ಸೇರಿದಂತೆ ಅಭಿಮಾನಿಗಳಿಂದ ಪೂಜೆ ನೆರ ವೇ ರಿತು.
ವಿಷ್ಣುವರ್ಧ ನ್ ಅವರ ಸ್ಮಾರಕ ಮುಂದಿನ ಸೆಪ್ಟೆಂಬರ್ ಒಳ ಗಾಗಿ ಪೂರ್ಣ ಗೊ ಳ್ಳ ಲಿದೆ. ಕಾಮಗಾರಿ ಕಾರ್ಯ ಈಗಾ ಗಲೇ ಆರಂಭ ವಾ ಗಿ ದೆ. ಇದಕ್ಕೆ ಸರ್ಕಾರದಿಂದ ಸಂಪೂರ್ಣ ಬೆಂಬಲ ದೊರೆಯುತ್ತಿದೆ. ಸ್ಮಾರಕದಲ್ಲಿ ವಿಷ್ಣುವರ್ಧನ್ ಅವರ 700ಕ್ಕೂ ಅಧಿಕ ಫೋಟೋ ಬಳಸಿ ಗ್ಯಾಲರಿ ನಿರ್ಮಿಸ ಲಾ ಗು ವುದು.
ರಂಗ ಭೂಮಿ ಶಿಬಿ ರ ಗಳು ಇಲ್ಲಿ ನಡೆ ಯ ಲಿ ವೆ ಎಂದು ನಟ ಅನಿ ರುದ್ಧ ತಿಳಿ ಸಿ ದರು. ಇಂಡಿಯನ್ μಲಂ ಟೆಲಿವಿಷನ್ ಇನ್ಸ್ಟಿಟ್ಯೂಟ್ ಶಾಖೆ ಯನ್ನು ಇಲ್ಲಿ ಪ್ರಾರಂಭಿಸುವ ಚಿಂತನೆಯಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದೆ. ಈಗ ಅದಕ್ಕಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದು ಅನಿ ರುದ್ಧ ತಿಳಿ ಸಿ ದ ರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.