![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 13, 2021, 10:34 AM IST
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಸಂಸದ ಪ್ರತಾಪ್ ಸಿಂಹ, ಶಾಸಕ ಮಂಜುನಾಥ್, ಮೇಯರ್ ಸುನಂದಾ ಪಾಲನೇತ್ರ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಡಿಸಿ ಗೌತಮ್ ಬಗಾದಿ ಭಾಗಿಯಾಗಿದ್ದರು.
ದಸರಾ ಮೆರವಣಿಗೆಗಾಗಿ ಐದು ಗಂಡಾನೆ, ಮೂರು ಹೆಣ್ಣಾನೆಗಳು ಇಂದು ಕಾಡಿನಿಂದ ನಾಡಿಗೆ ಬರಲಿವೆ. ವೀರನಹೊಸಹಳ್ಳಿಯಲ್ಲಿ ಬೆಳಗ್ಗೆ 9:30 ಕ್ಕೆ ಗಜಪಡೆಗೆ ಪೂಜೆ ಸಲ್ಲಿಸಲಾಯಿತು.
ಇದನ್ನೂ ಓದಿ:ಈ ವ್ಯಕ್ತಿ ಪ್ರತಿದಿನ 6 ಕೆಜಿ ಚಿನ್ನ ಧರಿಸ್ತಾನೆ : 3 ಕೆಜಿ ಚಿನ್ನದ ಶರ್ಟ್ ಖರೀದಿಸಿದ್ದಾನೆ
56 ವರ್ಷದ ಅಭಿಮನ್ಯು ಈ ಬಾರಿಯೂ ಗಜಪಡೆಯ ನೇತೃತ್ವ ವಹಿಸಿಕೊಂಡಿದ್ದು, ಅಂಬಾರಿ ಹೊರಲಿದೆ. 34 ವರ್ಷದ ಅಶ್ವತ್ಥಾಮ ಇದೇ ಮೊದಲ ಬಾರಿಗೆ ದಸರಾ ಉತ್ಸವಕ್ಕೆ ಎಂಟ್ರಿ ಕೊಡುತ್ತಿದೆ. 58 ವರ್ಷದ ವಿಕ್ರಮ, 43 ವರ್ಷದ ಧನಂಜಯ, 44 ವರ್ಷದ ಕಾವೇರಿ, 48 ವರ್ಷದ ಚೈತ್ರ, 20 ವರ್ಷದ ಲಕ್ಷ್ಮಿ, 38 ವರ್ಷದ ಗೋಪಾಲಸ್ವಾಮಿ ಆನೆಗಳು ಕಾಡಿನಿಂದ ದಸರಾ ಹಬ್ಬಕ್ಕಾಗಿ ಆಗಮಿಸಿದೆ.
ಇಂದು ಸಂಜೆ ಲಾರಿ ಮೂಲಕ ಮೈಸೂರಿನ ಅಶೋಕಪುರಂ ಅರಣ್ಯ ಭವನಕ್ಕೆ ಆನೆಗಳು ಆಗಮಿಸಲಿದ್ದು, ಅಕ್ಟೋಬರ್ 16 ರಂದು ಅರಮನೆಗೆ ಬರಲಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.