ಎತ್ತ ಸಾಗುತ್ತಿದೆ ಭಾರತ ಜನಾಂದೋಲನ


Team Udayavani, Apr 16, 2018, 1:01 PM IST

m2-tetta.jpg

ನಂಜನಗೂಡು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಪ್ರತಿಯೊಬ್ಬರು ಸಂಕಲ್ಪ ತೊಡಬೇಕಿದೆ ಎಂದು ವಿಚಾರವಾದಿ ಪ್ರೊ.ಜಿ.ಕೆ.ಗೋವಿಂದರಾವ್‌ ಕರೆ ನೀಡಿದರು.

ಪಟ್ಟಣದ ಅಂಬೇಡ್ಕರ್‌ ಸಮುದಾಯ ಭವದನಲ್ಲಿ ಆಯೋಜಿಸಿದ್ದ “ಎತ್ತ ಸಾಗುತ್ತಿದೆ ಭಾರತ’ ಜನಾಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್‌ ಕೊಟ್ಟಿರುವ ಸರ್ವಶ್ರೇಷ್ಠ ಸಂವಿಧಾನವನ್ನು ಬದಲಾಯಿಸಿ ಮನಸ್ಥಿತಿಯನ್ನು ಮತ್ತೆ ದೇಶದಲ್ಲಿ ಬಿತ್ತುವ ಹುನ್ನಾರ ನಡೆಸುತ್ತಿರುವ ಬಿಜೆಪಿ ದೇಶಕ್ಕೆ ಮಾರಕವಾಗಿದೆ.

ಸಂವಿಧಾನ ಬದಲಾಯಿಸುವ ಸಲುವಾಗಿಯೇ ನಾನು ಅಧಿಕಾರಕ್ಕೆ ಬಂದಿರುವುದಾಗಿ ಹೇಳುವ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ, ಹಿಂದೆ ದೊಡ್ಡ ಶಕ್ತಿಯ ಕೈವಾಡದಿಂದ ಈ ರೀತಿಯ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಪರಿಶಿಷ್ಟ ಜಾತಿ ಪಂಗಡ ದೌರ್ಜನ್ಯ ಕಾಯ್ದೆ ದುರ್ಬಲಗೊಳಿಸಲು ಸಮ್ಮತಿಸಿರುವುದಾಗಿ ಸುಪ್ರೀಂಕೋರ್ಟ್‌ ನ್ಯಾಯಧೀಶರು ಹೇಳಿಕೆ ನೀಡಿರುವುದು ಬಿಜೆಪಿ ಒಳಮರ್ಮ ಬಯಲಿಗೆಳೆದಿದೆ.

ಇನ್ನು ಕಣ್ಣೊರೆಸುವ ತಂತ್ರ ಅನುಸರಿಸುತ್ತಿರುವ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಸಂಪೂರ್ಣ ವಿಫ‌ಲರಾಗಿದ್ದಾರೆ ಎಂದು ಟೀಕಿಸಿದರು. ಸಂವಿಧಾನ ಬದಲಾಯಿಸುವುದನ್ನೇ ಗುರಿಯಾಗಿಸಿಕೊಂಡಿರುವ ಬಿಜೆಪಿ ಸರ್ಕಾರ ಎಲ್ಲಾ ರಾಜ್ಯಗಳಲ್ಲಿ ಅಧಿಕಾರ ಹಿಡಿಯುವ ಹುನ್ನಾರ ನಡೆಸುತ್ತಿದೆ.

ಹೀಗಾಗಿ ಕರ್ನಾಟಕದಲ್ಲಿ ಇದಕ್ಕೆ ಅವಕಾಶ ನೀಡದಂತೆ ಮತದಾರರು ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಆ ನಿಟ್ಟಿನಲ್ಲಿ ಮತದಾರರು ಕೋಮುವಾದಿ ಪಕ್ಷಕ್ಕೆ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ಮತದಾರರು ಮುಂದಾಗದಿದ್ದಲ್ಲಿ ನಮಗೆ ಉಳಿಗಾಲವಿಲ್ಲ ಎಂದು ಕಿಡಿಕಾರಿದರು.

ರಂಗಕರ್ಮಿ ಜನಾರ್ದನ್‌ ಜನ್ನಿ ಹೋರಾಟದ ಗೀತೆಗಳನ್ನು ಹಾಡಿದರು. ದಸಂಸ ರಾಜ್ಯ ಸಂಚಾಲಕರಾದ ಗುರುಪ್ರಸಾದ್‌ ಕೆರೆಗೋಡು, ರಾಜ್ಯ ಸಂಘಟನಾ ಸಂಚಾಲಕರಾದ ಹೆಬ್ಟಾಲೆ ಲಿಂಗರಾಜು, ಜಿಲ್ಲಾ ಸಂಘಟನಾ ಸಂಚಾಲಕರಾದ ಮಲ್ಲಹಳ್ಳಿ ನಾರಾಯಣ, ಜಿಲ್ಲಾ ಸಂಚಾಲಕರಾದ ಅಲಗೂಡು ಶಿವಕುಮಾರ್‌, ಸರ್ಕಾರಿ ಪ್ರಥಮರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ.ಎಂ.ಮಹದೇವ ಭರಣಿ,

ಉಪವಿಭಾಗೀಯ ಸಂಚಾಲಕ ಮಂಜು ಶಂಕರಪುರ, ರೈತಸಂಘ ಹಸಿರುಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ತಾಲೂಕು ಅಧ್ಯಕ್ಷ ಟಿ.ಆರ್‌.ವಿದ್ಯಾಸಾಗರ್‌, ಜನಸಂಗ್ರಾಮ ಪರಿಷತ್‌ ವಿಭಾಗೀಯ ಕಾರ್ಯದರ್ಶಿ ನಗರ್ಲೆ ಎಂ.ವಿಜಯಕುಮಾರ್‌, ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಅಭಿನಾಗಭೂಷಣ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.