ಕರಕುಶಲ ವಸ್ತು ಪ್ರದರ್ಶನ


Team Udayavani, Oct 26, 2018, 11:36 AM IST

m2-karakushala.jpg

ಮೈಸೂರು: ಕರಕುಶಲ ಕರ್ಮಿಗಳಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ನಗರದ ಜೆಎಸ್‌ಎಸ್‌ ಅರ್ಬನ್‌ಹಾತ್‌ನಲ್ಲಿ ಅ.26ರಿಂದ ನ.4ರವರೆಗೆ ಗಾಂಧಿ ಶಿಲ್ಪ ಬಜಾರ್‌ ಕರಕುಶಲ ವಸ್ತುಪ್ರದರ್ಶನ ಆಯೋಜಿಸಲಾಗಿದೆ ಎಂದು ಕರಕುಶಲ ಸೇವಾ ಕೇಂದ್ರದ ಹಿರಿಯ ಸಹಾಯಕ ನಿರ್ದೇಶಕ ಪಿ.ಶಶಿಧರ್‌ ತಿಳಿಸಿದರು. 

ದೆಹಲಿಯ ಕರಕುಶಲ ಅಭಿವೃದ್ಧಿ ಆಯುಕ್ತರ ಕಾರ್ಯಾಲಯ, ವಸ್ತ್ರ ಮಂತ್ರಾಲಯ ಹಾಗೂ ಜೆಎಸ್‌ಎಸ್‌ ಅರ್ಬನ್‌ ಹಾತ್‌ ಏರ್ಪಡಿಸಿರುವ ವಸ್ತುಪ್ರದರ್ಶನದಲ್ಲಿ ದೇಶದ ವಿವಿಧ ರಾಜ್ಯಗಳ ನೂರು ಕುಶಲಕರ್ಮಿಗಳು ಭಾಗವಹಿಸಲಿದ್ದಾರೆ. ಕುಶಲಕರ್ಮಿಗಳು ತಮ್ಮ ವಸ್ತುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುವ ಅವಕಾಶ ಕಲ್ಪಿಸುವುದು ವಸ್ತು ಪ್ತದರ್ಶನದ ಉದ್ದೇಶವಾಗಿದೆ. ಹತ್ತು ದಿನಗಳ ಕಾಲ ನಡೆಯುವ ವಸ್ತುಪ್ರದರ್ಶನ ಪ್ರತಿದಿನ ಬೆಳಗ್ಗೆ 10 ರಿಂದ ರಾತ್ರಿ 9 ಗಂಟೆವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. 

ಕಲಾಕೃತಿಗಳ ವೈಭವ: ಅರ್ಬನ್‌ ಹಾತ್‌ನಲ್ಲಿ ನಡೆಯುತ್ತಿರುವ ಗಾಂಧಿ ಶಿಲ್ಪ ಬಜಾರ್‌ ವಸ್ತುಪ್ರದರ್ಶನದಲ್ಲಿ ಮರದ ಕೆತ್ತನೆ, ಶಿಲಾ ಶಿಲ್ಪ, ಕಂಚಿನ ವಿಗ್ರಹಗಳು, ಮರದ ಕುಂದಣ ಕಲೆ, ಟೆರ್ರಾಕೋಟಾ, ಪೇಪರ್‌ ಮೆಷೀ, ರತ್ನ ಕಂಬಳಿ, ಹತ್ತಿ ಜಮಕಾನೆ, ಅನುಕರಣೆ ಆಭರಣಗಳು, ಮರದ ಅರಗಿನ ಕಲಾವಸ್ತುಗಳು, ಕಲಾಂಕರಿ ಚಿತ್ರಕಲೆ, ಚರ್ಮದ ವಸ್ತುಗಳು, ತಂಜಾವೂರು ಮತ್ತು ಮೈಸೂರು ಶೈಲಿಯ ಚಿತ್ರಕಲೆ ಸೇರಿದಂತೆ ಛತ್ತೀಸ್‌ಗಡ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ ಮತ್ತಿತರ ಕಡೆಗಳ ಆಕರ್ಷಕ ಕರಕುಶಲ ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕಿಡಲಾಗುತ್ತದೆ ಎಂದು ತಿಳಿಸಿದರು. 

ಇಂದು ಉದ್ಘಾಟನೆ: ನಗರದಲ್ಲಿ ನಡೆಯುವ ಗಾಂಧಿ ಶಿಲ್ಪ ಬಜಾರ್‌ ವಸ್ತು ಪ್ರದರ್ಶನವನ್ನು ಶುಕ್ರವಾರ ಸಂಜೆ 4ಕ್ಕೆ  ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಬಿ.ರಾಮು ಉದ್ಘಾಟಿಸುವರು. ಇವರೊಂದಿಗೆ ಜೆಎಸ್‌ಎಸ್‌ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜೆ.ಬೆಟಸೂರಮಠ, ಹಣಕಾಸು ಅಧಿಕಾರಿ ಎಸ್‌.ಪುಟ್ಟಸ್ವಾಮಿ, ಪತ್ರಕರ್ತ ರವಿ ಹೆಗಡೆ, ಪ್ರಮುಖರಾದ ಡಾ.ಸಿ. ರಂಗನಾಥಯ್ಯ, ಬಿ.ಆರ್‌.ಉಮಾಕಾಂತ್‌ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು. 

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.