ಗದ್ದಿಗೆಯಲ್ಲಿ ಡಿ.24ಕ್ಕೆ ಹನುಮಂತೋತ್ಸವ: ಪೋಸ್ಟರ್ ಬಿಡುಗಡೆ ಮಾಡಿದ ಮುತಾಲಿಕ್
ಇತಿಹಾಸ ಪ್ರಸಿದ್ದವಾಗಿರುವ ಶ್ರೀಕ್ಷೇತ್ರ ಕೆಂಡಗಣ್ಣಸ್ವಾಮಿ ಗದ್ದಿಗೆ
Team Udayavani, Dec 23, 2022, 6:09 PM IST
ಹುಣಸೂರು : ತಾಲೂಕಿನ ಇತಿಹಾಸ ಪ್ರಸಿದ್ದವಾಗಿರುವ ಶ್ರೀಕ್ಷೇತ್ರ ಕೆಂಡಗಣ್ಣಸ್ವಾಮಿ ಗದ್ದಿಗೆಯಲ್ಲಿ ಡಿ.24 ರಂದು ನಡೆಯುವ ಹನುಮಂತೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವಂತೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮನವಿ ಮಾಡಿದರು.
ಹನುಮಂತೋತ್ಸವ ಮೆರವಣಿಗೆಯ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು ಹನುಮಂತ ದೇಶ ಭಕ್ತರ ಶಕ್ತಿಯ ಸಂಕೇತವಾಗಿದ್ದು. ಹಿಂದೂ ಸಮಾಜಕ್ಕೆ ಶಕ್ತಿ ತುಂಬುವ ಸಲುವಾಗಿ ಹುಣಸೂರು ತಾಲೂಕಿನ ಗದ್ದಿಗೆಯಲ್ಲಿ ಡಿ.24ರ ಶನಿವಾರ ಮಧ್ಯಾಹ್ನ3 ಗಂಟೆಗೆ ನಡೆಯುವ ಹನುಮಂತೋತ್ಸವ ಮೆರೆವಣಿಗೆಯಲ್ಲಿ ಹನುಮ ಭಕ್ತರು, ತಾಲೂಕಿನ ಹಿಂದೂಗಳು ಶ್ರೀರಾಮಸೇನೆಯ ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಈ ವೇಳೆ ಗದ್ದಿಗೆ ಹನುಮಂತೋತ್ಸವ ಸಮಿತಿಯ ಮುಖ್ಯಸ್ಥ ಚೇತನ್ ಕುಮಾರ್, ಶ್ರೀರಾಮಸೇನೆಯ ತಾಲೂಕು ಅಧ್ಯಕ್ಷ ಅನಿಲ್, ಮುಖಂಡ ಚಂದ್ರಮೌಳಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ
Ratan Tata; ಅಡುಗೆಯವರು, ನಾಯಿಗೂ ವಿಲ್ ಬರೆದಿರುವ ಟಾಟಾ!
Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ
T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್ ವಿಜಯ್ಕುಮಾರ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.