![Goverment-school](https://www.udayavani.com/wp-content/uploads/2024/07/Goverment-school-415x249.jpg)
HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ
ನಮಗೆ ದೇವರು ಬಿಟ್ಟರೆ ಇನ್ಯಾರು? ಪ್ರಕರಣ ಇತ್ಯರ್ಥ ಬಳಿಕ ಎಳೆಎಳೆಯಾಗಿ ಬಿಚ್ಚಿಡುತ್ತೇನೆ
Team Udayavani, Jul 2, 2024, 9:16 PM IST
![HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ](https://www.udayavani.com/wp-content/uploads/2024/07/hd-r-620x422.jpg)
ಮೈಸೂರು: ಯಾವತ್ತೂ ಯಾವುದಕ್ಕೂ ನಾನು ಎದೆಗುಂದುವುದಿಲ್ಲ. 30 ವರ್ಷಗಳ ರಾಜಕಾರಣದಲ್ಲಿ ಇಂಥವನ್ನೆಲ್ಲ ಬಹಳ ನೋಡಿದ್ದೇನೆ. ಎಚ್.ಡಿ. ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜ್ವಲ್ ಹಾಗೂ ಡಾ| ಸೂರಜ್ ವಿರುದ್ಧದ ಪ್ರಕರಣ ನ್ಯಾಯಾಲಯದಲ್ಲಿದ್ದು, ಇತ್ಯರ್ಥವಾದ ಬಳಿಕ ಎಲ್ಲವನ್ನೂ ಎಳೆಎಳೆಯಾಗಿ ಬಿಚ್ಚಿಡುತ್ತೇನೆ ಎಂದರು.
ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗುವುದಿಲ್ಲ, ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಎನ್ನುತ್ತಾರೆ. ಹೀಗಾಗಿ ಭೇಟಿಗೇ ಹೋಗುವುದಿಲ್ಲ. ಸೋಮವಾರ ರಾತ್ರಿ ನನ್ನ ಪತ್ನಿ (ಭವಾನಿ) ಭೇಟಿ ಮಾಡಿದ್ದು, ತಾಯಿ-ಮಗ ಏನು ಮಾತಾಡಿದ್ದಾರೆಂಬುದು ಗೊತ್ತಿಲ್ಲ, ಕೇಳಲೂ ಹೋಗಿಲ್ಲ. ಆದರೆ ಸೂರಜ್ ಮಹಾನ್ ದೈವ ಭಕ್ತನಾಗಿದ್ದು ಬಹಳ ಬೇಗ ಹೊರ ಬರುತ್ತಾನೆ ಅನ್ನುವ ನಂಬಿಕೆ ಇದೆ. ಸದ್ಯಕ್ಕೆ ನಮಗೆ ದೇವರು ಬಿಟ್ಟರೆ ಇನ್ಯಾರು? ಎಂದರು.
ಟಾಪ್ ನ್ಯೂಸ್
![Goverment-school](https://www.udayavani.com/wp-content/uploads/2024/07/Goverment-school-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Goverment-school](https://www.udayavani.com/wp-content/uploads/2024/07/Goverment-school-150x90.jpg)
Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ
![1-sa-dsadsa](https://www.udayavani.com/wp-content/uploads/2024/07/1-sa-dsadsa-150x84.jpg)
Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ
![1-asdsad](https://www.udayavani.com/wp-content/uploads/2024/07/1-asdsad-150x100.jpg)
Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ
![pejawar swamiji reacts to Rahul Gandhi’s Hindu remark on parliament](https://www.udayavani.com/wp-content/uploads/2024/07/pejara-150x83.jpg)
Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ
![“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್](https://www.udayavani.com/wp-content/uploads/2024/07/13-2-150x90.jpg)
“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.