ಭಾರೀ ಮಳೆಯಲ್ಲೇ ಮಗನ ಶವವಿಟ್ಟು ರಾತ್ರಿ ಕಳೆದ ತಂದೆ


Team Udayavani, May 29, 2017, 11:41 AM IST

IMG-20170528-WA0028.jpg

ಮೈಸೂರು: ಮನೆಯಲ್ಲಿ ಮೃತದೇಹವನ್ನು ಇಡದಿರುವಂತೆ ಮನೆ ಮಾಲಕಿ ತಗಾದೆ ತೆಗೆದಿದ್ದಕ್ಕೆ ಮಗನ ಕಳೆಬರವನ್ನು ಮಳೆಯ ನಡುವೆಯೇ ಸಾರ್ವಜನಿಕ ಸ್ಥಳದಲ್ಲಿರಿಸಿಕೊಂಡು ತಂದೆ ಕಣ್ಣೀರು ಹಾಕಿದ ಘಟನೆ ಸಾಂಸ್ಕೃತಿಕ ನಗರಿಯಲ್ಲಿ ನಡೆದಿದೆ.

“ಜೀವ ಇರುವವರು ವಾಸಿಸಲಷ್ಟೇ ಮನೆ ಕೊಟ್ಟಿರುವುದು, ಹೆಣ ಇಡುವುದಕ್ಕೆಲ್ಲ ಅವಕಾಶ ನೀಡುವುದಿಲ್ಲ, ಎತ್ತಿಕೊಂಡು ಹೋಗಿ’ ಎಂದು ಹೇಳಿದ ಮನೆ ಒಡತಿಯ ಮುಂದೆ ಪರಿಪರಿಯಾಗಿ ಅಂಗಲಾಚಿದರೂ ಆಕೆಯ ಕಲ್ಲು ಹೃದಯ ಕರಗಲೇ ಇಲ್ಲ. ಇದರ ಪರಿಣಾಮ ಎಡೆಬಿಡದೆ ಸುರಿಯುತ್ತಿದ್ದ ಮಳೆ ನಡುವೆಯೂ ಮೃತ ದೇಹವನ್ನು ಸಾರ್ವಜನಿಕ ಸ್ಥಳದಲ್ಲಿರಿಸಿಕೊಂಡು ಕುಟುಂಬಸ್ಥರು ರಾತ್ರಿ ಕಳೆದಿದ್ದಾರೆ. ಕನಕಗಿರಿಯ ಮುನೇಶ್ವರ ನಗರದ ದಾûಾಯಿಣಿ ಎಂಬುವರ ಮನೆಯನ್ನು ವೀರ ಭದ್ರಪ್ಪ ಎಂಬುವರು 3 ಲಕ್ಷಕ್ಕೆ ಭೋಗ್ಯಕ್ಕೆ ಪಡೆದು ವಾಸಿಸುತ್ತಿದ್ದರು.

ವೀರಭದ್ರಪ್ಪಅವರ ಮಗ ಮಹೇಶ್‌ (40) ಅನಾರೋಗ್ಯಕ್ಕೀಡಾಗಿ ಶನಿವಾರ ಮೃತಪಟ್ಟಿದ್ದ,ಸಂಜೆಯಾಗಿದ್ದರಿಂದ ಭಾನುವಾರ ಅಂತ್ಯಸಂಸ್ಕಾರ ನೆರವೇರಿಸುವ ಸಲುವಾಗಿ ಮೃತದೇಹವನ್ನು ಮನೆಯ ಮುಂದೆ ಇರಿಸಲು ಕುಟುಂಬದವರು ಮುಂದಾದಾಗ ಮನೆ ಮಾಲಕಿ ಆಕ್ಷೇಪ ವ್ಯಕ್ತಪಡಿಸಿ ರಂಪಾಟ ನಡೆಸಿದಳು. ಇದರಿಂದ ವಿಧಿ ಇಲ್ಲದೆ ವೀರಭದ್ರಪ್ಪ ಕುಟುಂಬದವರು ಮೃತದೇಹವನ್ನು ಮನೆಗೆ ಅನತಿ ದೂರದಲ್ಲಿರುವ ಸಾರ್ವಜನಿಕ ಸ್ಥಳದಲ್ಲಿರಿಸಿ ಕೊಂಡು ರಾತ್ರಿ ಕಳೆದಿದ್ದಾರೆ. ಭಾನುವಾರ ಬೆಳಗ್ಗೆ ಅಂತ್ಯಸಂಸ್ಕಾರ ನಡೆಸಲಾಗಿದೆ. ಈ ಸಂಬಂಧ ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.