ಗಿರಿಜನ ಆಶ್ರಮ ಶಾಲೆಯ ಗೌರವ ಶಿಕ್ಷಕರು ಗೈರು, ಮಕ್ಕಳ ಪರದಾಟ… ಪೋಷಕರಿಂದ ಪ್ರತಿಭಟನೆ


Team Udayavani, Mar 7, 2023, 8:30 PM IST

ಗಿರಿಜನ ಆಶ್ರಮ ಶಾಲೆಯ ಗೌರವ ಶಿಕ್ಷಕರು ಗೈರು, ಮಕ್ಕಳ ಪರದಾಟ… ಪೋಷಕರಿಂದ ಪ್ರತಿಭಟನೆ

ಹುಣಸೂರು: ಗಿರಿಜನ ಆಶ್ರಮ ಶಾಲೆಗಳ ಹೊರ ಸಂಪನ್ಮೂಲ ಶಿಕ್ಷಕರು ಸೇವಾ ಭದ್ರತೆಗಾಗಿ ಬೆಂಗಳೂರಿಗೆ ತೆರಳಿರುವ ಪರಿಣಾಮ ಪರೀಕ್ಷೆ ಹೊತ್ತಿನಲ್ಲಿ ಶಿಕ್ಷಕರಿಲ್ಲದ ಕಾರಣ ಆದಿವಾಸಿ ಮುಖಂಡರು ಹಾಗೂ ಪೋಷಕರಿಂದ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು.

ತಾಲೂಕಿನ ಹನಗೋಡು ಹೋಬಳಿಯ ಶೆಟ್ಟಹಳ್ಳಿ ಪುನರ್ವಸತಿ ಕೇಂದ್ರದ ಗಿರಿಜನ ಆಶ್ರಮ ಶಾಲೆಯಲ್ಲಿ ಪ್ರತಿಭಟನೆ ನಡೆದಿದ್ದು, ಹುಣಸೂರು ತಾಲೂಕಿನ ೬ ಆಶ್ರಮ ಶಾಲೆಗಳ ೫೨ ಮಂದಿ ಹೊರ ಸಂಪನ್ಮೂಲ ಶಿಕ್ಷಕರುಗಳು ಸೇವಾ ಭದ್ರತೆ ಮತ್ತು ವೇತನ ಹೆಚ್ಚಳಕ್ಕಾಗಿ ಒತ್ತಾಯಿಸಿ ಕಳೆದ ಮೂರು ದಿನಗಳ ಹಿಂದೆ ರಾಜ್ಯಾದ್ಯಂತ ಕರೆ ನೀಡಿರುವ ಪ್ರತಿಭಟನೆಗಾಗಿ ಬೆಂಗಳೂರಿನಲ್ಲಿರುವ ಪರಿಶಿಷ್ಟ ಕಲ್ಯಾಣ ವರ್ಗಗಳ ಇಲಾಖೆಯ ಸಚಿವರನ್ನು ಭೇಟಿ ಮಾಡಲು ತೆರಳಿದ್ದು, ಶಾಲೆಗಳಲ್ಲಿ ಶಿಕ್ಷಕರಿಲ್ಲದೆ ಮಕ್ಕಳಿಗೆ ಪಾಠ ಪ್ರವಚನಗಳು ನಡೆಯುತ್ತಿಲ್ಲವೆಂದು ಆರೋಪಿಸಿ ಮಂಗಳವಾರ ಮಧ್ಯಾಹ್ನ ಶೆಟ್ಟಹಳ್ಳಿ ಗಿರಿಜನ ಪುನರ್ವಸತಿ ಕೇಂದ್ರದ ಮುಖಂಡರಾದ ಜೆ.ಟಿ ರಾಜಪ್ಪ, ಚಂದ್ರು, ಶಿವಣ್ಣ ಮುತ್ತಯ್ಯ ಹಾಗೂ ಇನ್ನಿತರೆ ಆದಿವಾಸಿಗಳು ಬುಡಕಟ್ಟು ಆಶ್ರಮ ಶಾಲೆಗೆ ಭೇಟಿ ನೀಡಿ ಶಿಕ್ಷಕರು ಇಲ್ಲದಿರುವ ಕ್ರಮವನ್ನು ಖಂಡಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ. ಪರ್ಯಾಯ ವ್ಯವಸ್ಥೆ ಕಲ್ಪಿಸದಿದ್ದಲ್ಲಿ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿದ್ದ ಮುಖ್ಯ ಶಿಕ್ಷಕ ಶಿವಕುಮಾರ್ ಅತಿಥಿ ಶಿಕ್ಷಕರು ಸೇವಾ ಭದ್ರತೆಗಾಗಿ ಬೆಂಗಳೂರಿಗೆ ತೆರಳಿದ್ದು ಪಾಠ ಪ್ರವಚನಗಳಲ್ಲಿ ವ್ಯತ್ಯಾಸವಾಗಿದೆ. ಈ ವಿಚಾರವನ್ನು ಕೂಡಲೇ ಪರಿಶಿಷ್ಟ ಕಲ್ಯಾಣ ವರ್ಗಗಳ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಬುಧವಾರದಿಂದಲೇ ಬದಲಿ ವ್ಯವಸ್ಥೆಯನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆಂದು ಮುಖಂಡರಿಗೆ ತಿಳಿಸಿದ ನಂತರ ಪ್ರತಿಭಟನೆ ಹಿಂಪಡೆದರು.

ಪರ್ಯಾಯ ವ್ಯವಸ್ಥೆ:
ತಾಲೂಕು 52 ಮಂದಿ ಹೊರ ಸಂಪನ್ಮೂಲ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ. ಸೇವಾ ಭದ್ರತೆ ಮತ್ತಿತರ ಬೇಡಿಕೆ ಈಡೇರಿಕೆಗಾಗಿ ರಾಜ್ಯದ 119 ಗಿರಿಜನ ಆಶ್ರಮ ಶಾಲೆಗಳ ಶಿಕ್ಷಕರು, ಜಿಲ್ಲೆಯ 21 ಶಾಲೆಗಳ ಶಿಕ್ಷಕರು ಬೆಂಗಳೂರಿಗೆ ತೆರಳಿದ್ದು, ರ‍್ಯಾಯವಾಗಿ ಬಿ.ಎಡ್. ಮಾಡಿರುವ ವಾರ್ಡನ್‌ಗಳು ಹಾಗೂ ಮಾಸ್ಟರ್ ಡಿಗ್ರಿ ವ್ಯಾಸಂಗ ಮಾಡುತ್ತಿರುವವರನ್ನು ತಾತ್ಕಾಲಿಕವಾಗಿ ನೇಮಿಸಿದ್ದು, ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗದಂತೆ ಕ್ರಮವಹಿಸಲಾಗಿದೆ ಎಂದು ಹುಣಸೂರು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶದ ಬಹುಮಹಡಿ ಕಟ್ಟಡದಲ್ಲಿ ಭೀಕರ ಸ್ಫೋಟ; 8 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.