Hunsur: ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ದುರ್ಮರಣ

ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ವಾಪಸಾಗುತ್ತಿದ್ದ ವೇಳೆ ಅವಘಡ

Team Udayavani, Mar 1, 2024, 6:53 PM IST

1-wwewqe

ಹುಣಸೂರು: ಬೈಕ್ ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ತೀವ್ರಗಾಯಗೊಂಡಿದ್ದ ಪತ್ನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಶುಕ್ರವಾರ ಕನಕ ಭವನದ ಎದುರಿನ ಹೆದ್ದಾರಿಯಲ್ಲಿ ನಡೆದಿದೆ.

ನಗರದ ಮಂಜುನಾಥ ಬಡಾವಣೆಯ ನಿವಾಸಿ ನಿವೃತ್ತ ಪೋಸ್ಟ್ ಮ್ಯಾನ್ ರಾಜು(64), ಪತ್ನಿ ಸುನಂದ(55) ಮೃತ ದುರ್ದೈವಿಗಳು. ದಂಪತಿಗೆ ಒರ್ವ ಪುತ್ರ ಇದ್ದಾರೆ.

ಮೂಲತಃ ತಾಲೂಕಿನ ಬನ್ನಿಕುಪ್ಪೆ ನಿವಾಸಿ ರಾಜು ತಮ್ಮ ತಾಯಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ತೆರಳಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ನಗರಕ್ಕೆ ಮಧ್ಯಾಹ್ನ ವಾಪಸಾಗುತ್ತಿದ್ದ ವೇಳೆ ಹುಣಸೂರು ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ ಗೂಡ್ಸ್ ವಾಹನ ಢಿಕ್ಕಿ ಹೊಡೆದ ರಭಸಕ್ಕೆ ತಲೆ, ಮುಖಕ್ಕೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ಪತ್ನಿ ಸುನಂದ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಆರಂಭಿಸುವ ಮುನ್ನವೇ ಕೊನೆಯುಸಿರೆಳೆದಿದ್ದರು.

ಅಪಘಾತ ನಡೆಸಿದ ಕ್ಯಾಂಟರ್ ಚಾಲಕ ವಾಹನವನ್ನು ನಿಲ್ಲಿಸದೆ ಮೈಸೂರು ಕಡೆಗೆ ಪರಾರಿಯಾಗುತ್ತಿದ್ದ ವೇಳೆ ರಸ್ತೆಯಲ್ಲಿ ಹೋಗುತ್ತಿದ್ದ ವಾಹನ ಸವಾರರು ಬೆನ್ನಟ್ಟಿ ಬಿಳಿಕೆರೆ ಬಳಿ ತಡೆಗಟ್ಟಿ ಬಿಳಿಕೆರೆ ಪೋಲೀಸರ ವಶಕ್ಕೊಪ್ಪಿಸಿದ್ದಾರೆ.

ರಾಜು ಅವರ ಹಿರಿಯ ಪುತ್ರ ಎರಡು ವರ್ಷಗಳ ಹಿಂದೆ ಸಾವನ್ನಪ್ಪಿದ್ದ. ಮಂಜುನಾಥ ಬಡಾವಣೆಯಲ್ಲಿ ಮನೆ ನಿರ್ಮಿಸಿಕೊಂಡಿದ್ದ ರಾಜು ದಂಪತಿ ಕಿರಿಯ ಪುತ್ರನೊಂದಿಗೆ ನಿವೃತ್ತಿ ಜೀವನ ನಡೆಸುತ್ತಿದ್ದರು.ಅಪಘಾತದಿಂದ ಕೆಲಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ವಿಷಯ ತಿಳಿದ ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಶವಾಗಾರಕ್ಕೆ ಸಾಗಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.