![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Aug 27, 2023, 6:03 PM IST
ಹುಣಸೂರು: ಜಿಲ್ಲಾಧಿಕಾರಿಗಳ ಆದೇಶದಂತೆ ಸರ್ವೇಯರ್ ನೇಮಿಸಿ ಮುಸ್ಲಿಂ ಕಬ್ರಸ್ಥಾನ್ ಭೂಮಿ ಗುರುತಿಸಿಕೊಡುವಂತೆ ಮುಸ್ಲಿಂ ಸಮುದಾಯದ ಮುಖಂಡರು ಉಪವಿಭಾಗಾಧಿಕಾರಿ ರುಚಿಬಿಂದಾಲ್ರಿಗೆ ಮನವಿ ಸಲ್ಲಿಸಿದರು.
ಕಸಬಾ ಹೋಬಳಿಯ ದೊಡ್ಡ ಹುಣಸೂರು ಗ್ರಾಮದ ಸರ್ವೆ ನಂಬರ್ 243 ರ ನಗರದ ಹಳೆ ಪೋಸ್ಟ್ ಆಫೀಸ್ ರಸ್ತೆಯ ಕಾಫಿ ವರ್ಕ್ ರಸ್ತೆಯಲ್ಲಿರುವ 1 ಎಕರೆ 18 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತಾಲೂಕಿನ ಸರ್ವೇಯರ್ ಗಳನ್ನು ನೇಮಕ ಮಾಡಿ ಮುಸ್ಲಿಂ ಸಮುದಾಯದ ಕಬ್ರಸ್ಥಾನ್ ಜಾಗವನ್ನು ಗುರುತಿಸಿ ಕೊಡಬೇಕೆಂದು ತವಕಲ್ ಮಸ್ತಾನ್ ಕಬ್ರಸ್ತಾನ್ ಕಮಿಟಿವತಿಯಿಂದ ನಗರದ ಉಪವಿಭಾಗಾಧಿಕಾರಿ ರುಚಿಬಿಂದಾಲ್ರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಈ ವೇಳೆ ಸಮಿತಿ ಅಧ್ಯಕ್ಷ ಇನಾಯತ್ ಉಲ್ಲಾಖಾನ್, ಉಪಾಧ್ಯಕ್ಷ ಫರೂಖ್ ಖಾನ್, ಕಾರ್ಯದರ್ಶಿ ಸೈಯದ್ ಅಹಮದ್ ಷಾ, ಸದಸ್ಯರಾದ ಬಷೀರ್ ಅಹಮದ್, ಅಹಮದ್, ಅಬ್ದುಲ್ ಶುಕೂರ್, ಜವಾದ್ಅಹಮದ್ ಷರೀಫ್, ಮಕ್ಬೂಲ್ ಷಾ, ಮಹಮ್ಮದ್ ಇರ್ಫಾನ್ ಖಾನ್, ಶಫೀವುಲ್ಲಾ, ಶಹಜಮಾ ವಕೀಲ ಶಿವಕುಮಾರ್ ಇನ್ನಿತರು ಹಾಜರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.